AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈರಲ್ ಒಗಟು: ಸುಳಿವುಗಳನ್ನು ಬಳಸಿಕೊಂಡು ಈ ಲಾಕ್ ಅನ್ನು ಎಷ್ಟು ವೇಗವಾಗಿ ತೆರೆಯಬಹುದು?

ನೀವು ಒಗಟನ್ನು 10 ಸೆಕೆಂಡುಗಳಲ್ಲಿ ಪರಿಹರಿಸಬಹುದೇ? ಈ ಸುಳಿವುಗಳನ್ನು ಬಳಸಿಕೊಂಡು ಲಾಕ್ ಅನ್ನು ಅನ್ಲಾಕ್ ಮಾಡುತ್ತೀರಾ? ಏನಿದು ಒಗಟು? ತಿಳಿಯೋದಕ್ಕೆ ಆಸಕ್ತಿ ಇದ್ಯಾ?

ವೈರಲ್ ಒಗಟು: ಸುಳಿವುಗಳನ್ನು ಬಳಸಿಕೊಂಡು ಈ ಲಾಕ್ ಅನ್ನು ಎಷ್ಟು ವೇಗವಾಗಿ ತೆರೆಯಬಹುದು?
Viral PuzzleImage Credit source: instagram
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷತಾ ವರ್ಕಾಡಿ

Updated on:May 31, 2023 | 4:06 PM

ಒಗಟುಗಳು ಅನೇಕರಿಗೆ ಸವಾಲು, ಇನ್ನು ಕೆಲವರಿಗೆ ಇದೊಂದು ಒತ್ತಡ ಕಡಿಮೆ ಮಾಡಿಕೊಳ್ಳುವ ಸ್ಟ್ರೆಸ್ ಬೂಸ್ಟರ್. ನೀವು ಸಹ ಒಗಟು ಬಿಡಿಸಲು ಇಷ್ಟ ಪಡುವ ವ್ಯಕ್ತಿಯೇ? ಹಾಗಾದರೆ ನಿಮ್ಮ ಗಮನ ಸೆಳೆಯುವ ಪೋಸ್ಟ್ ಇಲ್ಲಿದೆ. ಲಾಕ್ ಅನ್ನು ಅನ್ಲಾಕ್ ಮಾಡುವ ಮಾರ್ಗವನ್ನು ಕಂಡುಹಿಡಿಯಲು ವಿಭಿನ್ನ ಸುಳಿವುಗಳನ್ನು ನೀಡಿ ಜನರಿಗೆ ಸವಾಲು ಹಾಕಿದೆ. ಆಪ್ಟಿಕಲ್ ಇಲ್ಯೂಷನ್ಸ್ ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ಪೋಸ್ಟ್ ಅನ್ನು ಹಂಚಿಕೊಳ್ಳಲಾಗಿದ್ದು “ಸರಿಯಾದ ಸಂಯೋಜನೆ ಯಾವುದು?” ನಿಮ್ಮ ಗೆಳೆಯರ ಜೊತೆ ಹಂಚಿಕೊಳ್ಳಿ ಎಂದು ಬರೆಯಲಾಗಿದೆ. ಈ ಚಿತ್ರದಲ್ಲಿ ಸುಳಿವುಗಳ ಪಟ್ಟಿಯನ್ನು ನೀಡಲಾಗಿದ್ದು ಲಾಕ್ ತೆರೆಯಲು ಸಹಾಯ ಮಾಡುವ ಸಂಖ್ಯೆಯನ್ನು ನೀಡಲಾಗಿದೆ. ಈ 5 ರೀತಿಯ ಸುಳಿವುಗಳನ್ನು ಒಗಟನ್ನು ಬಿಡಿಸಲು ಬಳಸಿಕೊಳ್ಳಬಹುದಾಗಿದೆ.

ಇದನ್ನೂ ಓದಿ: ನಡುರಸ್ತೆಯಲ್ಲಿ ಸ್ನಾನಮಾಡಿಕೊಂಡು ರೀಲ್ ಮಾಡಿದ್ದಕ್ಕಾಗಿ ದಂಡ ವಿಧಿಸಿದ ಟ್ರಾಫಿಕ್ ಪೋಲಿಸ್

ಈ ಪೋಸ್ಟ್ಗೆ ಹಲವರು ಲೈಕ್ ಮಾಡಿದ್ದು ಇನ್ನು ಕೆಲವರು ನಿಜವಾಗಿಯೂ ಒಗಟು ಬಿಡಿಸಲು ಪ್ರಯತ್ನ ಪಟ್ಟಿದ್ದಾರೆ. ಅದೇ ರೀತಿ ಕಾಮೆಂಟ್ ವಿಭಾಗದಲ್ಲಿ ಜನರು ವಿಭಿನ್ನ ರೀತಿಯಲ್ಲಿ ತಮ್ಮ ಉತ್ತರಗಳನ್ನು ಹಂಚಿಕೊಂಡಿದ್ದು ಕೆಲವರು “042” ಅನ್ನು ಉತ್ತರ ಎಂದು ಬರೆದರೆ, ಇತರರು ಇದನ್ನು “062” ಎಂದು ವಾದಿಸಿದ್ದಾರೆ. ಕೆಲವರು ಸರಿಯಾದ ಉತ್ತರ “862” ಎಂದು ಹೇಳಿದ್ದಾರೆ. ಈ ಒಗಟಿಗೆ ಸರಿಯಾದ ಸುಳಿವು ಯಾವುದು? ನೀವು ಒಗಟನ್ನು ಪರಿಹರಿಸಿದ್ದೀರಾ? ನಿಮ್ಮ ಅಭಿಪ್ರಾಯ ತಿಳಿಸಿ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 4:06 pm, Wed, 31 May 23

ಮನೆಯಲ್ಲಿ ದೇವರ ವಿಗ್ರಹಗಳನ್ನು ಪಶ್ಚಿಮಾಭಿಮುಖವಾಗಿ ಇಡಬಹುದಾ?
ಮನೆಯಲ್ಲಿ ದೇವರ ವಿಗ್ರಹಗಳನ್ನು ಪಶ್ಚಿಮಾಭಿಮುಖವಾಗಿ ಇಡಬಹುದಾ?
Daily horoscope: ರವಿ ಮಿಥುನ ರಾಶಿಯಲ್ಲಿ, ಚಂದ್ರ ವೃಷಭ ರಾಶಿಯಲ್ಲಿ ಸಂಚಾರ
Daily horoscope: ರವಿ ಮಿಥುನ ರಾಶಿಯಲ್ಲಿ, ಚಂದ್ರ ವೃಷಭ ರಾಶಿಯಲ್ಲಿ ಸಂಚಾರ
ಬೆಂಗಳೂರಿನಲ್ಲಿ ಮತ್ತೆ ಮಳೆ: ವೀಕೆಂಡ್​ನಲ್ಲಿ ಸಿಲಿಕಾನ್​ ಸಿಟಿ ಕೂಲ್​ ಕೂಲ್
ಬೆಂಗಳೂರಿನಲ್ಲಿ ಮತ್ತೆ ಮಳೆ: ವೀಕೆಂಡ್​ನಲ್ಲಿ ಸಿಲಿಕಾನ್​ ಸಿಟಿ ಕೂಲ್​ ಕೂಲ್
ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು
ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ