AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹರಿದ್ವಾರದ ಸೇತುವೆಯಿಂದ ಗಂಗಾ ನದಿಗೆ ಧುಮುಕಿದ 70ರ ವೃದ್ಧೆ; ಅಜ್ಜಿಯ ಧೈರ್ಯಕ್ಕೆ ನೆಟ್ಟಿಗರು ಶಾಕ್

ಈ ವಿಡಿಯೋವನ್ನು ಛತ್ತೀಸ್‌ಗಢ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅಶೋಕ್ ಬಸೋಯಾ ಅವರು ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು, ಆಕೆಯ ದೃಢ ನಿರ್ಧಾರಕ್ಕೆ ಜನ ಶಾಕ್ ಆಗಿದ್ದಾರೆ.

Viral Video: ಹರಿದ್ವಾರದ ಸೇತುವೆಯಿಂದ ಗಂಗಾ ನದಿಗೆ ಧುಮುಕಿದ 70ರ ವೃದ್ಧೆ; ಅಜ್ಜಿಯ ಧೈರ್ಯಕ್ಕೆ ನೆಟ್ಟಿಗರು ಶಾಕ್
ಸೇತುವೆಯಿಂದ ಹಾರಿದ ಅಜ್ಜಿಯ ವಿಡಿಯೋ ವೈರಲ್Image Credit source: India.com
TV9 Web
| Edited By: |

Updated on:Jun 29, 2022 | 1:06 PM

Share

ಹರಿದ್ವಾರ: ಏನಾದರೂ ಸಾಧಿಸಬೇಕು ಎಂಬ ಹಠವಿದ್ದರೆ ಅದಕ್ಕೆ ವಯಸ್ಸು ಅಡ್ಡಿಯಾಗಲಾರದು ಎಂಬ ಮಾತಿದೆ. 70 ವರ್ಷದ ವೃದ್ಧೆಯೊಬ್ಬರು ತಮ್ಮ ಧೈರ್ಯದಿಂದ ನೆಟ್ಟಿಗರ ಗಮನ ಸೆಳೆದಿದ್ದಾರೆ. ವಯಸ್ಸಾದ ಮೇಲೆ ಎಲ್ಲರಿಗೂ ತೀರ್ಥಯಾತ್ರೆಗೆ ಹೋಗಬೇಕೆಂಬ ಆಸೆ ಸಹಜ. ಆದರೆ, ಸಾಹಸ ಕ್ರೀಡೆಗಳಲ್ಲಿ ಅಪಾರವಾದ ಆಸಕ್ತಿ ಹೊಂದಿದ್ದ ಈ 70 ವರ್ಷದ ಅಜ್ಜಿ ಹರಿದ್ವಾರದ (Haridwar) ಎತ್ತರದ ಸೇತುವೆಯಿಂದ ಗಂಗಾನದಿಗೆ ಹಾರಿ, ಅಲ್ಲಿನ ಪವಿತ್ರ ನೀರಿನಲ್ಲಿ ಸ್ನಾನ ಮಾಡುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ.

ಈ ವೃದ್ಧೆ ಗಂಗಾ ನದಿಗೆ ಹಾರುವ ಮೊದಲು ಹರಿದ್ವಾರದ ಹರ್ ಕಿ ಪೌರಿ ಘಾಟ್‌ನಲ್ಲಿರುವ ಸೇತುವೆಯಿಂದ ಮುಂದೆ ಜಿಗಿಯುವುದನ್ನು ವಿಡಿಯೋದಲ್ಲಿ ಕಾಣಬಹುದು.

ನದಿಗೆ ಹಾರುವಾಗ ಸುತ್ತಲೂ ಇದ್ದ ನೋಡುಗರು ಆ ಅಜ್ಜಿಯನ್ನು ಹುರಿದುಂಬಿಸುತ್ತಾರೆ. ಆಗ ಸೇತುವೆಯಿಂದ ಹಾರಿದ ಅಜ್ಜಿ ತುಂಬಿ ಹರಿಯುತ್ತಿದ್ದ ಗಂಗಾ ನದಿಯ ಪ್ರವಾಹದ ಉದ್ದಕ್ಕೂ ಈಜುತ್ತಾ, ತನ್ನ ಪವಿತ್ರ ಸ್ನಾನವನ್ನು ಆನಂದಿಸುತ್ತಾರೆ.

ಈ ವಿಡಿಯೋವನ್ನು ಛತ್ತೀಸ್‌ಗಢ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅಶೋಕ್ ಬಸೋಯಾ ಅವರು ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು, ಆಕೆಯ ದೃಢ ನಿರ್ಧಾರಕ್ಕೆ ಜನ ಶಾಕ್ ಆಗಿದ್ದಾರೆ.

ಅನೇಕರು ಅವಳ ಆತ್ಮವನ್ನು ಶ್ಲಾಘಿಸಿದ್ದಾರೆ. ಈ ವಯಸ್ಸಿನಲ್ಲೂ ಹೆದರದೆ ಅಷ್ಟು ಎತ್ತರದಿಂದ ಜಿಗಿದ ಅಜ್ಜಿಯ ಹಠಕ್ಕೆ ಅನೇಕರು ಅಭಿನಂದಿಸಿದ್ದಾರೆ.

Published On - 1:05 pm, Wed, 29 June 22

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ