AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಡೆದ ಮೊದಲ ಮುತ್ತು! ಅಬ್ಬಾ ಈ ಪುಟ್ಟಣ್ಣನಿಗೆ ಇಷ್ಟೊಂದು ಖುಷಿ ಆಯಿತೆ?

Viral Video : ಈ ಪುಟ್ಟಿ ಈ ಪುಟ್ಟನಿಗೆ ಮುತ್ತು ಕೊಡುತ್ತಾಳೆ. ಅದೆಂಥಾ ಖುಷಿಗೆ ಬೀಳುತ್ತಾನೆಂದರೆ ಈತ... ಹೌದೌದು ಮಕ್ಕಳು ಏನು ಮಾಡಿದರೂ ಚೆಂದವೇ! ಎಂದುಕೊಳ್ಳುತ್ತಿದ್ದೀರಾ? ನೋಡಿ ವಿಡಿಯೋ.

ಪಡೆದ ಮೊದಲ ಮುತ್ತು! ಅಬ್ಬಾ ಈ ಪುಟ್ಟಣ್ಣನಿಗೆ ಇಷ್ಟೊಂದು ಖುಷಿ ಆಯಿತೆ?
ಮೊದಲ ಮುತ್ತು ಪಡೆದ ಸಂಭ್ರಮದಲ್ಲಿ ಈ ಹುಡುಗ
TV9 Web
| Edited By: ಶ್ರೀದೇವಿ ಕಳಸದ|

Updated on:Jan 12, 2023 | 12:36 PM

Share

Viral Video : ಮುತ್ತಿಗೆ ಎಷ್ಟೊಂದು ಬೆಲೆ ಇದೆಯಲ್ಲವೇ? ಮಕ್ಕಳಿಂದ ಹಿಡಿದು ಮುಪ್ಪಾನುಮುದುಕರವರೆಗೂ ಮುತ್ತು (Kiss) ಮನಸ್ಸನ್ನು ಅರಳಿಸುತ್ತದೆ. ಈ ವಿಡಿಯೋ ನೋಡಿ. ಇಲ್ಲಿರುವ ಈ ಪುಟ್ಟಿ, ಪುಟ್ಟನಿಗೆ ಮುತ್ತು ಕೊಡುತ್ತಾಳೆ. ಖುಷಿಯಿಂದ ಈ ಪುಟ್ಟ ಕುಣಿದಾಡಿ, ನೆಲಕ್ಕೆ ಬಾಗಿ ಸಂಭ್ರಮಿಸುತ್ತಾನೆ. ವೈರಲ್ ಆಗಿರುವ ಈ ವಿಡಿಯೋ ನೋಡಿ ನೆಟ್ಟಿಗರ ಮನಸ್ಸು ಮುದಗೊಂಡಿದೆ. ಈ ಗುರುವಾರವನ್ನು ಶುಭವಾಗಿಸಲು ಇದಕ್ಕಿಂತ ಒಳ್ಳೆಯ ವಿಡಿಯೋ ಬೇಕೆ?

ಈತನಕ ಈ ವಿಡಿಯೋ ಅನ್ನು 3 ಲಕ್ಷಕ್ಕಿಂತಲೂ ಹೆಚ್ಚು ಜನರು ನೋಡಿದ್ಧಾರೆ. ಅನೇಕರು ಪ್ರತಿಕ್ರಿಯಿಸಿದ್ಧಾರೆ. ಎಮೋಟಿಕಾನ್​ಗಳ ಸುರಿಮಳೆಗಂತೂ ಲೆಕ್ಕವೇ ಇಲ್ಲ. ಎಂಥವರನ್ನೂ ಈ ವಿಡಿಯೋ ಉಲ್ಲಸಿತಗೊಳಿಸುತ್ತದೆ ಎನ್ನುತ್ತಿದ್ಧಾರೆ ಹಲವರು. ಆಹಾ ಎಂಥ ಮುಗ್ಧತೆ ಮತ್ತು ಖುಷಿ ಇಲ್ಲಿ, ನಮಗೂ ಸ್ವಲ್ಪ ರವಾನಿಸಿ ಎನ್ನುತ್ತಿದ್ಧಾರೆ ಕೆಲವರು. ಮಕ್ಕಳೇ ಇದೇ ಖುಷಿ ನಿಮ್ಮ ಬದುಕಿನುದ್ದಕ್ಕೂ ಇರಲಿ. ಈ ಉತ್ಸಾಹವನ್ನು ಎಂದೂ ಕಳೆದುಕೊಳ್ಳಬೇಡಿ ಎಂದು ಹಾರೈಸಿದ್ಧಾರೆ ಅನೇಕರು.

ಮಕ್ಕಳು ಏನು ಮಾಡಿದರೂ ಚೆಂದವೇ. ಮನಸ್ಸನಲ್ಲಿ ನೀವೀಗ ಹೀಗೆ ಅಂದುಕೊಳ್ಳುತ್ತಿರಬಹುದು!

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:33 pm, Thu, 12 January 23

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು