Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತಲೆಗೆ ಬಟ್ಟೆ ಸುತ್ತಿ, ಪೋನಿನಲ್ಲಿ ಮಾತಾಡುತ್ತಾ, ಜಾಲಿ ರೈಡ್​​ನಲ್ಲಿರುವ ಬೆಂಗಳೂರಿನ ಮಹಿಳೆ

ಡ್ರೈವಿಂಗ್​​ ವೇಳೆ ಫೋನಿನಲ್ಲಿ ಮಾತಾನಾಡಲು ಈ ಮಹಿಳೆ ಹೊಸ ಟ್ರಿಕ್ಸ್ ಒಂದನ್ನು ಕಂಡು ಹುಡುಕಿದ್ದಾರೆ. ಹೆಲ್ಮೆಟ್ ಧರಿಸದೇ ತಲೆಗೆ ದುಪಟ್ಟಾವನ್ನು ಕಟ್ಟಿಕೊಂಡು ಅದರೊಳಗೆ ಮೊಬೈಲ್​​ ಇಟ್ಟುಕೊಂಡು ಮಾತನಾಡುತ್ತಾ ಹಾಯಾಗಿ ಸ್ಕೂಟಿನಲ್ಲಿ ಹೋಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

Viral Video: ತಲೆಗೆ ಬಟ್ಟೆ ಸುತ್ತಿ, ಪೋನಿನಲ್ಲಿ ಮಾತಾಡುತ್ತಾ, ಜಾಲಿ ರೈಡ್​​ನಲ್ಲಿರುವ ಬೆಂಗಳೂರಿನ ಮಹಿಳೆ
Viral Video
Follow us
ಅಕ್ಷತಾ ವರ್ಕಾಡಿ
|

Updated on: Mar 29, 2024 | 12:02 PM

ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವಿಡಿಯೋಗಳು ಹರಿದಾಡುತ್ತಿರುತ್ತವೆ. ಇದೀಗಾ ಬೆಂಗಳೂರಿನ ಮಹಿಳೆಯೊಬ್ಬರ ಸ್ಕೂಟಿಯಲ್ಲಿನ ಜಾಲಿ ರೈಡ್​​ನ ವಿಡಿಯೋವೊಂದು ಭಾರೀ ವೈರಲ್​​ ಆಗಿದೆ. ಡ್ರೈವಿಂಗ್​​ ವೇಳೆ ಫೋನಿನಲ್ಲಿ ಮಾತಾನಾಡಲು ಈ ಮಹಿಳೆ ಹೊಸ ಟ್ರಿಕ್ಸ್ ಒಂದನ್ನು ಕಂಡು ಹುಡುಕಿದ್ದಾರೆ. ಹೆಲ್ಮೆಟ್ ಧರಿಸದೇ ತಲೆಗೆ ದುಪಟ್ಟಾವನ್ನು ಕಂಡು ಅದರೊಳಗೆ ಮೊಬೈಲ್​​ ಇಟ್ಟುಕೊಂಡು ಮಾತನಾಡುತ್ತಾ ಹಾಯಾಗಿ ಸ್ಕೂಟಿನಲ್ಲಿ ಹೋಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

@3rdEyeDude ಎಂಬ ಟ್ವಿಟರ್​​ ಖಾತೆಯಲ್ಲಿ ಮಾರ್ಚ್​​​​ 27ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಎರಡೇ ದಿನದಲ್ಲಿ 25 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ವಿಡಿಯೋ ಕಂಡು ಸಾಕಷ್ಟು ನೆಟ್ಟಿಗರು ಕಾಮೆಂಟ್ ಮೂಲಕ ಪ್ರತಿಕ್ರಿಯೆ ನೀಡುತ್ತಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ;

ಇದನ್ನೂ ಓದಿ: ಈ ದೇವಾಲಯದಲ್ಲಿ 1 ನಿಂಬೆ ಹಣ್ಣನ್ನು ಹರಾಜಿನ ಮೂಲಕ ಲಕ್ಷ ಲಕ್ಷ ಕೊಟ್ಟು ಖರೀದಿಸುತ್ತಾರೆ; ಯಾಕಿಷ್ಟು ದುಬಾರಿ?

ವೈರಲ್ ಆಗುತ್ತಿರುವ ಈ ವೀಡಿಯೋ ಬೆಂಗಳೂರಿನದ್ದು, ಮಾರ್ಚ್ 26 ರಂದು ಸಂಜೆ 5 ಗಂಟೆಗೆ ಬೆಂಗಳೂರಿನ ಎನ್‌ಟಿಐ ಮೈದಾನದ ಎದುರು ವಿದ್ಯಾರಣ್ಯಪುರದ ಬಳಿ ಎಂದು ತಿಳಿದುಬಂದಿದೆ. ಜೊತೆಗೆ ಬೆಂಗಳೂರು ಪೊಲೀಸರನ್ನು ಈ ವಿಡಿಯೋಗೆ ಟ್ಯಾಗ್ ಮಾಡಿದ್ದರಿಂದ ಸೂಕ್ತ ಕ್ರಮಕ್ಕೆ ಕೈಗೊಳ್ಳಬೇಕು ಎಂದು ಬರೆಯಲಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ