Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರುತಿ ಸ್ವಿಫ್ಟ್ ಕಾರಿನಲ್ಲಿ ಹಿಂಸಾತ್ಮಕವಾಗಿ 30 ಮೇಕೆ ಸಾಗಾಟ; ವಿಡಿಯೋ ವೈರಲ್​

ಮಾರುತಿ ಸುಜುಕಿ ಸ್ವಿಫ್ಟ್ ಕಾರಿನೊಳಗೆ ಮೇಕೆಗಳು ಮತ್ತು ಕುರಿಗಳನ್ನು ತುಂಬಿಸಲಾಗಿತ್ತು. ಕಾರಿನೊಳಗೆ ಮೇಕೆಗಳನ್ನು ತುಂಬಿ ಬಚ್ಚಿಟ್ಟಿರುವ ಬಗ್ಗೆ ದೆಹಲಿ ಪೊಲೀಸರಿಗೆ ಮಾಹಿತಿ ಲಭಿಸಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮೇಕೆಗಳನ್ನು ಕಾರಿನಿಂದ ರಕ್ಷಿಸಿದ್ದಾರೆ. ಈ ಘಟನೆ ದೆಹಲಿಯ ಸಿವಿಲ್ ಲೈನ್ಸ್ ಪ್ರದೇಶದಲ್ಲಿ ನಡೆದಿದೆ.

ಮಾರುತಿ ಸ್ವಿಫ್ಟ್ ಕಾರಿನಲ್ಲಿ ಹಿಂಸಾತ್ಮಕವಾಗಿ 30 ಮೇಕೆ ಸಾಗಾಟ; ವಿಡಿಯೋ ವೈರಲ್​
ಕಾರಿನಲ್ಲಿ ಹಿಂಸಾತ್ಮಕವಾಗಿ 30 ಮೇಕೆ ಸಾಗಾಟ
Follow us
ಅಕ್ಷತಾ ವರ್ಕಾಡಿ
|

Updated on: Apr 25, 2024 | 3:50 PM

ಚುನಾವಣಾ ಸಮಯದಲ್ಲಿ ಬಿಗಿ ಪೊಲೀಸ್ ಬಂದೋಬಸ್ತು ನಡುವೆ ಮಾರುತಿ ಸ್ವಿಫ್ಟ್ ಕಾರಿನಲ್ಲಿ 30 ಮೇಕೆಗಳು ಪತ್ತೆಯಾಗಿವೆ. ಅಕ್ರಮವಾಗಿ ಮೇಕೆ ಸಾಗಾಟ ನಡೆಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು,ಈ ಘಟನೆ ದೆಹಲಿಯ ಸಿವಿಲ್ ಲೈನ್ಸ್ ಪ್ರದೇಶದಲ್ಲಿ ನಡೆದಿದೆ. ಮಾರುತಿ ಸುಜುಕಿ ಸ್ವಿಫ್ಟ್ ಕಾರಿನೊಳಗೆ ಮೇಕೆಗಳು ಮತ್ತು ಕುರಿಗಳನ್ನು ತುಂಬಿಸಲಾಗಿತ್ತು. ಕಾರಿನೊಳಗೆ ಮೇಕೆ, ಕುರಿಗಳನ್ನು ತುಂಬಿ ಬಚ್ಚಿಟ್ಟಿರುವ ಬಗ್ಗೆ ದೆಹಲಿ ಪೊಲೀಸರಿಗೆ ಮಾಹಿತಿ ಲಭಿಸಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮೇಕೆ, ಕುರಿಗಳನ್ನು ಕಾರಿನಿಂದ ರಕ್ಷಿಸಿದ್ದಾರೆ.

ವರದಿಗಳ ಪ್ರಕಾರ, ಪೊಲೀಸರು ಪಿಸಿಆರ್ ಕರೆಯನ್ನು ಸ್ವೀಕರಿಸಿದರು, ಸಿವಿಲ್ ಲೈನ್ಸ್ ಪ್ರದೇಶದಲ್ಲಿ ಬೂದು ಬಣ್ಣದ ಸ್ವಿಫ್ಟ್ ಕಾರಿನೊಳಗೆ ಹೆಚ್ಚಿನ ಸಂಖ್ಯೆಯ ಮೇಕೆಗಳನ್ನು ಇರಿಸಲಾಗಿದೆ ಎಂದು ಮಾಹಿತಿ ಸಿಕ್ಕಿತ್ತು. ನಂತರ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ.

ಇದನ್ನೂ ಓದಿ: ಕೆಸರಿನಲ್ಲಿ ಸಿಲುಕಿಕೊಂಡು ಒದ್ದಾಡಿದ ಪುಟ್ಟ ಆನೆ, ಇವರ ಮಾನವೀಯತೆಗೆ ಒಂದು ಸಲಾಂ 

ಪೊಲೀಸರು ಎಲ್ಲಾ ಮೇಕೆಗಳು ಮತ್ತು ಕಾರನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದು, ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ಪ್ರಾಣಿಗಳನ್ನು ಕಾರಿನೊಂದಿಗೆ ಡಿಎಸ್‌ಪಿಸಿಎ, ಟಿಸ್ ಹಜಾರಿಯಲ್ಲಿ ಠೇವಣಿ ಮಾಡಿದ್ದಾರೆ ಮತ್ತು ಈ ವಿಷಯದ ಕುರಿತು ಮುಂದಿನ ಅಗತ್ಯ ಕ್ರಮವನ್ನು ಪ್ರಾರಂಭಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ