AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಟೆಂಪೋದಲ್ಲಿ ಆನೆ ಸವಾರಿ; ವಿಡಿಯೋ ನೋಡಿ ಮಿಸ್ಟೇಕ್ ಕಂಡು ಹಿಡಿದ ನೆಟ್ಟಿಗರು

ಗಜರಾಜನನ್ನು ಹೊತ್ತು 80 ರಿಂದ 90 ರ ವೇಗದಲ್ಲಿ ಟೆಂಪೋ ಹೋಗುತ್ತಿರುವುದನ್ನು ಕಂಡು ಈ ವಿಡಿಯೋ ಅಸಲಿಯೋ ಅಥವಾ ನಕಲಿಯೋ ಎಂಬ ಪ್ರಶ್ನೆ ಸಾಮಾಜಿಕ ಜಾಲತಾಣಗಳಲ್ಲಿ ಹುಟ್ಟಿಕೊಂಡಿದೆ.

Viral Video: ಟೆಂಪೋದಲ್ಲಿ ಆನೆ ಸವಾರಿ; ವಿಡಿಯೋ ನೋಡಿ ಮಿಸ್ಟೇಕ್ ಕಂಡು ಹಿಡಿದ ನೆಟ್ಟಿಗರು
Viral VideoImage Credit source: instagram
ಅಕ್ಷತಾ ವರ್ಕಾಡಿ
|

Updated on: Jan 18, 2024 | 1:10 PM

Share

ಚಿಕ್ಕ ಟೆಂಪೋದಲ್ಲಿ ಗಜರಾಜನನ್ನು ಕರೆದುಕೊಂಡು ಹೋಗುತ್ತಿರುವ ವೀಡಿಯೋವೊಂದು ಸೋಶಿಯಲ್​ ಮೀಡಿಯಾದಲ್ಲಿ ಭಾರೀ ವೈರಲ್​​ ಆಗಿದೆ. ವಿಡಿಯೋದಲ್ಲಿ ಚಿಕ್ಕ ಟೆಂಪೋದ ಹಿಂಭಾಗದಲ್ಲಿ ಆನೆಯೊಂದು ನಿಂತಿರುವುದು ಕಂಡು ಬಂದಿದೆ. ಇದಲ್ಲದೇ 80 ರಿಂದ 90 ರ ವೇಗದಲ್ಲಿ ಟೆಂಪೋ ಹೋಗುತ್ತಿರುವುದು ಕಾಣಬಹುದು. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ವೈರಲ್ ವೀಡಿಯೊವನ್ನು @jani_saab_0288 ಎಂಬ ಇನ್ಸ್ಟಾಗ್ರಾಮ್​​​​​ ಹಂಚಿಕೊಳ್ಳಲಾಗಿದ್ದು, ಭಾರೀ ವೈರಲ್​​ ಆಗಿದೆ. ಜನವರಿ 8ರಂದು ಈ ವಿಡಿಯೋವನ್ನು ಹಂಚಿಕೊಂಡಿದ್ದು, ಇಲ್ಲಿಯವರೆಗೆ 145,382 ಲೈಕುಗಳನ್ನು ಪಡೆದುಕೊಂಡಿದೆ. ಗಜರಾಜನನ್ನು ಹೊತ್ತು 80 ರಿಂದ 90 ರ ವೇಗದಲ್ಲಿ ಟೆಂಪೋ ಹೋಗುತ್ತಿರುವುದನ್ನು ಕಂಡು ಈ ವಿಡಿಯೋ ಅಸಲಿಯೋ ಅಥವಾ ನಕಲಿಯೋ ಎಂಬ ಪ್ರಶ್ನೆ ಸಾಮಾಜಿಕ ಜಾಲತಾಣಗಳಲ್ಲಿ ಹುಟ್ಟಿಕೊಂಡಿದೆ.

ಇದನ್ನೂ ಓದಿ: ಆಫ್ರಿಕಾದಲ್ಲಿ ಶ್ರೀರಾಮ ಘೋಷ; ಅಯೋಧ್ಯೆಗೆ ಭೇಟಿ ನೀಡಲು ಉತ್ಸುಕರಾದ ಕಿಲಿ ಪೌಲ್

ವಿಡಿಯೋ ಸಂಬಂಧಿಸಿದಂತೆ “ಇದು ಜೀವಂತ ಆನೆಯಲ್ಲ, ಆನೆಯ ಆಕಾರದಲ್ಲಿ ತಯಾರಿಸಲಾದ ಗೊಂಬೆ” ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ