AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈರಲ್ ಒಗಟು: ಸುಳಿವುಗಳನ್ನು ಬಳಸಿಕೊಂಡು ಈ ಲಾಕ್ ಅನ್ನು ಎಷ್ಟು ವೇಗವಾಗಿ ತೆರೆಯಬಹುದು?

ನೀವು ಒಗಟನ್ನು 10 ಸೆಕೆಂಡುಗಳಲ್ಲಿ ಪರಿಹರಿಸಬಹುದೇ? ಈ ಸುಳಿವುಗಳನ್ನು ಬಳಸಿಕೊಂಡು ಲಾಕ್ ಅನ್ನು ಅನ್ಲಾಕ್ ಮಾಡುತ್ತೀರಾ? ಏನಿದು ಒಗಟು? ತಿಳಿಯೋದಕ್ಕೆ ಆಸಕ್ತಿ ಇದ್ಯಾ?

ವೈರಲ್ ಒಗಟು: ಸುಳಿವುಗಳನ್ನು ಬಳಸಿಕೊಂಡು ಈ ಲಾಕ್ ಅನ್ನು ಎಷ್ಟು ವೇಗವಾಗಿ ತೆರೆಯಬಹುದು?
Viral PuzzleImage Credit source: instagram
ಪ್ರೀತಿ ಭಟ್​, ಗುಣವಂತೆ
| Edited By: |

Updated on:May 31, 2023 | 4:06 PM

Share

ಒಗಟುಗಳು ಅನೇಕರಿಗೆ ಸವಾಲು, ಇನ್ನು ಕೆಲವರಿಗೆ ಇದೊಂದು ಒತ್ತಡ ಕಡಿಮೆ ಮಾಡಿಕೊಳ್ಳುವ ಸ್ಟ್ರೆಸ್ ಬೂಸ್ಟರ್. ನೀವು ಸಹ ಒಗಟು ಬಿಡಿಸಲು ಇಷ್ಟ ಪಡುವ ವ್ಯಕ್ತಿಯೇ? ಹಾಗಾದರೆ ನಿಮ್ಮ ಗಮನ ಸೆಳೆಯುವ ಪೋಸ್ಟ್ ಇಲ್ಲಿದೆ. ಲಾಕ್ ಅನ್ನು ಅನ್ಲಾಕ್ ಮಾಡುವ ಮಾರ್ಗವನ್ನು ಕಂಡುಹಿಡಿಯಲು ವಿಭಿನ್ನ ಸುಳಿವುಗಳನ್ನು ನೀಡಿ ಜನರಿಗೆ ಸವಾಲು ಹಾಕಿದೆ. ಆಪ್ಟಿಕಲ್ ಇಲ್ಯೂಷನ್ಸ್ ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ಪೋಸ್ಟ್ ಅನ್ನು ಹಂಚಿಕೊಳ್ಳಲಾಗಿದ್ದು “ಸರಿಯಾದ ಸಂಯೋಜನೆ ಯಾವುದು?” ನಿಮ್ಮ ಗೆಳೆಯರ ಜೊತೆ ಹಂಚಿಕೊಳ್ಳಿ ಎಂದು ಬರೆಯಲಾಗಿದೆ. ಈ ಚಿತ್ರದಲ್ಲಿ ಸುಳಿವುಗಳ ಪಟ್ಟಿಯನ್ನು ನೀಡಲಾಗಿದ್ದು ಲಾಕ್ ತೆರೆಯಲು ಸಹಾಯ ಮಾಡುವ ಸಂಖ್ಯೆಯನ್ನು ನೀಡಲಾಗಿದೆ. ಈ 5 ರೀತಿಯ ಸುಳಿವುಗಳನ್ನು ಒಗಟನ್ನು ಬಿಡಿಸಲು ಬಳಸಿಕೊಳ್ಳಬಹುದಾಗಿದೆ.

View this post on Instagram

A post shared by Optical illusions (@opticalillusionss)

ಇದನ್ನೂ ಓದಿ: ನಡುರಸ್ತೆಯಲ್ಲಿ ಸ್ನಾನಮಾಡಿಕೊಂಡು ರೀಲ್ ಮಾಡಿದ್ದಕ್ಕಾಗಿ ದಂಡ ವಿಧಿಸಿದ ಟ್ರಾಫಿಕ್ ಪೋಲಿಸ್

ಈ ಪೋಸ್ಟ್ಗೆ ಹಲವರು ಲೈಕ್ ಮಾಡಿದ್ದು ಇನ್ನು ಕೆಲವರು ನಿಜವಾಗಿಯೂ ಒಗಟು ಬಿಡಿಸಲು ಪ್ರಯತ್ನ ಪಟ್ಟಿದ್ದಾರೆ. ಅದೇ ರೀತಿ ಕಾಮೆಂಟ್ ವಿಭಾಗದಲ್ಲಿ ಜನರು ವಿಭಿನ್ನ ರೀತಿಯಲ್ಲಿ ತಮ್ಮ ಉತ್ತರಗಳನ್ನು ಹಂಚಿಕೊಂಡಿದ್ದು ಕೆಲವರು “042” ಅನ್ನು ಉತ್ತರ ಎಂದು ಬರೆದರೆ, ಇತರರು ಇದನ್ನು “062” ಎಂದು ವಾದಿಸಿದ್ದಾರೆ. ಕೆಲವರು ಸರಿಯಾದ ಉತ್ತರ “862” ಎಂದು ಹೇಳಿದ್ದಾರೆ. ಈ ಒಗಟಿಗೆ ಸರಿಯಾದ ಸುಳಿವು ಯಾವುದು? ನೀವು ಒಗಟನ್ನು ಪರಿಹರಿಸಿದ್ದೀರಾ? ನಿಮ್ಮ ಅಭಿಪ್ರಾಯ ತಿಳಿಸಿ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 4:06 pm, Wed, 31 May 23

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್