AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಯ್ಲೆಟ್‌ಗೆ ಬಳಸುವ ಹವಾಯಿ ಚಪ್ಪಲಿಯ ಬೆಲೆ ಬರೋಬ್ಬರಿ 1 ಲಕ್ಷ ರೂ, ಎಲ್ಲಿ ಗೊತ್ತಾ?

ಸಾಮಾನ್ಯವಾಗಿ ಭಾರತದಲ್ಲಿ 100 ರೂಪಾಯಿಗೆ ಸಿಗುವ ಹವಾಯಿ ಚಪ್ಪಲಿಯೊಂದರ ಬೆಲೆ ಸೌದಿ ಅರೇಬಿಯಾದಲ್ಲಿ 1 ಲಕ್ಷ ರೂ. ಸದ್ಯ ಇದಕ್ಕೆ ಸಂಬಂಧಿಸಿದ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ವಿಡಿಯೋ ಇಲ್ಲಿದೆ ನೋಡಿ.

ಟಾಯ್ಲೆಟ್‌ಗೆ ಬಳಸುವ ಹವಾಯಿ ಚಪ್ಪಲಿಯ ಬೆಲೆ ಬರೋಬ್ಬರಿ 1 ಲಕ್ಷ ರೂ, ಎಲ್ಲಿ ಗೊತ್ತಾ?
ಅಕ್ಷತಾ ವರ್ಕಾಡಿ
|

Updated on:Jul 17, 2024 | 10:44 AM

Share

ಸೌದಿ ಅರೇಬಿಯಾದ ಪಾದರಕ್ಷೆ ಅಂಗಡಿಯೊಂದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಸಾಮಾನ್ಯವಾಗಿ ಭಾರತೀಯರು ಟಾಯ್ಲೆಟ್‌ಗೆ ಬಳಸುವಂತಿರುವ ಹವಾಯಿ ಚಪ್ಪಲಿಯೊಂದನ್ನು ವಿಡಿಯೋದಲ್ಲಿ ತೋರಿಸಲಾಗಿದ್ದು, ಇದರ ಬೆಲೆ ಕಂಡು ನೆಟ್ಟಿಗರು ಶಾಕ್​​​ ಆಗಿದ್ದಾರೆ. ಈ ಚಪ್ಪಲಿಯ ಬೆಲೆ ಬರೋಬ್ಬರಿ 1ಲಕ್ಷ ರೂಪಾಯಿ.

ಭಾರತದಲ್ಲಿ ಸಾಮಾನ್ಯವಾಗಿ 100 ರೂಪಾಯಿಗೆ ಹೆಚ್ಚೆಂದರೆ ಇನ್ನೂರು ರೂಪಾಯಿ ಒಳಗಡೆ ಸಿಗುವ ಈ ಹವಾಯಿ ಚಪ್ಪಲಿಯನ್ನು ಸೌದಿ ಅರೇಬಿಯಾದಲ್ಲಿ 4,500 ರಿಯಾಲ್‌ಗಳು ಅಂದರೆ ಭಾರತದ ರೂಪಾಯಗಳಲ್ಲಿ ಹೇಳುವುದಾದರೆ 1,00,305 ಲಕ್ಷ ರೂ. ಮಾರಾಟ ಮಾಡಲಾಗುತ್ತಿದೆ.

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

@rishibagree ಎಂಬ ಟ್ವಟಿರ್​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​​ ಆಗಿದೆ. ವಿಡಿಯೋದಲ್ಲಿ ಅಂಗಡಿಯ ಸಿಬ್ಬಂದಿ ಕೈಗವಸುಗಳನ್ನು ಧರಿಸಿ ಜೋಡಿ ಪಾದರಕ್ಷೆಗಳನ್ನು ಹೊರತೆಗೆದು ಗಾಜಿನ ಮೇಜಿನ ಮೇಲೆ ಅದರ ವಿಶೇಷತೆಗಳನ್ನು ಹೇಳುತ್ತಿರುವುದನ್ನು ಕಾಣಬಹುದು. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ” ಇದು ಟಾಯ್ಲೆಟ್‌ಗೆ ಬಳಸೋ ಹವಾಯಿ ಚಪ್ಪಲಿ” ಎಂದು ಕಾಮೆಂಟ್​​​ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:43 am, Wed, 17 July 24

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ