AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಎದೆ ನಡುಕ ಹುಟ್ಟಿಸುವ ಭಯಾನಕ ಬಂಗೀ ಜಂಪಿಂಗ್‌ ವಿಡಿಯೋವೊಂದು ಇಲ್ಲಿದೆ

ಇಲ್ಲೊಂದು ಬಂಗೀ ಜಂಪಿಂಗ್‌ ವಿಡಿಯೋ ಸಕ್ಕತ್ತ್​​​ ವೈರಲ್​ ಆಗಿದೆ. ಈ ವಿಡಿಯೋ ನೋಡಿದ ಒಂದು ಕ್ಷಣ ನೀವು ಹೆದರುವುದಂತೂ ಗ್ಯಾರಂಟಿ.

Viral Video: ಎದೆ ನಡುಕ ಹುಟ್ಟಿಸುವ ಭಯಾನಕ ಬಂಗೀ ಜಂಪಿಂಗ್‌ ವಿಡಿಯೋವೊಂದು ಇಲ್ಲಿದೆ
ಭಯಾನಕ ಬಂಗೀ ಜಂಪಿಂಗ್‌ Image Credit source: NDTV
Follow us
ಅಕ್ಷತಾ ವರ್ಕಾಡಿ
|

Updated on:Feb 01, 2023 | 4:21 PM

ಸಾಕಷ್ಟು ಸಾಹಸ ಪ್ರಿಯರಿಗೆ ಜೀವನದಲ್ಲಿ ಒಂದು ಸಲವಾದರೂ ಬಂಗೀ ಜಂಪಿಂಗ್‌ ಮಾಡಲೇ ಬೇಕು ಎಂಬ ಕನಸಿರುತ್ತದೆ. ಕನಸನ್ನು ನನಸು ಮಾಡಿಕೊಂಡವರೂ ಸಾಕಷ್ಟಿದ್ದಾರೆ, ನೀವೂ ಕೂಡ ಬಂಗೀ ಜಂಪಿಂಗ್‌ ಅನುಭವನ್ನು ಪಡೆದುಕೊಂಡಿರುತ್ತೀರಿ. ಆದರೆ ಇಲ್ಲೊಂದು ಬಂಗೀ ಜಂಪಿಂಗ್‌ ವಿಡಿಯೋ ಸಕ್ಕತ್ತ್​​​ ವೈರಲ್​ ಆಗಿದೆ. ಈ ವಿಡಿಯೋ ನೋಡಿದ ಒಂದು ಕ್ಷಣ ನೀವು ಹೆದರುವುದಂತೂ ಗ್ಯಾರಂಟಿ.  ಈ ವಿಡಿಯೋವನ್ನು ಲಕ್ಸುರಿ ಟ್ರಾವೆಲ್ ಎಕ್ಸ್​ಪ್ಲೋರ್ (luxurytravelexplore) ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಲಕ್ಸುರಿ ಟ್ರಾವೆಲ್ ಎಕ್ಸ್​ಪ್ಲೋರ್ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡ ವಿಡಿಯೋ ಒಮ್ಮೆ ನೀವೇ ನೋಡಿ:

ಇದನ್ನೂ ಓದಿ: 16 ದೋಸೆ ಪ್ಲೇಟ್​ ಒಂದೇ ಕೈಯಲ್ಲಿ; ವಿದ್ಯಾರ್ಥಿ ಭವನದ ಸರ್ವರ್ ಕೌಶಲಕ್ಕೆ ಆನಂದ ಮಹೀಂದ್ರಾ ಮೆಚ್ಚುಗೆ

ಈ ವಿಡಿಯೋದಲ್ಲಿ ವ್ಯಕ್ತಿಯನ್ನು ಬೆಟ್ಟದ ಮಧ್ಯದಲ್ಲಿ ಕೇಬಲ್ ಮೂಲಕ ಕರೆದೊಯ್ಯಲಾಗಿದೆ. ನಂತರ ಇದ್ದಕ್ಕಿದ್ದಂತೆ ಕ್ಲಿಪ್‌ನಿಂದ ಕೇಬಲ್ ಬೇರ್ಪಡಿಸಿದ ತಕ್ಷಣ, ವ್ಯಕ್ತಿಯು ವೇಗವಾಗಿ ನೂರಾರು ಅಡಿ ಕೆಳಗೆ ಬೀಳುವುದನ್ನು ಕಾಣಬಹುದು. ಈ ವಿಡಿಯೋ ಒಮ್ಮೆ ನಿಮ್ಮನ್ನು ನಡುಕ ಹುಟ್ಟಿಸುತ್ತದೆ. ಈ ವಿಡಿಯೋವನ್ನು ಹಂಚಿಕೊಂಡಿರುವ ವ್ಯಕ್ತಿ, ಈ ಸಾಹಸವನ್ನು ನೀವೂ ಟ್ರೈ ಮಾಡ್ತೀದ್ರೆ 10,000 ಡಾಲರ್​​ ಕೊಡಲಾಗುವುದು ಎಂದು ಸವಾಲು ಹಾಕಿದ್ದಾರೆ.

ಈ ವೀಡಿಯೊವನ್ನು ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೀಕ್ಷಣೆ ಕಂಡಿದೆ. ಈ ವಿಡಿಯೋವನ್ನು ಲಕ್ಸುರಿ ಟ್ರಾವೆಲ್ ಎಕ್ಸ್​ಪ್ಲೋರ್ (luxurytravelexplore) ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋಗೆ ಈಗಾಗಲೇ 5 ಸಾವಿರಕ್ಕೂ ಹೆಚ್ಚು ಮಂದಿ ಲೈಕ್ ಮಾಡಿದ್ದಾರೆ. ಜೊತೆಗೆ ಸಾಕಷ್ಟು ಜನರು ಕನಸಿನಲ್ಲಿಯೂ ಅಂತಹ ಸಾಹಸಕ್ಕೆ ಕೈ ಹಾಕಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಜೊತೆಗೆ ಈ ಪೋಸ್ಟ್​​ ಸಾಕಷ್ಟು ಬಳಕೆದಾರರು ಶೇರ್​ ಮಾಡಿದ್ದಾರೆ.

ಇನ್ನಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ:

Published On - 4:21 pm, Wed, 1 February 23

ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ