AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರುಡುತನ ಕಣ್ಣಿಗೆ, ಕಂಠಕ್ಕಲ್ಲ; ‘ಕಚ್ಚೆ ಧಾಗೆ’ಯ ಈ ಹಾಡು ನೆನಪಿದೆಯೇ? ಬಾಲಕನ ಕಂಠಸಿರಿಯಲ್ಲಿ ಕೇಳಿ

Blind Kid : ನಮ್ಮ ನಡುವೆ ಇಂಥ ಸಾಕಷ್ಟು ಪ್ರತಿಭಾವಂತ ಅಂಧಮಕ್ಕಳು ಇದ್ದಾರೆ. ಆದರೆ ಅವರೆಲ್ಲ ಬೀದಿಬದಿಯ ಕಲಾವಿದರಾಗಿ ಉಳಿಯಬೇಕಾಗುತ್ತದೆ ಇದು ದುರಾದೃಷ್ಟ ಎಂದು ನೆಟ್ಟಿಗರು ಮರಗುತ್ತಿದ್ದಾರೆ. 

ಕುರುಡುತನ ಕಣ್ಣಿಗೆ, ಕಂಠಕ್ಕಲ್ಲ; ‘ಕಚ್ಚೆ ಧಾಗೆ’ಯ ಈ ಹಾಡು ನೆನಪಿದೆಯೇ? ಬಾಲಕನ ಕಂಠಸಿರಿಯಲ್ಲಿ ಕೇಳಿ
Follow us
TV9 Web
| Updated By: ಶ್ರೀದೇವಿ ಕಳಸದ

Updated on:Feb 04, 2023 | 6:33 PM

Viral Video : ಒಂದು ಇಲ್ಲದಿದ್ದರೆ ಇನ್ನೊಂದು ವರವೆಂಬಂತೆ ಇದ್ದೇ ಇರುತ್ತದೆ ಎನ್ನುವುದಕ್ಕೆ ಈ ಕುರುಡ ಬಾಲಕನೇ ಸಾಕ್ಷಿ. ‘ಊಪರ್ ಖುದಾ ಆಸಮಾನ್​ ನೀಚೆ’ ಇದು ಕಚ್ಛೆ ಧಾಗೆ ಸಿನೆಮಾದಲ್ಲಿ ಸುಖವಿಂದರ್​ ಸಿಂಗ್ ಹಾಡಿರುವ ಹಾಡು. ಅಜಯ್​ ದೇವಗನ್​ ನಾಯಕನಟರಾಗಿ ನಟಿಸಿದ್ದಾರೆ. ಈಗ ವೈರಲ್ ಆಗುತ್ತಿರುವ ವಿಡಿಯೋ ಗಮನಿಸಿ, ಈ ಬಾಲಕನ ಕಂಠಸಿರಿ ನಿಮ್ಮನ್ನು ಮತ್ತೆ ಮತ್ತೆ ಈ ಹಾಡನ್ನು ಕೇಳುವಂತೆ ಮಾಡುತ್ತದೆ. ಇಡೀ ದಿನ ಇದೇ ಗುಂಗಿನಲ್ಲಿ ತೇಲುವಂತೆ ಮಾಡುತ್ತದೆ. ನೆಟ್ಟಿಗರು ಈ ಹುಡುಗನ ಶಾರೀರಕ್ಕೆ ಭಲೆ ಎನ್ನುತ್ತಿದ್ದಾರೆ.

47 ಸೆಕೆಂಡುಗಳ ಈ ವಿಡಿಯೋ ನಿಮ್ಮನ್ನು 90ರ ದಶಕಕ್ಕೆ ಕರೆದೊಯ್ಯುತ್ತದೆ. ಈ ಹುಡುಗನಿಗೆ ಒಳ್ಳೆಯ ಅವಕಾಶಗಳು ಸಿಗಬೇಕು. ನಮ್ಮ ನಡುವೆ ಇಂಥ ಸಾಕಷ್ಟು ಪ್ರತಿಭಾವಂತ ಅಂಧಮಕ್ಕಳು ಇದ್ದಾರೆ. ಆದರೆ ಅವರೆಲ್ಲ ಬೀದಿಬದಿಯ ಕಲಾವಿದರಾಗಿ ಉಳಿಯಬೇಕಾಗುತ್ತದೆ ಇದು ದುರಾದೃಷ್ಟ ಎಂದು ನೆಟ್ಟಿಗರು ಮರಗುತ್ತಿದ್ಧಾರೆ.

ಇದನ್ನೂ ಓದಿ : ರಸ್ತೆಯಲ್ಲಿ ಮೂರ್ಛೆ ಹೋಗಿದ್ದ ನಾಯಿಯನ್ನು ರಕ್ಷಿಸಿದ ವಿಡಿಯೋ ವೈರಲ್

ಅದ್ಭುತವಾದ ಕಂಠ, ಇವನಿಗೆ ಒಳ್ಳೆಯ ಮಾರ್ಗದರ್ಶನ, ಸೌಲಭ್ಯಗಳು ದೊರೆಯಬೇಕು ಎಂದು ಅನೇಕರು ಹೇಳುತ್ತಿದ್ದಾರೆ. ಇದು ಯಾವ ಊರಿನಲ್ಲಿ ವಿಡಿಯೋ ಮಾಡಿದ್ದು ಎಂದು ಕೆಲವರು ಕೇಳಿದ್ದಾರೆ. ಈ ಹುಡುಗ ಎಲ್ಲಿ ವಾಸಿಸುತ್ತಾನೆ ಎಂದು ಇನ್ನೂ ಕೆಲವರು ಕೇಳಿದ್ದಾರೆ.

ಈ ವಿಡಿಯೋ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ 

Published On - 6:27 pm, Sat, 4 February 23

ಬಾಹ್ಯಾಕಾಶಕ್ಕೆ ಹಾರಿದ ಮಗನನ್ನು ಕಂಡು ಭಾವುಕರಾದ ಶುಭಾಂಶು ಶುಕ್ಲಾ ತಾಯಿ
ಬಾಹ್ಯಾಕಾಶಕ್ಕೆ ಹಾರಿದ ಮಗನನ್ನು ಕಂಡು ಭಾವುಕರಾದ ಶುಭಾಂಶು ಶುಕ್ಲಾ ತಾಯಿ
ಭಾರತ-ಪಾಕಿಸ್ತಾನದ ಯುದ್ಧ ನಿಲ್ಲಿಸಿದ್ದು ನಾನೇ; ಹಳೇ ರಾಗ ಹಾಡಿದ ಟ್ರಂಪ್
ಭಾರತ-ಪಾಕಿಸ್ತಾನದ ಯುದ್ಧ ನಿಲ್ಲಿಸಿದ್ದು ನಾನೇ; ಹಳೇ ರಾಗ ಹಾಡಿದ ಟ್ರಂಪ್
ಯತ್ನಾಳ್, ಈಶ್ವರಪ್ಪ ಜೋಡಿಗೆ ಕನ್ನಡಿ ತೋರಿಸಿದ ರಾಜ್ಯ ಬಿಜೆಪಿ ಉಸ್ತುವಾರಿ
ಯತ್ನಾಳ್, ಈಶ್ವರಪ್ಪ ಜೋಡಿಗೆ ಕನ್ನಡಿ ತೋರಿಸಿದ ರಾಜ್ಯ ಬಿಜೆಪಿ ಉಸ್ತುವಾರಿ
ಅಣ್ಣಾವ್ರ ಮೊಮ್ಮಗನಿಗೆ ದುನಿಯಾ ವಿಜಿ ಆಕ್ಷನ್ ಕಟ್, ಭರದಿಂದ ಸಾಗಿದೆ ಶೂಟಿಂಗ್
ಅಣ್ಣಾವ್ರ ಮೊಮ್ಮಗನಿಗೆ ದುನಿಯಾ ವಿಜಿ ಆಕ್ಷನ್ ಕಟ್, ಭರದಿಂದ ಸಾಗಿದೆ ಶೂಟಿಂಗ್
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳು ದಿನಕ್ಕೊಂದು ಬಯಲಾಗುತ್ತಿವೆ: ಚಲವಾದಿ
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳು ದಿನಕ್ಕೊಂದು ಬಯಲಾಗುತ್ತಿವೆ: ಚಲವಾದಿ
ಪೊಲೀಸ್ ಮತ್ತು ಪ್ರತಿಭಟನೆಕಾರರ ನಡುವೆ ಸಿಲುಕಿ ಒದ್ದಾಡಿದ ರೇಣುಕಾಚಾರ್ಯ
ಪೊಲೀಸ್ ಮತ್ತು ಪ್ರತಿಭಟನೆಕಾರರ ನಡುವೆ ಸಿಲುಕಿ ಒದ್ದಾಡಿದ ರೇಣುಕಾಚಾರ್ಯ
ರಾಜು ಕಾಗೆ ಕೇಳಿದ ಕೆಲಸಗಳೆಲ್ಲವನ್ನೂ ಮಾಡಿಕೊಟ್ಟಿದ್ದೇನೆ: ಶಿವಕುಮಾರ್
ರಾಜು ಕಾಗೆ ಕೇಳಿದ ಕೆಲಸಗಳೆಲ್ಲವನ್ನೂ ಮಾಡಿಕೊಟ್ಟಿದ್ದೇನೆ: ಶಿವಕುಮಾರ್
ಹಿಮಾಚಲ ಪ್ರದೇಶದ ಕುಲುವಿನಲ್ಲಿ ಮೇಘಸ್ಫೋಟ; ಸೈಂಜ್ ಕಣಿವೆಯಲ್ಲಿ ಪ್ರವಾಹ
ಹಿಮಾಚಲ ಪ್ರದೇಶದ ಕುಲುವಿನಲ್ಲಿ ಮೇಘಸ್ಫೋಟ; ಸೈಂಜ್ ಕಣಿವೆಯಲ್ಲಿ ಪ್ರವಾಹ
ಕೇವಲ ನಾಲ್ಕು ದಿನಗಳ ಪರಿಚಯ ದೈಹಿಕ ಸಂಪರ್ಕದವರೆಗೆ ಮುಂದುವರಿಯಿತು
ಕೇವಲ ನಾಲ್ಕು ದಿನಗಳ ಪರಿಚಯ ದೈಹಿಕ ಸಂಪರ್ಕದವರೆಗೆ ಮುಂದುವರಿಯಿತು
ಕ್ಷಮೆ ಕೇಳಲು ಶಿವರಾಜ್​ಕುಮಾರ್ ಮನೆ ಎದುರು ಕಾಯುತ್ತಿರುವ ಮಡೆನೂರು ಮನು
ಕ್ಷಮೆ ಕೇಳಲು ಶಿವರಾಜ್​ಕುಮಾರ್ ಮನೆ ಎದುರು ಕಾಯುತ್ತಿರುವ ಮಡೆನೂರು ಮನು