AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರುಡುತನ ಕಣ್ಣಿಗೆ, ಕಂಠಕ್ಕಲ್ಲ; ‘ಕಚ್ಚೆ ಧಾಗೆ’ಯ ಈ ಹಾಡು ನೆನಪಿದೆಯೇ? ಬಾಲಕನ ಕಂಠಸಿರಿಯಲ್ಲಿ ಕೇಳಿ

Blind Kid : ನಮ್ಮ ನಡುವೆ ಇಂಥ ಸಾಕಷ್ಟು ಪ್ರತಿಭಾವಂತ ಅಂಧಮಕ್ಕಳು ಇದ್ದಾರೆ. ಆದರೆ ಅವರೆಲ್ಲ ಬೀದಿಬದಿಯ ಕಲಾವಿದರಾಗಿ ಉಳಿಯಬೇಕಾಗುತ್ತದೆ ಇದು ದುರಾದೃಷ್ಟ ಎಂದು ನೆಟ್ಟಿಗರು ಮರಗುತ್ತಿದ್ದಾರೆ. 

ಕುರುಡುತನ ಕಣ್ಣಿಗೆ, ಕಂಠಕ್ಕಲ್ಲ; ‘ಕಚ್ಚೆ ಧಾಗೆ’ಯ ಈ ಹಾಡು ನೆನಪಿದೆಯೇ? ಬಾಲಕನ ಕಂಠಸಿರಿಯಲ್ಲಿ ಕೇಳಿ
TV9 Web
| Updated By: ಶ್ರೀದೇವಿ ಕಳಸದ|

Updated on:Feb 04, 2023 | 6:33 PM

Share

Viral Video : ಒಂದು ಇಲ್ಲದಿದ್ದರೆ ಇನ್ನೊಂದು ವರವೆಂಬಂತೆ ಇದ್ದೇ ಇರುತ್ತದೆ ಎನ್ನುವುದಕ್ಕೆ ಈ ಕುರುಡ ಬಾಲಕನೇ ಸಾಕ್ಷಿ. ‘ಊಪರ್ ಖುದಾ ಆಸಮಾನ್​ ನೀಚೆ’ ಇದು ಕಚ್ಛೆ ಧಾಗೆ ಸಿನೆಮಾದಲ್ಲಿ ಸುಖವಿಂದರ್​ ಸಿಂಗ್ ಹಾಡಿರುವ ಹಾಡು. ಅಜಯ್​ ದೇವಗನ್​ ನಾಯಕನಟರಾಗಿ ನಟಿಸಿದ್ದಾರೆ. ಈಗ ವೈರಲ್ ಆಗುತ್ತಿರುವ ವಿಡಿಯೋ ಗಮನಿಸಿ, ಈ ಬಾಲಕನ ಕಂಠಸಿರಿ ನಿಮ್ಮನ್ನು ಮತ್ತೆ ಮತ್ತೆ ಈ ಹಾಡನ್ನು ಕೇಳುವಂತೆ ಮಾಡುತ್ತದೆ. ಇಡೀ ದಿನ ಇದೇ ಗುಂಗಿನಲ್ಲಿ ತೇಲುವಂತೆ ಮಾಡುತ್ತದೆ. ನೆಟ್ಟಿಗರು ಈ ಹುಡುಗನ ಶಾರೀರಕ್ಕೆ ಭಲೆ ಎನ್ನುತ್ತಿದ್ದಾರೆ.

47 ಸೆಕೆಂಡುಗಳ ಈ ವಿಡಿಯೋ ನಿಮ್ಮನ್ನು 90ರ ದಶಕಕ್ಕೆ ಕರೆದೊಯ್ಯುತ್ತದೆ. ಈ ಹುಡುಗನಿಗೆ ಒಳ್ಳೆಯ ಅವಕಾಶಗಳು ಸಿಗಬೇಕು. ನಮ್ಮ ನಡುವೆ ಇಂಥ ಸಾಕಷ್ಟು ಪ್ರತಿಭಾವಂತ ಅಂಧಮಕ್ಕಳು ಇದ್ದಾರೆ. ಆದರೆ ಅವರೆಲ್ಲ ಬೀದಿಬದಿಯ ಕಲಾವಿದರಾಗಿ ಉಳಿಯಬೇಕಾಗುತ್ತದೆ ಇದು ದುರಾದೃಷ್ಟ ಎಂದು ನೆಟ್ಟಿಗರು ಮರಗುತ್ತಿದ್ಧಾರೆ.

ಇದನ್ನೂ ಓದಿ : ರಸ್ತೆಯಲ್ಲಿ ಮೂರ್ಛೆ ಹೋಗಿದ್ದ ನಾಯಿಯನ್ನು ರಕ್ಷಿಸಿದ ವಿಡಿಯೋ ವೈರಲ್

ಅದ್ಭುತವಾದ ಕಂಠ, ಇವನಿಗೆ ಒಳ್ಳೆಯ ಮಾರ್ಗದರ್ಶನ, ಸೌಲಭ್ಯಗಳು ದೊರೆಯಬೇಕು ಎಂದು ಅನೇಕರು ಹೇಳುತ್ತಿದ್ದಾರೆ. ಇದು ಯಾವ ಊರಿನಲ್ಲಿ ವಿಡಿಯೋ ಮಾಡಿದ್ದು ಎಂದು ಕೆಲವರು ಕೇಳಿದ್ದಾರೆ. ಈ ಹುಡುಗ ಎಲ್ಲಿ ವಾಸಿಸುತ್ತಾನೆ ಎಂದು ಇನ್ನೂ ಕೆಲವರು ಕೇಳಿದ್ದಾರೆ.

ಈ ವಿಡಿಯೋ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ 

Published On - 6:27 pm, Sat, 4 February 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ