AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಮ್ಮಗನ ಮದುವೆಯಲ್ಲಿ 96ರ ವಯಸ್ಸಿನ ತಾತನ ಭರ್ಜರಿ ಡಾನ್ಸ್​​​; ವಿಡಿಯೋ ವೈರಲ್​​

ಮೊಮ್ಮಗನ ಮದುವೆ ಸಂಭ್ರಮದಲ್ಲಿ 96 ವರ್ಷದ ಅಜ್ಜ ಸಖತ್​​​​ ಆಗಿ ನೇಪಾಳಿ ಹಾಡಿಗೆ ಸ್ಟೆಪ್​​ ಹಾಕಿದ್ದು, ಈ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ಮೊಮ್ಮಗನ ಮದುವೆಯಲ್ಲಿ 96ರ ವಯಸ್ಸಿನ ತಾತನ ಭರ್ಜರಿ ಡಾನ್ಸ್​​​; ವಿಡಿಯೋ ವೈರಲ್​​
96ರ ವಯಸ್ಸಿನ ತಾತನ ಭರ್ಜರಿ ಡಾನ್ಸ್Image Credit source: instagram
ಅಕ್ಷತಾ ವರ್ಕಾಡಿ
|

Updated on:Apr 14, 2023 | 10:59 AM

Share

ಮುಖ್ಯಾಂಶಗಳು

  • ಮೊಮ್ಮಗನ ಮದುವೆ ಸಂಭ್ರಮದಲ್ಲಿ 96 ವರ್ಷದ ಅಜ್ಜ ಸಖತ್​​​​ ಆಗಿ ಹಾಡಿಗೆ ಸ್ಟೆಪ್​​ ಹಾಕಿದ್ದು, ಈ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
  • ಮಾರ್ಚ್​ 30ರಂದು ಹಂಚಿಕೊಳ್ಳಲಾದ ಈ ವಿಡಿಯೋ 4591 ಲೈಕ್ ಪಡೆದುಕೊಂಡಿದೆ. ಜೊತೆಗೆ ಈ ಇಳಿ ವಯಸ್ಸಿನಲ್ಲಿಯೂ ಅಜ್ಜನ ಎನರ್ಜಿಗೆ ಸೋಶಿಯಲ್​​ ಮೀಡಿಯಾ ಬಳಕೆದಾರರು ಶ್ಲಾಘನೆ ವ್ಯಕ್ತ ಪಡಿಸಿದ್ದಾರೆ.
  • ವೈರಲ್ ವೀಡಿಯೊದಲ್ಲಿ ಅಜ್ಜ ಸಾಂಪ್ರದಾಯಿಕ ನೇಪಾಳಿ ಹಾಡಿಗೆ ಡಾನ್ಸ್​​​​​ ಮಾಡುವುದನ್ನು ಕಾಣಬಹುದು. age just a number ಅನ್ನುವ ಮಾತಿನಂತೆ ಯವಕರೇ ನಾಚುವಂತೆ ಸ್ಟೆಪ್​​ ಹಾಕಿದ್ದಾರೆ.

ನಾನು ಸಾಯೋ ಮುಂಚೆ ತನ್ನ ಮೊಮ್ಮಕ್ಕಳ ಮದುವೆ ನೋಡಬೇಕು ಎಂಬುದು ಅಜ್ಜ ಅಜ್ಜಿಯಂದಿರ ಕನಸು. ಆ ಕನಸು ನನಸಾದರಂತೂ ಸಂಭ್ರಮ. ಹೌದು ಇದಕ್ಕೊಂದು ಉತ್ತಮ ನಿದರ್ಶನವೆಂಬಂತೆ ನೇಪಾಳದ 96ರ ಇಳಿ ವಯಸ್ಸಿನ ವ್ಯಕ್ತಿ ತನ್ನ ಮೊಮ್ಮಗನ ಮದುವೆ ಸಮಾರಂಭದಲ್ಲಿ ಭರ್ಜರಿ ಡಾನ್ಸ್​​​​ ಮಾಡಿದ್ದಾರೆ. ಅಜ್ಜ ಸಖತ್ ಡಾನ್ಸ್​​​​​​​  ಸ್ಟೆಪ್ ವಿಡಿಯೋದಲ್ಲಿ ಸರೆಯಾಗಿದ್ದು, ಈ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ವೈರಲ್ ವೀಡಿಯೊದಲ್ಲಿ ಅಜ್ಜ ಸಾಂಪ್ರದಾಯಿಕ ನೇಪಾಳಿ ಹಾಡಿಗೆ ಡಾನ್ಸ್​​​​​ ಮಾಡುವುದನ್ನು ಕಾಣಬಹುದು. age just a number ಅನ್ನುವ ಮಾತಿನಂತೆ ಯವಕರೇ ನಾಚುವಂತೆ ಸ್ಟೆಪ್​​ ಹಾಕಿದ್ದಾರೆ. ಮೊಮ್ಮಗನ ಮದುವೆಯಲ್ಲಿ 96ರ ವಯಸ್ಸಿನ ತಾತನ ಭರ್ಜರಿ ಡಾನ್ಸ್ ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮದುವೆಯಂದು ನೆಂಟರಿಷ್ಟರ ಎದುರೇ ವೇದಿಕೆ ಮೇಲೆ ವಧುವಿಗೆ ಕಪಾಳಮೋಕ್ಷ ಮಾಡಿದ ವರ

ಮಾರ್ಚ್​ 30ರಂದು ಹಂಚಿಕೊಳ್ಳಲಾದ ಈ ವಿಡಿಯೋ 4591 ಲೈಕ್ ಪಡೆದುಕೊಂಡಿದೆ. ಜೊತೆಗೆ ಈ ಇಳಿ ವಯಸ್ಸಿನಲ್ಲಿಯೂ ಅಜ್ಜನ ಎನರ್ಜಿಗೆ ಸೋಶಿಯಲ್​​ ಮೀಡಿಯಾ ಬಳಕೆದಾರರು ಶ್ಲಾಘನೆ ವ್ಯಕ್ತ ಪಡಿಸಿದ್ದಾರೆ. ತಾತನ ಸದಾ ಚೆನ್ನಾಗಿ ಖುಷಿಯಿಂದ ಇಟ್ಟುಕೊಳ್ಳಿ ಎಂದು ಬಳಕೆದಾರೊಬ್ಬರು ಕಾಮೆಂಟ್​ ಮಾಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 10:53 am, Fri, 14 April 23

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ