Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಹಾಸಿಗೆಯ ಅರ್ಧ ಭಾಗದಲ್ಲಿ ಮಲಗಿ, ಉಳಿದ ಅರ್ಧ ಭಾಗವನ್ನು ಬಾಡಿಗೆಗೆ ನೀಡುತ್ತಾಳೆ ಈ ಮಹಿಳೆ

ಇಲ್ಲೊಂದು ವಿಚಿತ್ರ ಸಂಗತಿ ಎಂದರೆ ಮಹಿಳೆಯೊಬ್ಬಳು ತಾನು ಮಲಗುವ ಹಾಸಿಗೆಯ ಅರ್ಧ ಭಾಗವನ್ನು ಬಾಡಿಗೆಗೆ ನೀಡುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್​​ ಒಂದನ್ನು ಹಂಚಿಕೊಂಡಿದ್ದಾಳೆ. ಅಷ್ಟಕ್ಕೂ ಈ ಮಹಿಳೆ ತನ್ನ ಹಾಸಿಗೆ ಅರ್ಧ ಭಾಗವನ್ನು ಬಾಡಿಗೆಗೆ ನೀಡಲು ಕಾರಣ ಏನು ಗೊತ್ತಾ?

Viral Post: ಹಾಸಿಗೆಯ ಅರ್ಧ ಭಾಗದಲ್ಲಿ ಮಲಗಿ, ಉಳಿದ ಅರ್ಧ ಭಾಗವನ್ನು ಬಾಡಿಗೆಗೆ ನೀಡುತ್ತಾಳೆ ಈ ಮಹಿಳೆ
ಸಾಂದರ್ಭಿಕ ಚಿತ್ರImage Credit source: Amazon.in
Follow us
ಅಕ್ಷತಾ ವರ್ಕಾಡಿ
|

Updated on: Nov 21, 2023 | 11:06 AM

ಸಾಮಾನ್ಯವಾಗಿ ಮನೆ, ಕಾರು, ಬೈಕು ಮುಂತಾದವುಗಳನ್ನು ಬಾಡಿಗೆಗೆ ಕೊಡಲಾಗುತ್ತದೆ. ಆದರೆ ಇಲ್ಲೊಂದು ವಿಚಿತ್ರ ಸಂಗತಿ ಎಂದರೆ ಮಹಿಳೆಯೊಬ್ಬಳು ತಾನು ಮಲಗುವ ಹಾಸಿಗೆಯ ಅರ್ಧ ಭಾಗವನ್ನು ಬಾಡಿಗೆಗೆ ನೀಡುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್​​ ಒಂದನ್ನು ಹಂಚಿಕೊಂಡಿದ್ದಾಳೆ. ಜೊತೆಗೆ ಅರ್ಧ ಹಾಸಿಗೆಯ ಬಾಡಿಗೆ ಹಾಗೂ ಆಕೆ ಹಾಕಿರುವ ಕೆಲವು ಶರತ್ತುಗಳನ್ನು ಕೇಳಿದರೆ ಆಶ್ಚರ್ಯವಾಗುವುದಂತೂ ಖಂಡಿತಾ. ಅಷ್ಟಕ್ಕೂ ಬ್ಯಾಚುರಲ್​​​ ಜೀವನ ನಡೆಸುತ್ತಿರುವ ಈ ಮಹಿಳೆ ತನ್ನ ಹಾಸಿಗೆಯ ಅರ್ಧ ಭಾಗದಲ್ಲಿ ಮಲಗಿ, ಉಳಿದ ಅರ್ಧ ಭಾಗವನ್ನು ಬಾಡಿಗೆಗೆ ನೀಡಲು ಕಾರಣ ಏನು ಗೊತ್ತಾ?

ಕೆನಡಾದ ಟೊರೊಂಟೊದಲ್ಲಿ ವಾಸಿಸುತ್ತಿರುವ ಈ ಯುವತಿಯ ಹೆಸರು ಅನ್ಯಾ ಎಟ್ಟಿಂಗರ್. ಡೈಲಿ ಸ್ಟಾರ್ ಪ್ರಕಾರ, ಅನ್ಯಾ ಫೇಸ್‌ಬುಕ್ ಮಾರ್ಕೆಟ್‌ಪ್ಲೇಸ್‌ನಲ್ಲಿ ಹಾಸಿಗೆಯ ಅರ್ಧ ಭಾಗವನ್ನು ಮಾರಾಟ ಮಾಡುವುದಾಗಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ.ಈ ವೀಡಿಯೋದಲ್ಲಿ ತಾನು ‘ಬೆಡ್‌ಮೇಟ್’ಗಾಗಿ ಹುಡುಕುತ್ತಿದ್ದೇನೆ ಎಂದು ಹೇಳಿದ್ದಾಳೆ. ಟೊರೊಂಟೊ ಅತ್ಯಂತ ದುಬಾರಿ ನಗರವಾದ್ದರಿಂದ ನನ್ನ ಮನೆಯ ಬಾಡಿಗೆಯನ್ನು ಕಟ್ಟಲು ಕಷ್ಟ ಪಡುತ್ತಿದ್ದೇನೆ. ಅದಕ್ಕಾಗಿಯೇ ಬೆಡ್‌ಮೇಟ್ ನ್ನು ಹುಡುಕುತ್ತಿದ್ದೇನೆ, ನನ್ನೊಂದಿಗೆ ಹಾಸಿಗೆಯ ಮೇಲೆ ಮಲಗಬಹುದು ಎಂದು ಹೇಳಿಕೊಂಡಿದ್ದಾಳೆ.

View this post on Instagram

A post shared by Anya Ettinger (@aserealty)

ಇದನ್ನೂ ಓದಿ: ಏರ್​ಪೋರ್ಟ್​ನಲ್ಲಿ ಆನ್​ಲೈನ್​ ಶಾಪಿಂಗ್​ನಲ್ಲಿ ಕಳೆದು ಹೋಗಿ ವಿಮಾನ ತಪ್ಪಿಸಿಕೊಂಡ ಯುವತಿ

ಹಾಸಿಗೆಯ ಅರ್ಧ ಭಾಗದಲ್ಲಿ ಮಲಗಲು ಷರತ್ತುಗಳು:

ತನ್ನ ಹಾಸಿಗೆಯನ್ನು ಬಾಡಿಗೆಗೆ ನೀಡಲು ಮೊದಲ ಷರತ್ತು ತನ್ನ ‘ಬೆಡ್‌ಮೇಟ್’ ಹುಡುಗಿಯಾಗಿರಬೇಕು ಮತ್ತು ಅವಳು ತನ್ನೊಂದಿಗೆ ಕನಿಷ್ಠ ಒಂದು ವರ್ಷ ಇರಬೇಕು ಎಂದು ಹೇಳಿಕೊಂಡಿದ್ದಾಳೆ. ಇದಲ್ಲದೇ ತಿಂಗಳಿಗೆ ಅರ್ಧ ಭಾಗ ಹಾಸಿಗೆಯಲ್ಲಿ 75,000 ರೂ. ಬಾಡಿಗೆಯನ್ನು ನೀಡಬೇಕು ಎಂದು ಹೇಳಿಕೊಂಡಿದ್ದಾಳೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್