AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರುಡುತನ ಕಣ್ಣಿಗೆ, ಕಂಠಕ್ಕಲ್ಲ; ‘ಕಚ್ಚೆ ಧಾಗೆ’ಯ ಈ ಹಾಡು ನೆನಪಿದೆಯೇ? ಬಾಲಕನ ಕಂಠಸಿರಿಯಲ್ಲಿ ಕೇಳಿ

Blind Kid : ನಮ್ಮ ನಡುವೆ ಇಂಥ ಸಾಕಷ್ಟು ಪ್ರತಿಭಾವಂತ ಅಂಧಮಕ್ಕಳು ಇದ್ದಾರೆ. ಆದರೆ ಅವರೆಲ್ಲ ಬೀದಿಬದಿಯ ಕಲಾವಿದರಾಗಿ ಉಳಿಯಬೇಕಾಗುತ್ತದೆ ಇದು ದುರಾದೃಷ್ಟ ಎಂದು ನೆಟ್ಟಿಗರು ಮರಗುತ್ತಿದ್ದಾರೆ. 

ಕುರುಡುತನ ಕಣ್ಣಿಗೆ, ಕಂಠಕ್ಕಲ್ಲ; ‘ಕಚ್ಚೆ ಧಾಗೆ’ಯ ಈ ಹಾಡು ನೆನಪಿದೆಯೇ? ಬಾಲಕನ ಕಂಠಸಿರಿಯಲ್ಲಿ ಕೇಳಿ
TV9 Web
| Edited By: |

Updated on:Feb 04, 2023 | 6:33 PM

Share

Viral Video : ಒಂದು ಇಲ್ಲದಿದ್ದರೆ ಇನ್ನೊಂದು ವರವೆಂಬಂತೆ ಇದ್ದೇ ಇರುತ್ತದೆ ಎನ್ನುವುದಕ್ಕೆ ಈ ಕುರುಡ ಬಾಲಕನೇ ಸಾಕ್ಷಿ. ‘ಊಪರ್ ಖುದಾ ಆಸಮಾನ್​ ನೀಚೆ’ ಇದು ಕಚ್ಛೆ ಧಾಗೆ ಸಿನೆಮಾದಲ್ಲಿ ಸುಖವಿಂದರ್​ ಸಿಂಗ್ ಹಾಡಿರುವ ಹಾಡು. ಅಜಯ್​ ದೇವಗನ್​ ನಾಯಕನಟರಾಗಿ ನಟಿಸಿದ್ದಾರೆ. ಈಗ ವೈರಲ್ ಆಗುತ್ತಿರುವ ವಿಡಿಯೋ ಗಮನಿಸಿ, ಈ ಬಾಲಕನ ಕಂಠಸಿರಿ ನಿಮ್ಮನ್ನು ಮತ್ತೆ ಮತ್ತೆ ಈ ಹಾಡನ್ನು ಕೇಳುವಂತೆ ಮಾಡುತ್ತದೆ. ಇಡೀ ದಿನ ಇದೇ ಗುಂಗಿನಲ್ಲಿ ತೇಲುವಂತೆ ಮಾಡುತ್ತದೆ. ನೆಟ್ಟಿಗರು ಈ ಹುಡುಗನ ಶಾರೀರಕ್ಕೆ ಭಲೆ ಎನ್ನುತ್ತಿದ್ದಾರೆ.

47 ಸೆಕೆಂಡುಗಳ ಈ ವಿಡಿಯೋ ನಿಮ್ಮನ್ನು 90ರ ದಶಕಕ್ಕೆ ಕರೆದೊಯ್ಯುತ್ತದೆ. ಈ ಹುಡುಗನಿಗೆ ಒಳ್ಳೆಯ ಅವಕಾಶಗಳು ಸಿಗಬೇಕು. ನಮ್ಮ ನಡುವೆ ಇಂಥ ಸಾಕಷ್ಟು ಪ್ರತಿಭಾವಂತ ಅಂಧಮಕ್ಕಳು ಇದ್ದಾರೆ. ಆದರೆ ಅವರೆಲ್ಲ ಬೀದಿಬದಿಯ ಕಲಾವಿದರಾಗಿ ಉಳಿಯಬೇಕಾಗುತ್ತದೆ ಇದು ದುರಾದೃಷ್ಟ ಎಂದು ನೆಟ್ಟಿಗರು ಮರಗುತ್ತಿದ್ಧಾರೆ.

ಇದನ್ನೂ ಓದಿ : ರಸ್ತೆಯಲ್ಲಿ ಮೂರ್ಛೆ ಹೋಗಿದ್ದ ನಾಯಿಯನ್ನು ರಕ್ಷಿಸಿದ ವಿಡಿಯೋ ವೈರಲ್

ಅದ್ಭುತವಾದ ಕಂಠ, ಇವನಿಗೆ ಒಳ್ಳೆಯ ಮಾರ್ಗದರ್ಶನ, ಸೌಲಭ್ಯಗಳು ದೊರೆಯಬೇಕು ಎಂದು ಅನೇಕರು ಹೇಳುತ್ತಿದ್ದಾರೆ. ಇದು ಯಾವ ಊರಿನಲ್ಲಿ ವಿಡಿಯೋ ಮಾಡಿದ್ದು ಎಂದು ಕೆಲವರು ಕೇಳಿದ್ದಾರೆ. ಈ ಹುಡುಗ ಎಲ್ಲಿ ವಾಸಿಸುತ್ತಾನೆ ಎಂದು ಇನ್ನೂ ಕೆಲವರು ಕೇಳಿದ್ದಾರೆ.

ಈ ವಿಡಿಯೋ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ 

Published On - 6:27 pm, Sat, 4 February 23

ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ