AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Story: ಪ್ರೀತಿಸಿ ಕೈಕೊಟ್ಟ ಹುಡುಗಿಯ ಹೆಸರಲ್ಲೇ ಟೀ ಸ್ಟಾಲ್ ತೆರೆದ ಪ್ರೇಮಿ

ಯುವಕನೊಬ್ಬ ತನ್ನ ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿ ತನಗೆ ದ್ರೋಹ ಬಗೆದ ಮಾಜಿ ಗೆಳತಿಯ ಹೆಸರನ್ನೇ ಟೀ ಅಂಗಡಿಗೆ ‘ಎಂ ಬೇವಾಫಾ ಚಾಯ್‌ವಾಲಾ’ ಎಂದು ಹೆಸರಿಟ್ಟಿದ್ದಾನೆ. ಇದರಲ್ಲೂ ಒಂದು ಆಸಕ್ತಿದಾಯಕ ಸಂಗತಿಯೆಂದರೆ, ಈ ಯುವಕ ಜನರಿಗೆ ವಿವಿಧ ದರಗಳಲ್ಲಿ ಚಹಾವನ್ನು ಮಾರಾಟ ಮಾಡುತ್ತಿದ್ದಾನೆ.

Viral Story: ಪ್ರೀತಿಸಿ ಕೈಕೊಟ್ಟ ಹುಡುಗಿಯ ಹೆಸರಲ್ಲೇ ಟೀ ಸ್ಟಾಲ್ ತೆರೆದ ಪ್ರೇಮಿ
A girl who fell in love, a lover who opened a tea stall in her name
TV9 Web
| Edited By: |

Updated on:Nov 22, 2022 | 6:04 PM

Share

ಯುವಕನೊಬ್ಬ ತನ್ನ ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿ ತನಗೆ ದ್ರೋಹ ಬಗೆದ ಮಾಜಿ ಗೆಳತಿಯ ಹೆಸರನ್ನೇ ಟೀ ಅಂಗಡಿಗೆ ‘ಎಂ ಬೇವಾಫಾ ಚಾಯ್‌ವಾಲಾ’ ಎಂದು ಹೆಸರಿಟ್ಟಿದ್ದಾನೆ. ಈ ಘಟನೆ ಮಧ್ಯಪ್ರದೇಶದ ರಾಜ್‌ಗಢ್‌ನಲ್ಲಿ ನಡೆದಿದೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ತನ್ನ ಮಾಜಿ ಗೆಳತಿಗೆ ತಿರುಗೆಟು ನೀಡಲು ಅವಳ ಮೊದಲಕ್ಷರಗಳನ್ನು ಬಳಸಿ ಟೀ ಸ್ಟಾಲ್ ಓಪನ್ ಮಾಡಿದ್ದಾನೆ. ಇತನ ಹೆಸರು ಅಂತಾರ್ ಗುಜ್ಜರ್ ಎಂದು, ಇದೀಗ ಈ ಬಗ್ಗೆ ಎಲ್ಲರನ್ನೂ ಗಮನ ಸೆಳೆದಿದ್ದಾನೆ.

ಇದರಲ್ಲೂ ಒಂದು ಆಸಕ್ತಿದಾಯಕ ಸಂಗತಿಯೆಂದರೆ, ಈ ಯುವಕ ಜನರಿಗೆ ವಿವಿಧ ದರಗಳಲ್ಲಿ ಚಹಾವನ್ನು ಮಾರಾಟ ಮಾಡುತ್ತಿದ್ದಾನೆ. ದಂಪತಿಗಳಿಗೆ, ‘M Bewafa Chaiwala’ ನಲ್ಲಿ ಒಂದು ಕಪ್ ಚಹಾದ ಬೆಲೆ 10 ರೂ, ಆದರೆ ಅದೇ ಚಹಾಕ್ಕೆ ಪ್ರೀತಿಯಲ್ಲಿ ನೊಂದವರಿಗೆ ಅಥವಾ ಪ್ರೀತಿಯಲ್ಲಿ ದ್ರೋಹಕ್ಕೆ ಒಳಗಾದವರಿಗೆ ಕೇವಲ 5 ರೂಗಳಿಗೆ ಮಾರಾಟ ಮಾಡಲಾಗುತ್ತದೆ.

ಇದನ್ನು ಓದಿ:  ಈ ಫೋಟೋದಲ್ಲಿರುವ ಪಕ್ಷಿಯನ್ನು ಗುರುತಿಸಲಾರದೆ ಹೆಣಗಾಡಿದ ನೆಟ್ಟಿಗರು; ನೀವು ಗುರುತಿಸಬಲ್ಲಿರಾ..!

ಬಿಎ ಅಂತಿಮ ವರ್ಷದ ವಿದ್ಯಾರ್ಥಿಯೂ ಆಗಿರುವ ಅಂತಾರ್ ಐದು ವರ್ಷಗಳ ಹಿಂದೆ ಸಂಬಂಧಿಕರೊಬ್ಬರ ಮದುವೆಯಲ್ಲಿ ಹುಡುಗಿಯೊಬ್ಬಳ ಪರಿಚಯವಾಗಿತ್ತು, ನಂತರ ಇವರಿಬ್ಬರ ನಡುವೆ ಸ್ನೇಹ ಬೆಳೆದಿದೆ. ಸುಮಾರು 2 ವರ್ಷಗಳ ಕಾಲ ಇಬ್ಬರು ಪ್ರೀತಿಸುತ್ತಿದ್ದರು. ನಂತರ, ಅಂತರ್ ಮದುವೆಯ ಪ್ರಸ್ತಾಪ ಮಾಡಿದ್ದಾನೆ, ಆದರೆ ಆಕೆ ಅಂತರ್​​ನ ಪ್ರಸ್ತಾಪವನ್ನು ತಿರಸ್ಕರಿಸಿ ಇನ್ನೊಬ್ಬ ವ್ಯಕ್ತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಳು. ಅಂತರ್ ನಿರುದ್ಯೋಗಿ ಮತ್ತು ತನ್ನ ನಿಶ್ಚಿತ ವರನಿಗೆ ಎಲ್ಲವೂ ಇದೆ ಎಂದು ಹುಡುಗಿ ಅಂತರ್​ನಲ್ಲಿ ಮಾತನಾಡುವುದನ್ನು ನಿಲ್ಲಿಸಿದಳು.

ಪ್ರೀತಿಸಿದ ಹುಡುಗಿ ದ್ರೋಹ ಮಾಡಿದ್ದಾಳೆ ಎಂದು ಅಂತರಾರನು ಜೀವ ಕಳೆದುಕೊಳ್ಳವ ನಿರ್ಧಾರ ಕೂಡ ಮಾಡಿದ್ದ. ಆದರೆ ಅವನ ಸ್ನೇಹಿತನ ಬುದ್ಧಿ ಮಾತಿಗೆ ಬೆಲೆ ಕೊಟ್ಟು, ಎರಡು ವರ್ಷದ ಪ್ರೀತಿಗೆ ಎಳ್ಳುನೀರು ಬಿಟ್ಟಿದ್ದಾನೆ. ನಂತರ ತನ್ನ ಮಾಜಿ ಗೆಳತಿಯ ಮೊದಲಕ್ಷರಗಳನ್ನು ಬಳಸಿಕೊಂಡು ಅವಳಿಗೆ ನಾನು ಏನು? ಎಂದು ತೋರಿಸಲು ಚಹಾ ಅಂಗಡಿಯನ್ನು ತೆರೆದನು.

ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:00 pm, Tue, 22 November 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ