AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತಲೆಗೆ ಬಟ್ಟೆ ಸುತ್ತಿ, ಪೋನಿನಲ್ಲಿ ಮಾತಾಡುತ್ತಾ, ಜಾಲಿ ರೈಡ್​​ನಲ್ಲಿರುವ ಬೆಂಗಳೂರಿನ ಮಹಿಳೆ

ಡ್ರೈವಿಂಗ್​​ ವೇಳೆ ಫೋನಿನಲ್ಲಿ ಮಾತಾನಾಡಲು ಈ ಮಹಿಳೆ ಹೊಸ ಟ್ರಿಕ್ಸ್ ಒಂದನ್ನು ಕಂಡು ಹುಡುಕಿದ್ದಾರೆ. ಹೆಲ್ಮೆಟ್ ಧರಿಸದೇ ತಲೆಗೆ ದುಪಟ್ಟಾವನ್ನು ಕಟ್ಟಿಕೊಂಡು ಅದರೊಳಗೆ ಮೊಬೈಲ್​​ ಇಟ್ಟುಕೊಂಡು ಮಾತನಾಡುತ್ತಾ ಹಾಯಾಗಿ ಸ್ಕೂಟಿನಲ್ಲಿ ಹೋಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

Viral Video: ತಲೆಗೆ ಬಟ್ಟೆ ಸುತ್ತಿ, ಪೋನಿನಲ್ಲಿ ಮಾತಾಡುತ್ತಾ, ಜಾಲಿ ರೈಡ್​​ನಲ್ಲಿರುವ ಬೆಂಗಳೂರಿನ ಮಹಿಳೆ
Viral Video
ಅಕ್ಷತಾ ವರ್ಕಾಡಿ
|

Updated on: Mar 29, 2024 | 12:02 PM

Share

ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವಿಡಿಯೋಗಳು ಹರಿದಾಡುತ್ತಿರುತ್ತವೆ. ಇದೀಗಾ ಬೆಂಗಳೂರಿನ ಮಹಿಳೆಯೊಬ್ಬರ ಸ್ಕೂಟಿಯಲ್ಲಿನ ಜಾಲಿ ರೈಡ್​​ನ ವಿಡಿಯೋವೊಂದು ಭಾರೀ ವೈರಲ್​​ ಆಗಿದೆ. ಡ್ರೈವಿಂಗ್​​ ವೇಳೆ ಫೋನಿನಲ್ಲಿ ಮಾತಾನಾಡಲು ಈ ಮಹಿಳೆ ಹೊಸ ಟ್ರಿಕ್ಸ್ ಒಂದನ್ನು ಕಂಡು ಹುಡುಕಿದ್ದಾರೆ. ಹೆಲ್ಮೆಟ್ ಧರಿಸದೇ ತಲೆಗೆ ದುಪಟ್ಟಾವನ್ನು ಕಂಡು ಅದರೊಳಗೆ ಮೊಬೈಲ್​​ ಇಟ್ಟುಕೊಂಡು ಮಾತನಾಡುತ್ತಾ ಹಾಯಾಗಿ ಸ್ಕೂಟಿನಲ್ಲಿ ಹೋಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

@3rdEyeDude ಎಂಬ ಟ್ವಿಟರ್​​ ಖಾತೆಯಲ್ಲಿ ಮಾರ್ಚ್​​​​ 27ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಎರಡೇ ದಿನದಲ್ಲಿ 25 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ವಿಡಿಯೋ ಕಂಡು ಸಾಕಷ್ಟು ನೆಟ್ಟಿಗರು ಕಾಮೆಂಟ್ ಮೂಲಕ ಪ್ರತಿಕ್ರಿಯೆ ನೀಡುತ್ತಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ;

ಇದನ್ನೂ ಓದಿ: ಈ ದೇವಾಲಯದಲ್ಲಿ 1 ನಿಂಬೆ ಹಣ್ಣನ್ನು ಹರಾಜಿನ ಮೂಲಕ ಲಕ್ಷ ಲಕ್ಷ ಕೊಟ್ಟು ಖರೀದಿಸುತ್ತಾರೆ; ಯಾಕಿಷ್ಟು ದುಬಾರಿ?

ವೈರಲ್ ಆಗುತ್ತಿರುವ ಈ ವೀಡಿಯೋ ಬೆಂಗಳೂರಿನದ್ದು, ಮಾರ್ಚ್ 26 ರಂದು ಸಂಜೆ 5 ಗಂಟೆಗೆ ಬೆಂಗಳೂರಿನ ಎನ್‌ಟಿಐ ಮೈದಾನದ ಎದುರು ವಿದ್ಯಾರಣ್ಯಪುರದ ಬಳಿ ಎಂದು ತಿಳಿದುಬಂದಿದೆ. ಜೊತೆಗೆ ಬೆಂಗಳೂರು ಪೊಲೀಸರನ್ನು ಈ ವಿಡಿಯೋಗೆ ಟ್ಯಾಗ್ ಮಾಡಿದ್ದರಿಂದ ಸೂಕ್ತ ಕ್ರಮಕ್ಕೆ ಕೈಗೊಳ್ಳಬೇಕು ಎಂದು ಬರೆಯಲಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ