Viral Video: ಎದೆ ನಡುಕ ಹುಟ್ಟಿಸುವ ಭಯಾನಕ ಬಂಗೀ ಜಂಪಿಂಗ್‌ ವಿಡಿಯೋವೊಂದು ಇಲ್ಲಿದೆ

ಇಲ್ಲೊಂದು ಬಂಗೀ ಜಂಪಿಂಗ್‌ ವಿಡಿಯೋ ಸಕ್ಕತ್ತ್​​​ ವೈರಲ್​ ಆಗಿದೆ. ಈ ವಿಡಿಯೋ ನೋಡಿದ ಒಂದು ಕ್ಷಣ ನೀವು ಹೆದರುವುದಂತೂ ಗ್ಯಾರಂಟಿ.

Viral Video: ಎದೆ ನಡುಕ ಹುಟ್ಟಿಸುವ ಭಯಾನಕ ಬಂಗೀ ಜಂಪಿಂಗ್‌ ವಿಡಿಯೋವೊಂದು ಇಲ್ಲಿದೆ
ಭಯಾನಕ ಬಂಗೀ ಜಂಪಿಂಗ್‌ Image Credit source: NDTV
Follow us
|

Updated on:Feb 01, 2023 | 4:21 PM

ಸಾಕಷ್ಟು ಸಾಹಸ ಪ್ರಿಯರಿಗೆ ಜೀವನದಲ್ಲಿ ಒಂದು ಸಲವಾದರೂ ಬಂಗೀ ಜಂಪಿಂಗ್‌ ಮಾಡಲೇ ಬೇಕು ಎಂಬ ಕನಸಿರುತ್ತದೆ. ಕನಸನ್ನು ನನಸು ಮಾಡಿಕೊಂಡವರೂ ಸಾಕಷ್ಟಿದ್ದಾರೆ, ನೀವೂ ಕೂಡ ಬಂಗೀ ಜಂಪಿಂಗ್‌ ಅನುಭವನ್ನು ಪಡೆದುಕೊಂಡಿರುತ್ತೀರಿ. ಆದರೆ ಇಲ್ಲೊಂದು ಬಂಗೀ ಜಂಪಿಂಗ್‌ ವಿಡಿಯೋ ಸಕ್ಕತ್ತ್​​​ ವೈರಲ್​ ಆಗಿದೆ. ಈ ವಿಡಿಯೋ ನೋಡಿದ ಒಂದು ಕ್ಷಣ ನೀವು ಹೆದರುವುದಂತೂ ಗ್ಯಾರಂಟಿ.  ಈ ವಿಡಿಯೋವನ್ನು ಲಕ್ಸುರಿ ಟ್ರಾವೆಲ್ ಎಕ್ಸ್​ಪ್ಲೋರ್ (luxurytravelexplore) ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಲಕ್ಸುರಿ ಟ್ರಾವೆಲ್ ಎಕ್ಸ್​ಪ್ಲೋರ್ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡ ವಿಡಿಯೋ ಒಮ್ಮೆ ನೀವೇ ನೋಡಿ:

ಇದನ್ನೂ ಓದಿ: 16 ದೋಸೆ ಪ್ಲೇಟ್​ ಒಂದೇ ಕೈಯಲ್ಲಿ; ವಿದ್ಯಾರ್ಥಿ ಭವನದ ಸರ್ವರ್ ಕೌಶಲಕ್ಕೆ ಆನಂದ ಮಹೀಂದ್ರಾ ಮೆಚ್ಚುಗೆ

ಈ ವಿಡಿಯೋದಲ್ಲಿ ವ್ಯಕ್ತಿಯನ್ನು ಬೆಟ್ಟದ ಮಧ್ಯದಲ್ಲಿ ಕೇಬಲ್ ಮೂಲಕ ಕರೆದೊಯ್ಯಲಾಗಿದೆ. ನಂತರ ಇದ್ದಕ್ಕಿದ್ದಂತೆ ಕ್ಲಿಪ್‌ನಿಂದ ಕೇಬಲ್ ಬೇರ್ಪಡಿಸಿದ ತಕ್ಷಣ, ವ್ಯಕ್ತಿಯು ವೇಗವಾಗಿ ನೂರಾರು ಅಡಿ ಕೆಳಗೆ ಬೀಳುವುದನ್ನು ಕಾಣಬಹುದು. ಈ ವಿಡಿಯೋ ಒಮ್ಮೆ ನಿಮ್ಮನ್ನು ನಡುಕ ಹುಟ್ಟಿಸುತ್ತದೆ. ಈ ವಿಡಿಯೋವನ್ನು ಹಂಚಿಕೊಂಡಿರುವ ವ್ಯಕ್ತಿ, ಈ ಸಾಹಸವನ್ನು ನೀವೂ ಟ್ರೈ ಮಾಡ್ತೀದ್ರೆ 10,000 ಡಾಲರ್​​ ಕೊಡಲಾಗುವುದು ಎಂದು ಸವಾಲು ಹಾಕಿದ್ದಾರೆ.

ಈ ವೀಡಿಯೊವನ್ನು ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೀಕ್ಷಣೆ ಕಂಡಿದೆ. ಈ ವಿಡಿಯೋವನ್ನು ಲಕ್ಸುರಿ ಟ್ರಾವೆಲ್ ಎಕ್ಸ್​ಪ್ಲೋರ್ (luxurytravelexplore) ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋಗೆ ಈಗಾಗಲೇ 5 ಸಾವಿರಕ್ಕೂ ಹೆಚ್ಚು ಮಂದಿ ಲೈಕ್ ಮಾಡಿದ್ದಾರೆ. ಜೊತೆಗೆ ಸಾಕಷ್ಟು ಜನರು ಕನಸಿನಲ್ಲಿಯೂ ಅಂತಹ ಸಾಹಸಕ್ಕೆ ಕೈ ಹಾಕಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಜೊತೆಗೆ ಈ ಪೋಸ್ಟ್​​ ಸಾಕಷ್ಟು ಬಳಕೆದಾರರು ಶೇರ್​ ಮಾಡಿದ್ದಾರೆ.

ಇನ್ನಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ:

Published On - 4:21 pm, Wed, 1 February 23

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್