AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರುಡುತನ ಕಣ್ಣಿಗೆ, ಕಂಠಕ್ಕಲ್ಲ; ‘ಕಚ್ಚೆ ಧಾಗೆ’ಯ ಈ ಹಾಡು ನೆನಪಿದೆಯೇ? ಬಾಲಕನ ಕಂಠಸಿರಿಯಲ್ಲಿ ಕೇಳಿ

Blind Kid : ನಮ್ಮ ನಡುವೆ ಇಂಥ ಸಾಕಷ್ಟು ಪ್ರತಿಭಾವಂತ ಅಂಧಮಕ್ಕಳು ಇದ್ದಾರೆ. ಆದರೆ ಅವರೆಲ್ಲ ಬೀದಿಬದಿಯ ಕಲಾವಿದರಾಗಿ ಉಳಿಯಬೇಕಾಗುತ್ತದೆ ಇದು ದುರಾದೃಷ್ಟ ಎಂದು ನೆಟ್ಟಿಗರು ಮರಗುತ್ತಿದ್ದಾರೆ. 

ಕುರುಡುತನ ಕಣ್ಣಿಗೆ, ಕಂಠಕ್ಕಲ್ಲ; ‘ಕಚ್ಚೆ ಧಾಗೆ’ಯ ಈ ಹಾಡು ನೆನಪಿದೆಯೇ? ಬಾಲಕನ ಕಂಠಸಿರಿಯಲ್ಲಿ ಕೇಳಿ
TV9 Web
| Edited By: |

Updated on:Feb 04, 2023 | 6:33 PM

Share

Viral Video : ಒಂದು ಇಲ್ಲದಿದ್ದರೆ ಇನ್ನೊಂದು ವರವೆಂಬಂತೆ ಇದ್ದೇ ಇರುತ್ತದೆ ಎನ್ನುವುದಕ್ಕೆ ಈ ಕುರುಡ ಬಾಲಕನೇ ಸಾಕ್ಷಿ. ‘ಊಪರ್ ಖುದಾ ಆಸಮಾನ್​ ನೀಚೆ’ ಇದು ಕಚ್ಛೆ ಧಾಗೆ ಸಿನೆಮಾದಲ್ಲಿ ಸುಖವಿಂದರ್​ ಸಿಂಗ್ ಹಾಡಿರುವ ಹಾಡು. ಅಜಯ್​ ದೇವಗನ್​ ನಾಯಕನಟರಾಗಿ ನಟಿಸಿದ್ದಾರೆ. ಈಗ ವೈರಲ್ ಆಗುತ್ತಿರುವ ವಿಡಿಯೋ ಗಮನಿಸಿ, ಈ ಬಾಲಕನ ಕಂಠಸಿರಿ ನಿಮ್ಮನ್ನು ಮತ್ತೆ ಮತ್ತೆ ಈ ಹಾಡನ್ನು ಕೇಳುವಂತೆ ಮಾಡುತ್ತದೆ. ಇಡೀ ದಿನ ಇದೇ ಗುಂಗಿನಲ್ಲಿ ತೇಲುವಂತೆ ಮಾಡುತ್ತದೆ. ನೆಟ್ಟಿಗರು ಈ ಹುಡುಗನ ಶಾರೀರಕ್ಕೆ ಭಲೆ ಎನ್ನುತ್ತಿದ್ದಾರೆ.

47 ಸೆಕೆಂಡುಗಳ ಈ ವಿಡಿಯೋ ನಿಮ್ಮನ್ನು 90ರ ದಶಕಕ್ಕೆ ಕರೆದೊಯ್ಯುತ್ತದೆ. ಈ ಹುಡುಗನಿಗೆ ಒಳ್ಳೆಯ ಅವಕಾಶಗಳು ಸಿಗಬೇಕು. ನಮ್ಮ ನಡುವೆ ಇಂಥ ಸಾಕಷ್ಟು ಪ್ರತಿಭಾವಂತ ಅಂಧಮಕ್ಕಳು ಇದ್ದಾರೆ. ಆದರೆ ಅವರೆಲ್ಲ ಬೀದಿಬದಿಯ ಕಲಾವಿದರಾಗಿ ಉಳಿಯಬೇಕಾಗುತ್ತದೆ ಇದು ದುರಾದೃಷ್ಟ ಎಂದು ನೆಟ್ಟಿಗರು ಮರಗುತ್ತಿದ್ಧಾರೆ.

ಇದನ್ನೂ ಓದಿ : ರಸ್ತೆಯಲ್ಲಿ ಮೂರ್ಛೆ ಹೋಗಿದ್ದ ನಾಯಿಯನ್ನು ರಕ್ಷಿಸಿದ ವಿಡಿಯೋ ವೈರಲ್

ಅದ್ಭುತವಾದ ಕಂಠ, ಇವನಿಗೆ ಒಳ್ಳೆಯ ಮಾರ್ಗದರ್ಶನ, ಸೌಲಭ್ಯಗಳು ದೊರೆಯಬೇಕು ಎಂದು ಅನೇಕರು ಹೇಳುತ್ತಿದ್ದಾರೆ. ಇದು ಯಾವ ಊರಿನಲ್ಲಿ ವಿಡಿಯೋ ಮಾಡಿದ್ದು ಎಂದು ಕೆಲವರು ಕೇಳಿದ್ದಾರೆ. ಈ ಹುಡುಗ ಎಲ್ಲಿ ವಾಸಿಸುತ್ತಾನೆ ಎಂದು ಇನ್ನೂ ಕೆಲವರು ಕೇಳಿದ್ದಾರೆ.

ಈ ವಿಡಿಯೋ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ 

Published On - 6:27 pm, Sat, 4 February 23

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್