AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರುತಿ ಸ್ವಿಫ್ಟ್ ಕಾರಿನಲ್ಲಿ ಹಿಂಸಾತ್ಮಕವಾಗಿ 30 ಮೇಕೆ ಸಾಗಾಟ; ವಿಡಿಯೋ ವೈರಲ್​

ಮಾರುತಿ ಸುಜುಕಿ ಸ್ವಿಫ್ಟ್ ಕಾರಿನೊಳಗೆ ಮೇಕೆಗಳು ಮತ್ತು ಕುರಿಗಳನ್ನು ತುಂಬಿಸಲಾಗಿತ್ತು. ಕಾರಿನೊಳಗೆ ಮೇಕೆಗಳನ್ನು ತುಂಬಿ ಬಚ್ಚಿಟ್ಟಿರುವ ಬಗ್ಗೆ ದೆಹಲಿ ಪೊಲೀಸರಿಗೆ ಮಾಹಿತಿ ಲಭಿಸಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮೇಕೆಗಳನ್ನು ಕಾರಿನಿಂದ ರಕ್ಷಿಸಿದ್ದಾರೆ. ಈ ಘಟನೆ ದೆಹಲಿಯ ಸಿವಿಲ್ ಲೈನ್ಸ್ ಪ್ರದೇಶದಲ್ಲಿ ನಡೆದಿದೆ.

ಮಾರುತಿ ಸ್ವಿಫ್ಟ್ ಕಾರಿನಲ್ಲಿ ಹಿಂಸಾತ್ಮಕವಾಗಿ 30 ಮೇಕೆ ಸಾಗಾಟ; ವಿಡಿಯೋ ವೈರಲ್​
ಕಾರಿನಲ್ಲಿ ಹಿಂಸಾತ್ಮಕವಾಗಿ 30 ಮೇಕೆ ಸಾಗಾಟ
ಅಕ್ಷತಾ ವರ್ಕಾಡಿ
|

Updated on: Apr 25, 2024 | 3:50 PM

Share

ಚುನಾವಣಾ ಸಮಯದಲ್ಲಿ ಬಿಗಿ ಪೊಲೀಸ್ ಬಂದೋಬಸ್ತು ನಡುವೆ ಮಾರುತಿ ಸ್ವಿಫ್ಟ್ ಕಾರಿನಲ್ಲಿ 30 ಮೇಕೆಗಳು ಪತ್ತೆಯಾಗಿವೆ. ಅಕ್ರಮವಾಗಿ ಮೇಕೆ ಸಾಗಾಟ ನಡೆಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು,ಈ ಘಟನೆ ದೆಹಲಿಯ ಸಿವಿಲ್ ಲೈನ್ಸ್ ಪ್ರದೇಶದಲ್ಲಿ ನಡೆದಿದೆ. ಮಾರುತಿ ಸುಜುಕಿ ಸ್ವಿಫ್ಟ್ ಕಾರಿನೊಳಗೆ ಮೇಕೆಗಳು ಮತ್ತು ಕುರಿಗಳನ್ನು ತುಂಬಿಸಲಾಗಿತ್ತು. ಕಾರಿನೊಳಗೆ ಮೇಕೆ, ಕುರಿಗಳನ್ನು ತುಂಬಿ ಬಚ್ಚಿಟ್ಟಿರುವ ಬಗ್ಗೆ ದೆಹಲಿ ಪೊಲೀಸರಿಗೆ ಮಾಹಿತಿ ಲಭಿಸಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮೇಕೆ, ಕುರಿಗಳನ್ನು ಕಾರಿನಿಂದ ರಕ್ಷಿಸಿದ್ದಾರೆ.

ವರದಿಗಳ ಪ್ರಕಾರ, ಪೊಲೀಸರು ಪಿಸಿಆರ್ ಕರೆಯನ್ನು ಸ್ವೀಕರಿಸಿದರು, ಸಿವಿಲ್ ಲೈನ್ಸ್ ಪ್ರದೇಶದಲ್ಲಿ ಬೂದು ಬಣ್ಣದ ಸ್ವಿಫ್ಟ್ ಕಾರಿನೊಳಗೆ ಹೆಚ್ಚಿನ ಸಂಖ್ಯೆಯ ಮೇಕೆಗಳನ್ನು ಇರಿಸಲಾಗಿದೆ ಎಂದು ಮಾಹಿತಿ ಸಿಕ್ಕಿತ್ತು. ನಂತರ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ.

ಇದನ್ನೂ ಓದಿ: ಕೆಸರಿನಲ್ಲಿ ಸಿಲುಕಿಕೊಂಡು ಒದ್ದಾಡಿದ ಪುಟ್ಟ ಆನೆ, ಇವರ ಮಾನವೀಯತೆಗೆ ಒಂದು ಸಲಾಂ 

ಪೊಲೀಸರು ಎಲ್ಲಾ ಮೇಕೆಗಳು ಮತ್ತು ಕಾರನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದು, ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ಪ್ರಾಣಿಗಳನ್ನು ಕಾರಿನೊಂದಿಗೆ ಡಿಎಸ್‌ಪಿಸಿಎ, ಟಿಸ್ ಹಜಾರಿಯಲ್ಲಿ ಠೇವಣಿ ಮಾಡಿದ್ದಾರೆ ಮತ್ತು ಈ ವಿಷಯದ ಕುರಿತು ಮುಂದಿನ ಅಗತ್ಯ ಕ್ರಮವನ್ನು ಪ್ರಾರಂಭಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ