AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1971ರಲ್ಲಿ 2 ಮಸಾಲೆ ದೋಸೆ, 2 ಕಾಫಿಗೆ 2 ರೂಪಾಯಿ! ದೆಹಲಿಯ ರೆಸ್ಟೋರೆಂಟ್ ಬಿಲ್ ವೈರಲ್

Delhi : ಇದು ದೆಹಲಿಯ ಮೋತಿ ಮಹಲ್​ ರೆಸ್ಟೋರೆಂಟ್​ ಬಿಲ್​. ಇಂದು ದೆಹಲಿಯಲ್ಲಿ ಒಂದು ಸಾದಾ ದೋಸೆಗೆ ರೂ. 92 ಬೇಕು. ಅಂದರೆ, ಐವತ್ತು ವರ್ಷಗಳಲ್ಲಿ ನಮ್ಮ ಕೊಳ್ಳುವ ಶಕ್ತಿ ಹೆಚ್ಚಾಗಿದೆಯಂತಲ್ಲವೆ!?

1971ರಲ್ಲಿ 2 ಮಸಾಲೆ ದೋಸೆ, 2 ಕಾಫಿಗೆ 2 ರೂಪಾಯಿ! ದೆಹಲಿಯ ರೆಸ್ಟೋರೆಂಟ್ ಬಿಲ್ ವೈರಲ್
1971ರ ಮೋತಿ ಮಹಲ್​ ರೆಸ್ಟೋರೆಂಟ್​ನ ಬಿಲ್
TV9 Web
| Edited By: ಶ್ರೀದೇವಿ ಕಳಸದ|

Updated on:Jan 17, 2023 | 1:00 PM

Share

Viral : ಇಂದು ಸಾಧಾರಣ ಹೋಟೆಲ್​ನಲ್ಲಿ ಒಂದು ಮಸಾಲೆ ದೋಸೆ ತಿನ್ನಬೇಕೆಂದರೆ ರೂ. 60 ಖರ್ಚಾಗುತ್ತದೆ. ಆದರೆ 1971ರಲ್ಲಿ? ಇದೀಗ ವೈರಲ್ ಆಗುತ್ತಿರುವ ದೆಹಲಿಯ ಮೋತಿ ಮಹಲ್​ ರೆಸ್ಟೋರೆಂಟ್​ನ ಬಿಲ್ ವಿವರ ನೋಡಿ. 51 ವರ್ಷಗಳ ಹಿಂದೆ ಎರಡು ಮಸಾಲೆ ದೋಸೆ ಮತ್ತು ಎರಡು ಕಾಫಿಗೆ ಕೇವಲ ರೂ. 2.16 ನೆಟ್ಟಿಗರಂತೂ ಈ ಬಿಲ್​ ನೋಡಿ, ಅದೇ ಕಾಲ ವಾಪಸ್ ಮರಳಬಾರದೆ ಎಂದು ಕೇಳಿಕೊಳ್ಳುತ್ತಿದ್ದಾರೆ.

ಹಲವಾರು ವರ್ಷಗಳಿಂದ ದಕ್ಷಿಣ ಮತ್ತು ಉತ್ತರ ಭಾರತದ ತಿಂಡಿತಿನಿಸುಗಳಿಗೆ ಹೆಸರುವಾಸಿಯಾದ ಈ ರೆಸ್ಟೋರೆಂಟ್​ ರಾಜಧಾನಿಯ ತಿಂಡಿಪ್ರಿಯರ ಸ್ವರ್ಗ. ಇಲ್ಲಿ ಕೈಗೆಟಕುವ ದರದಲ್ಲಿ ರುಚಿಯಾದ ತಿಂಡಿಗಳು ಲಭ್ಯ. ಇದೀಗ ವೈರಲ್ ಆಗಿರುವ ಈ ಬಿಲ್​ ಅನ್ನು 2017ರ ಫೆಬ್ರವರಿಯಲ್ಲಿ ಟ್ವೀಟ್ ಮಾಡಲಾಗಿದ್ದು ಇದು ಮತ್ತೀಗ ವೈರಲ್ ಆಗುತ್ತಿದೆ.

ಇದನ್ನೂ ಓದಿ : ನೇಪಾಳ ವಿಮಾನ ದುರಂತಕ್ಕೂ ಮುನ್ನ ಕೊನೆಯ ಟಿಕ್​ಟಾಕ್​ ಮಾಡಿದ ಗಗನಸಖಿಯ ವಿಡಿಯೋ ವೈರಲ್

ಇಂಡಿಯನ್ ಹಿಸ್ಟರಿ ವಿತ್​ ವಿಷ್ಣು ಶರ್ಮಾ ಎಂಬ ಖಾತೆಯಲ್ಲಿ ಈ ಪೋಸ್ಟ್ ಹಂಚಿಕೊಳ್ಳಲಾಗಿದೆ. ಇಂದು ದೆಹಲಿಯ ರೆಸ್ಟೋರೆಂಟ್​ನಲ್ಲಿ ಒಂದು ಸಾದಾ ದೋಸೆಗೆ ರೂ. 92 ಖರ್ಚಾಗುತ್ತದೆ. ಐವತ್ತು ವರ್ಷಗಳಲ್ಲಿ ಕೊಳ್ಳುವ ಶಕ್ತಿ ಹೆಚ್ಚಾಗಿದೆ ಎಂಬುದನ್ನು ಇದು ತೋರಿಸುತ್ತದೆ. ಈ ಪೋಸ್ಟ್​ ನೋಡಿದ ನೆಟ್ಟಿಗರು, ಇಲ್ಲಿ ಇನ್ನೂ ಮಸಾಲೆದೋಸೆ ಸಿಗುತ್ತದೆಯೇ ಎಂದು ಕೇಳಿದ್ಧಾರೆ.

ಇದನ್ನೂ ಓದಿ : ಊಟದ ಬಿಲ್ ಕೇಳಿದ್ದಕ್ಕೆ ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ರೌಡಿಗಳ ಬಂಧನ!

ಪಂಜಾಬಿ ರೆಸ್ಟೋರೆಂಟ್​ 1971ರಲ್ಲಿ ಎರಡು ರೂಪಾಯಿಗೆ ಇಷ್ಟೆಲ್ಲ ತಿಂಡಿ ಸರ್ವ್ ಮಾಡುತ್ತಿತ್ತೇ!? ಅಚ್ಚರಿಯಾಗುತ್ತಿದೆ ಎಂದಿದ್ದಾರೆ ಒಬ್ಬರು. ಇದನ್ನು ನೋಡಿದ ನೀವು ನಿಮ್ಮೂರಲ್ಲಿ ನಿಮ್ಮ ಬಾಲ್ಯಕಾಲದಲ್ಲಿ ಯಾವೆಲ್ಲ ಹೋಟೆಲ್​ನಲ್ಲಿ ಎಷ್ಟು ರೂಪಾಯಿಗೆಲ್ಲ ತಿಂಡಿ ತಿನಿಸುಗಳು ಸಿಗುತ್ತಿದ್ದವು ಎಂಬುದನ್ನು ನೆನಪಿಸಿಕೊಳ್ಳುತ್ತಿರಬಹುದು.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 12:59 pm, Tue, 17 January 23

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’