AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಎರಡು ಹುಲಿಗಳ ನಡುವಿನ ಭೀಕರ ಕಾಳಗ ಹೇಗಿದೆ ನೋಡಿ; ವಿಡಿಯೋ ವೈರಲ್​​

ಎರಡು ಹುಲಿಗಳ ನಡುವಿನ ಭೀಕರ ಕಾದಾಟದ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗುತ್ತಿದೆ. ಈ ಕಾದಾಟದ ವಿಡಿಯೋ ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ಸೆರೆಯಾಗಿದೆ.

Viral Video: ಎರಡು ಹುಲಿಗಳ ನಡುವಿನ ಭೀಕರ ಕಾಳಗ ಹೇಗಿದೆ ನೋಡಿ; ವಿಡಿಯೋ ವೈರಲ್​​
ಸಾಂದರ್ಭಿಕ ಚಿತ್ರImage Credit source: Pinterest
ಅಕ್ಷತಾ ವರ್ಕಾಡಿ
|

Updated on: Jan 31, 2024 | 11:06 AM

Share

ಎರಡು ಹುಲಿಗಳ ನಡುವಿನ ಭೀಕರ ಕಾದಾಟದ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗುತ್ತಿದೆ. ಈ ಕಾದಾಟದ ವಿಡಿಯೋ ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸೋಶಿಯಲ್​​ ಮೀಡಿಯಾಗಳಲ್ಲಿ ವಿಡಿಯೋ ಹಂಚಿಕೊಂಡ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀಕ್ಷಣೆಯನ್ನು ಪಡೆದುಕೊಂಡಿದೆ. ಸಿಂಹ ಅಥವಾ ಹುಲಿ ಆಕಸ್ಮಿಕವಾಗಿ ಮತ್ತೊಂದು ಸಿಂಹ ಅಥವಾ ಹುಲಿಯ ಪ್ರದೇಶವನ್ನು ಪ್ರವೇಶಿಸಿದರೆ, ಆಗ ಅವುಗಳ ನಡುವೆ ಕಾದಾಟ ಶುರುವಾಗುತ್ತದೆ. ಪ್ರಸ್ತುತ, ಅಂತಹದ್ದೇ ಒಂದು ವೀಡಿಯೊ ಇಲ್ಲಿದೆ ನೋಡಿ.

ವೈರಲ್​​ ಆಗುತ್ತಿರುವ ಈ ಭೀಕರ ಕಾದಾಟದ ವೀಡಿಯೊವನ್ನು @crazyclipsonly ಹೆಸರಿನ ಟ್ವಿಟ್ಟರ್‌ ಬಳಕೆದಾರರು ತಮ್ಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ‘ಕ್ಯಾಮೆಮ್ಯಾನ್‌ಗೂ ತನ್ನ ಕಣ್ಣುಗಳನ್ನು ನಂಬಲಾಗಲಿಲ್ಲ’ ಎಂದು ಶೀರ್ಷಿಕೆ ಬರೆಯಲಾಗಿದೆ. ಕೇವಲ 20 ಸೆಕೆಂಡ್‌ಗಳ ಈ ವೀಡಿಯೋವನ್ನು ಇದುವರೆಗೆ 20 ಮಿಲಿಯನ್ ಅಂದರೆ 2 ಕೋಟಿಗೂ ಹೆಚ್ಚು ಬಾರಿ ವೀಕ್ಷಿಸಲಾಗಿದ್ದು, 90 ಸಾವಿರಕ್ಕೂ ಹೆಚ್ಚು ಮಂದಿ ಈ ವಿಡಿಯೋವನ್ನು ಲೈಕ್ ಮಾಡಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ: 

ಇದನ್ನೂ ಓದಿ: ಈ ವೆಬ್​​ ಸೈಟ್​​ಗೆ ಭೇಟಿ ನೀಡಿ, ವಾರಕೊಮ್ಮೆ ಅತ್ತು ಬಿಡಿ, ಆರೋಗ್ಯಕ್ಕೂ ಒಳ್ಳೆಯದಂತೆ!

ಅದೇ ಸಮಯದಲ್ಲಿ, ವೀಡಿಯೊವನ್ನು ನೋಡಿದ ನೆಟ್ಟಿಗರು, ಜನರು ವಿಭಿನ್ನ ರೀತಿಯ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ‘ಅಬ್ಬಾ, ಕ್ಯಾಮೆರಾದಲ್ಲಿ ಅದ್ಭುತವಾದ ಮತ್ತು ನಂಬಲಾಗದ ಕ್ಷಣವನ್ನು ಸೆರೆಹಿಡಿದಿದ್ದಾರೆ’ ಎಂದು ನೆಟ್ಟಿಗರೊಬ್ಬರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ