AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತಲೆಗೆ ಬಟ್ಟೆ ಸುತ್ತಿ, ಪೋನಿನಲ್ಲಿ ಮಾತಾಡುತ್ತಾ, ಜಾಲಿ ರೈಡ್​​ನಲ್ಲಿರುವ ಬೆಂಗಳೂರಿನ ಮಹಿಳೆ

ಡ್ರೈವಿಂಗ್​​ ವೇಳೆ ಫೋನಿನಲ್ಲಿ ಮಾತಾನಾಡಲು ಈ ಮಹಿಳೆ ಹೊಸ ಟ್ರಿಕ್ಸ್ ಒಂದನ್ನು ಕಂಡು ಹುಡುಕಿದ್ದಾರೆ. ಹೆಲ್ಮೆಟ್ ಧರಿಸದೇ ತಲೆಗೆ ದುಪಟ್ಟಾವನ್ನು ಕಟ್ಟಿಕೊಂಡು ಅದರೊಳಗೆ ಮೊಬೈಲ್​​ ಇಟ್ಟುಕೊಂಡು ಮಾತನಾಡುತ್ತಾ ಹಾಯಾಗಿ ಸ್ಕೂಟಿನಲ್ಲಿ ಹೋಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

Viral Video: ತಲೆಗೆ ಬಟ್ಟೆ ಸುತ್ತಿ, ಪೋನಿನಲ್ಲಿ ಮಾತಾಡುತ್ತಾ, ಜಾಲಿ ರೈಡ್​​ನಲ್ಲಿರುವ ಬೆಂಗಳೂರಿನ ಮಹಿಳೆ
Viral Video
ಅಕ್ಷತಾ ವರ್ಕಾಡಿ
|

Updated on: Mar 29, 2024 | 12:02 PM

Share

ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವಿಡಿಯೋಗಳು ಹರಿದಾಡುತ್ತಿರುತ್ತವೆ. ಇದೀಗಾ ಬೆಂಗಳೂರಿನ ಮಹಿಳೆಯೊಬ್ಬರ ಸ್ಕೂಟಿಯಲ್ಲಿನ ಜಾಲಿ ರೈಡ್​​ನ ವಿಡಿಯೋವೊಂದು ಭಾರೀ ವೈರಲ್​​ ಆಗಿದೆ. ಡ್ರೈವಿಂಗ್​​ ವೇಳೆ ಫೋನಿನಲ್ಲಿ ಮಾತಾನಾಡಲು ಈ ಮಹಿಳೆ ಹೊಸ ಟ್ರಿಕ್ಸ್ ಒಂದನ್ನು ಕಂಡು ಹುಡುಕಿದ್ದಾರೆ. ಹೆಲ್ಮೆಟ್ ಧರಿಸದೇ ತಲೆಗೆ ದುಪಟ್ಟಾವನ್ನು ಕಂಡು ಅದರೊಳಗೆ ಮೊಬೈಲ್​​ ಇಟ್ಟುಕೊಂಡು ಮಾತನಾಡುತ್ತಾ ಹಾಯಾಗಿ ಸ್ಕೂಟಿನಲ್ಲಿ ಹೋಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

@3rdEyeDude ಎಂಬ ಟ್ವಿಟರ್​​ ಖಾತೆಯಲ್ಲಿ ಮಾರ್ಚ್​​​​ 27ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಎರಡೇ ದಿನದಲ್ಲಿ 25 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ವಿಡಿಯೋ ಕಂಡು ಸಾಕಷ್ಟು ನೆಟ್ಟಿಗರು ಕಾಮೆಂಟ್ ಮೂಲಕ ಪ್ರತಿಕ್ರಿಯೆ ನೀಡುತ್ತಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ;

ಇದನ್ನೂ ಓದಿ: ಈ ದೇವಾಲಯದಲ್ಲಿ 1 ನಿಂಬೆ ಹಣ್ಣನ್ನು ಹರಾಜಿನ ಮೂಲಕ ಲಕ್ಷ ಲಕ್ಷ ಕೊಟ್ಟು ಖರೀದಿಸುತ್ತಾರೆ; ಯಾಕಿಷ್ಟು ದುಬಾರಿ?

ವೈರಲ್ ಆಗುತ್ತಿರುವ ಈ ವೀಡಿಯೋ ಬೆಂಗಳೂರಿನದ್ದು, ಮಾರ್ಚ್ 26 ರಂದು ಸಂಜೆ 5 ಗಂಟೆಗೆ ಬೆಂಗಳೂರಿನ ಎನ್‌ಟಿಐ ಮೈದಾನದ ಎದುರು ವಿದ್ಯಾರಣ್ಯಪುರದ ಬಳಿ ಎಂದು ತಿಳಿದುಬಂದಿದೆ. ಜೊತೆಗೆ ಬೆಂಗಳೂರು ಪೊಲೀಸರನ್ನು ಈ ವಿಡಿಯೋಗೆ ಟ್ಯಾಗ್ ಮಾಡಿದ್ದರಿಂದ ಸೂಕ್ತ ಕ್ರಮಕ್ಕೆ ಕೈಗೊಳ್ಳಬೇಕು ಎಂದು ಬರೆಯಲಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ