Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಎದೆ ನಡುಕ ಹುಟ್ಟಿಸುವ ಭಯಾನಕ ಬಂಗೀ ಜಂಪಿಂಗ್‌ ವಿಡಿಯೋವೊಂದು ಇಲ್ಲಿದೆ

ಇಲ್ಲೊಂದು ಬಂಗೀ ಜಂಪಿಂಗ್‌ ವಿಡಿಯೋ ಸಕ್ಕತ್ತ್​​​ ವೈರಲ್​ ಆಗಿದೆ. ಈ ವಿಡಿಯೋ ನೋಡಿದ ಒಂದು ಕ್ಷಣ ನೀವು ಹೆದರುವುದಂತೂ ಗ್ಯಾರಂಟಿ.

Viral Video: ಎದೆ ನಡುಕ ಹುಟ್ಟಿಸುವ ಭಯಾನಕ ಬಂಗೀ ಜಂಪಿಂಗ್‌ ವಿಡಿಯೋವೊಂದು ಇಲ್ಲಿದೆ
ಭಯಾನಕ ಬಂಗೀ ಜಂಪಿಂಗ್‌ Image Credit source: NDTV
Follow us
ಅಕ್ಷತಾ ವರ್ಕಾಡಿ
|

Updated on:Feb 01, 2023 | 4:21 PM

ಸಾಕಷ್ಟು ಸಾಹಸ ಪ್ರಿಯರಿಗೆ ಜೀವನದಲ್ಲಿ ಒಂದು ಸಲವಾದರೂ ಬಂಗೀ ಜಂಪಿಂಗ್‌ ಮಾಡಲೇ ಬೇಕು ಎಂಬ ಕನಸಿರುತ್ತದೆ. ಕನಸನ್ನು ನನಸು ಮಾಡಿಕೊಂಡವರೂ ಸಾಕಷ್ಟಿದ್ದಾರೆ, ನೀವೂ ಕೂಡ ಬಂಗೀ ಜಂಪಿಂಗ್‌ ಅನುಭವನ್ನು ಪಡೆದುಕೊಂಡಿರುತ್ತೀರಿ. ಆದರೆ ಇಲ್ಲೊಂದು ಬಂಗೀ ಜಂಪಿಂಗ್‌ ವಿಡಿಯೋ ಸಕ್ಕತ್ತ್​​​ ವೈರಲ್​ ಆಗಿದೆ. ಈ ವಿಡಿಯೋ ನೋಡಿದ ಒಂದು ಕ್ಷಣ ನೀವು ಹೆದರುವುದಂತೂ ಗ್ಯಾರಂಟಿ.  ಈ ವಿಡಿಯೋವನ್ನು ಲಕ್ಸುರಿ ಟ್ರಾವೆಲ್ ಎಕ್ಸ್​ಪ್ಲೋರ್ (luxurytravelexplore) ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಲಕ್ಸುರಿ ಟ್ರಾವೆಲ್ ಎಕ್ಸ್​ಪ್ಲೋರ್ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡ ವಿಡಿಯೋ ಒಮ್ಮೆ ನೀವೇ ನೋಡಿ:

ಇದನ್ನೂ ಓದಿ: 16 ದೋಸೆ ಪ್ಲೇಟ್​ ಒಂದೇ ಕೈಯಲ್ಲಿ; ವಿದ್ಯಾರ್ಥಿ ಭವನದ ಸರ್ವರ್ ಕೌಶಲಕ್ಕೆ ಆನಂದ ಮಹೀಂದ್ರಾ ಮೆಚ್ಚುಗೆ

ಈ ವಿಡಿಯೋದಲ್ಲಿ ವ್ಯಕ್ತಿಯನ್ನು ಬೆಟ್ಟದ ಮಧ್ಯದಲ್ಲಿ ಕೇಬಲ್ ಮೂಲಕ ಕರೆದೊಯ್ಯಲಾಗಿದೆ. ನಂತರ ಇದ್ದಕ್ಕಿದ್ದಂತೆ ಕ್ಲಿಪ್‌ನಿಂದ ಕೇಬಲ್ ಬೇರ್ಪಡಿಸಿದ ತಕ್ಷಣ, ವ್ಯಕ್ತಿಯು ವೇಗವಾಗಿ ನೂರಾರು ಅಡಿ ಕೆಳಗೆ ಬೀಳುವುದನ್ನು ಕಾಣಬಹುದು. ಈ ವಿಡಿಯೋ ಒಮ್ಮೆ ನಿಮ್ಮನ್ನು ನಡುಕ ಹುಟ್ಟಿಸುತ್ತದೆ. ಈ ವಿಡಿಯೋವನ್ನು ಹಂಚಿಕೊಂಡಿರುವ ವ್ಯಕ್ತಿ, ಈ ಸಾಹಸವನ್ನು ನೀವೂ ಟ್ರೈ ಮಾಡ್ತೀದ್ರೆ 10,000 ಡಾಲರ್​​ ಕೊಡಲಾಗುವುದು ಎಂದು ಸವಾಲು ಹಾಕಿದ್ದಾರೆ.

ಈ ವೀಡಿಯೊವನ್ನು ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೀಕ್ಷಣೆ ಕಂಡಿದೆ. ಈ ವಿಡಿಯೋವನ್ನು ಲಕ್ಸುರಿ ಟ್ರಾವೆಲ್ ಎಕ್ಸ್​ಪ್ಲೋರ್ (luxurytravelexplore) ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋಗೆ ಈಗಾಗಲೇ 5 ಸಾವಿರಕ್ಕೂ ಹೆಚ್ಚು ಮಂದಿ ಲೈಕ್ ಮಾಡಿದ್ದಾರೆ. ಜೊತೆಗೆ ಸಾಕಷ್ಟು ಜನರು ಕನಸಿನಲ್ಲಿಯೂ ಅಂತಹ ಸಾಹಸಕ್ಕೆ ಕೈ ಹಾಕಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಜೊತೆಗೆ ಈ ಪೋಸ್ಟ್​​ ಸಾಕಷ್ಟು ಬಳಕೆದಾರರು ಶೇರ್​ ಮಾಡಿದ್ದಾರೆ.

ಇನ್ನಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ:

Published On - 4:21 pm, Wed, 1 February 23

ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್