AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಯ್ಲೆಟ್‌ಗೆ ಬಳಸುವ ಹವಾಯಿ ಚಪ್ಪಲಿಯ ಬೆಲೆ ಬರೋಬ್ಬರಿ 1 ಲಕ್ಷ ರೂ, ಎಲ್ಲಿ ಗೊತ್ತಾ?

ಸಾಮಾನ್ಯವಾಗಿ ಭಾರತದಲ್ಲಿ 100 ರೂಪಾಯಿಗೆ ಸಿಗುವ ಹವಾಯಿ ಚಪ್ಪಲಿಯೊಂದರ ಬೆಲೆ ಸೌದಿ ಅರೇಬಿಯಾದಲ್ಲಿ 1 ಲಕ್ಷ ರೂ. ಸದ್ಯ ಇದಕ್ಕೆ ಸಂಬಂಧಿಸಿದ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ವಿಡಿಯೋ ಇಲ್ಲಿದೆ ನೋಡಿ.

ಟಾಯ್ಲೆಟ್‌ಗೆ ಬಳಸುವ ಹವಾಯಿ ಚಪ್ಪಲಿಯ ಬೆಲೆ ಬರೋಬ್ಬರಿ 1 ಲಕ್ಷ ರೂ, ಎಲ್ಲಿ ಗೊತ್ತಾ?
Follow us
ಅಕ್ಷತಾ ವರ್ಕಾಡಿ
|

Updated on:Jul 17, 2024 | 10:44 AM

ಸೌದಿ ಅರೇಬಿಯಾದ ಪಾದರಕ್ಷೆ ಅಂಗಡಿಯೊಂದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಸಾಮಾನ್ಯವಾಗಿ ಭಾರತೀಯರು ಟಾಯ್ಲೆಟ್‌ಗೆ ಬಳಸುವಂತಿರುವ ಹವಾಯಿ ಚಪ್ಪಲಿಯೊಂದನ್ನು ವಿಡಿಯೋದಲ್ಲಿ ತೋರಿಸಲಾಗಿದ್ದು, ಇದರ ಬೆಲೆ ಕಂಡು ನೆಟ್ಟಿಗರು ಶಾಕ್​​​ ಆಗಿದ್ದಾರೆ. ಈ ಚಪ್ಪಲಿಯ ಬೆಲೆ ಬರೋಬ್ಬರಿ 1ಲಕ್ಷ ರೂಪಾಯಿ.

ಭಾರತದಲ್ಲಿ ಸಾಮಾನ್ಯವಾಗಿ 100 ರೂಪಾಯಿಗೆ ಹೆಚ್ಚೆಂದರೆ ಇನ್ನೂರು ರೂಪಾಯಿ ಒಳಗಡೆ ಸಿಗುವ ಈ ಹವಾಯಿ ಚಪ್ಪಲಿಯನ್ನು ಸೌದಿ ಅರೇಬಿಯಾದಲ್ಲಿ 4,500 ರಿಯಾಲ್‌ಗಳು ಅಂದರೆ ಭಾರತದ ರೂಪಾಯಗಳಲ್ಲಿ ಹೇಳುವುದಾದರೆ 1,00,305 ಲಕ್ಷ ರೂ. ಮಾರಾಟ ಮಾಡಲಾಗುತ್ತಿದೆ.

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

@rishibagree ಎಂಬ ಟ್ವಟಿರ್​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​​ ಆಗಿದೆ. ವಿಡಿಯೋದಲ್ಲಿ ಅಂಗಡಿಯ ಸಿಬ್ಬಂದಿ ಕೈಗವಸುಗಳನ್ನು ಧರಿಸಿ ಜೋಡಿ ಪಾದರಕ್ಷೆಗಳನ್ನು ಹೊರತೆಗೆದು ಗಾಜಿನ ಮೇಜಿನ ಮೇಲೆ ಅದರ ವಿಶೇಷತೆಗಳನ್ನು ಹೇಳುತ್ತಿರುವುದನ್ನು ಕಾಣಬಹುದು. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ” ಇದು ಟಾಯ್ಲೆಟ್‌ಗೆ ಬಳಸೋ ಹವಾಯಿ ಚಪ್ಪಲಿ” ಎಂದು ಕಾಮೆಂಟ್​​​ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:43 am, Wed, 17 July 24

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ