ಕುರುಡುತನ ಕಣ್ಣಿಗೆ, ಕಂಠಕ್ಕಲ್ಲ; ‘ಕಚ್ಚೆ ಧಾಗೆ’ಯ ಈ ಹಾಡು ನೆನಪಿದೆಯೇ? ಬಾಲಕನ ಕಂಠಸಿರಿಯಲ್ಲಿ ಕೇಳಿ

Blind Kid : ನಮ್ಮ ನಡುವೆ ಇಂಥ ಸಾಕಷ್ಟು ಪ್ರತಿಭಾವಂತ ಅಂಧಮಕ್ಕಳು ಇದ್ದಾರೆ. ಆದರೆ ಅವರೆಲ್ಲ ಬೀದಿಬದಿಯ ಕಲಾವಿದರಾಗಿ ಉಳಿಯಬೇಕಾಗುತ್ತದೆ ಇದು ದುರಾದೃಷ್ಟ ಎಂದು ನೆಟ್ಟಿಗರು ಮರಗುತ್ತಿದ್ದಾರೆ. 

ಕುರುಡುತನ ಕಣ್ಣಿಗೆ, ಕಂಠಕ್ಕಲ್ಲ; ‘ಕಚ್ಚೆ ಧಾಗೆ’ಯ ಈ ಹಾಡು ನೆನಪಿದೆಯೇ? ಬಾಲಕನ ಕಂಠಸಿರಿಯಲ್ಲಿ ಕೇಳಿ
Follow us
| Updated By: ಶ್ರೀದೇವಿ ಕಳಸದ

Updated on:Feb 04, 2023 | 6:33 PM

Viral Video : ಒಂದು ಇಲ್ಲದಿದ್ದರೆ ಇನ್ನೊಂದು ವರವೆಂಬಂತೆ ಇದ್ದೇ ಇರುತ್ತದೆ ಎನ್ನುವುದಕ್ಕೆ ಈ ಕುರುಡ ಬಾಲಕನೇ ಸಾಕ್ಷಿ. ‘ಊಪರ್ ಖುದಾ ಆಸಮಾನ್​ ನೀಚೆ’ ಇದು ಕಚ್ಛೆ ಧಾಗೆ ಸಿನೆಮಾದಲ್ಲಿ ಸುಖವಿಂದರ್​ ಸಿಂಗ್ ಹಾಡಿರುವ ಹಾಡು. ಅಜಯ್​ ದೇವಗನ್​ ನಾಯಕನಟರಾಗಿ ನಟಿಸಿದ್ದಾರೆ. ಈಗ ವೈರಲ್ ಆಗುತ್ತಿರುವ ವಿಡಿಯೋ ಗಮನಿಸಿ, ಈ ಬಾಲಕನ ಕಂಠಸಿರಿ ನಿಮ್ಮನ್ನು ಮತ್ತೆ ಮತ್ತೆ ಈ ಹಾಡನ್ನು ಕೇಳುವಂತೆ ಮಾಡುತ್ತದೆ. ಇಡೀ ದಿನ ಇದೇ ಗುಂಗಿನಲ್ಲಿ ತೇಲುವಂತೆ ಮಾಡುತ್ತದೆ. ನೆಟ್ಟಿಗರು ಈ ಹುಡುಗನ ಶಾರೀರಕ್ಕೆ ಭಲೆ ಎನ್ನುತ್ತಿದ್ದಾರೆ.

47 ಸೆಕೆಂಡುಗಳ ಈ ವಿಡಿಯೋ ನಿಮ್ಮನ್ನು 90ರ ದಶಕಕ್ಕೆ ಕರೆದೊಯ್ಯುತ್ತದೆ. ಈ ಹುಡುಗನಿಗೆ ಒಳ್ಳೆಯ ಅವಕಾಶಗಳು ಸಿಗಬೇಕು. ನಮ್ಮ ನಡುವೆ ಇಂಥ ಸಾಕಷ್ಟು ಪ್ರತಿಭಾವಂತ ಅಂಧಮಕ್ಕಳು ಇದ್ದಾರೆ. ಆದರೆ ಅವರೆಲ್ಲ ಬೀದಿಬದಿಯ ಕಲಾವಿದರಾಗಿ ಉಳಿಯಬೇಕಾಗುತ್ತದೆ ಇದು ದುರಾದೃಷ್ಟ ಎಂದು ನೆಟ್ಟಿಗರು ಮರಗುತ್ತಿದ್ಧಾರೆ.

ಇದನ್ನೂ ಓದಿ : ರಸ್ತೆಯಲ್ಲಿ ಮೂರ್ಛೆ ಹೋಗಿದ್ದ ನಾಯಿಯನ್ನು ರಕ್ಷಿಸಿದ ವಿಡಿಯೋ ವೈರಲ್

ಅದ್ಭುತವಾದ ಕಂಠ, ಇವನಿಗೆ ಒಳ್ಳೆಯ ಮಾರ್ಗದರ್ಶನ, ಸೌಲಭ್ಯಗಳು ದೊರೆಯಬೇಕು ಎಂದು ಅನೇಕರು ಹೇಳುತ್ತಿದ್ದಾರೆ. ಇದು ಯಾವ ಊರಿನಲ್ಲಿ ವಿಡಿಯೋ ಮಾಡಿದ್ದು ಎಂದು ಕೆಲವರು ಕೇಳಿದ್ದಾರೆ. ಈ ಹುಡುಗ ಎಲ್ಲಿ ವಾಸಿಸುತ್ತಾನೆ ಎಂದು ಇನ್ನೂ ಕೆಲವರು ಕೇಳಿದ್ದಾರೆ.

ಈ ವಿಡಿಯೋ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ 

Published On - 6:27 pm, Sat, 4 February 23

FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ