AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಡೆದ ಮೊದಲ ಮುತ್ತು! ಅಬ್ಬಾ ಈ ಪುಟ್ಟಣ್ಣನಿಗೆ ಇಷ್ಟೊಂದು ಖುಷಿ ಆಯಿತೆ?

Viral Video : ಈ ಪುಟ್ಟಿ ಈ ಪುಟ್ಟನಿಗೆ ಮುತ್ತು ಕೊಡುತ್ತಾಳೆ. ಅದೆಂಥಾ ಖುಷಿಗೆ ಬೀಳುತ್ತಾನೆಂದರೆ ಈತ... ಹೌದೌದು ಮಕ್ಕಳು ಏನು ಮಾಡಿದರೂ ಚೆಂದವೇ! ಎಂದುಕೊಳ್ಳುತ್ತಿದ್ದೀರಾ? ನೋಡಿ ವಿಡಿಯೋ.

ಪಡೆದ ಮೊದಲ ಮುತ್ತು! ಅಬ್ಬಾ ಈ ಪುಟ್ಟಣ್ಣನಿಗೆ ಇಷ್ಟೊಂದು ಖುಷಿ ಆಯಿತೆ?
ಮೊದಲ ಮುತ್ತು ಪಡೆದ ಸಂಭ್ರಮದಲ್ಲಿ ಈ ಹುಡುಗ
TV9 Web
| Edited By: ಶ್ರೀದೇವಿ ಕಳಸದ|

Updated on:Jan 12, 2023 | 12:36 PM

Share

Viral Video : ಮುತ್ತಿಗೆ ಎಷ್ಟೊಂದು ಬೆಲೆ ಇದೆಯಲ್ಲವೇ? ಮಕ್ಕಳಿಂದ ಹಿಡಿದು ಮುಪ್ಪಾನುಮುದುಕರವರೆಗೂ ಮುತ್ತು (Kiss) ಮನಸ್ಸನ್ನು ಅರಳಿಸುತ್ತದೆ. ಈ ವಿಡಿಯೋ ನೋಡಿ. ಇಲ್ಲಿರುವ ಈ ಪುಟ್ಟಿ, ಪುಟ್ಟನಿಗೆ ಮುತ್ತು ಕೊಡುತ್ತಾಳೆ. ಖುಷಿಯಿಂದ ಈ ಪುಟ್ಟ ಕುಣಿದಾಡಿ, ನೆಲಕ್ಕೆ ಬಾಗಿ ಸಂಭ್ರಮಿಸುತ್ತಾನೆ. ವೈರಲ್ ಆಗಿರುವ ಈ ವಿಡಿಯೋ ನೋಡಿ ನೆಟ್ಟಿಗರ ಮನಸ್ಸು ಮುದಗೊಂಡಿದೆ. ಈ ಗುರುವಾರವನ್ನು ಶುಭವಾಗಿಸಲು ಇದಕ್ಕಿಂತ ಒಳ್ಳೆಯ ವಿಡಿಯೋ ಬೇಕೆ?

ಈತನಕ ಈ ವಿಡಿಯೋ ಅನ್ನು 3 ಲಕ್ಷಕ್ಕಿಂತಲೂ ಹೆಚ್ಚು ಜನರು ನೋಡಿದ್ಧಾರೆ. ಅನೇಕರು ಪ್ರತಿಕ್ರಿಯಿಸಿದ್ಧಾರೆ. ಎಮೋಟಿಕಾನ್​ಗಳ ಸುರಿಮಳೆಗಂತೂ ಲೆಕ್ಕವೇ ಇಲ್ಲ. ಎಂಥವರನ್ನೂ ಈ ವಿಡಿಯೋ ಉಲ್ಲಸಿತಗೊಳಿಸುತ್ತದೆ ಎನ್ನುತ್ತಿದ್ಧಾರೆ ಹಲವರು. ಆಹಾ ಎಂಥ ಮುಗ್ಧತೆ ಮತ್ತು ಖುಷಿ ಇಲ್ಲಿ, ನಮಗೂ ಸ್ವಲ್ಪ ರವಾನಿಸಿ ಎನ್ನುತ್ತಿದ್ಧಾರೆ ಕೆಲವರು. ಮಕ್ಕಳೇ ಇದೇ ಖುಷಿ ನಿಮ್ಮ ಬದುಕಿನುದ್ದಕ್ಕೂ ಇರಲಿ. ಈ ಉತ್ಸಾಹವನ್ನು ಎಂದೂ ಕಳೆದುಕೊಳ್ಳಬೇಡಿ ಎಂದು ಹಾರೈಸಿದ್ಧಾರೆ ಅನೇಕರು.

ಮಕ್ಕಳು ಏನು ಮಾಡಿದರೂ ಚೆಂದವೇ. ಮನಸ್ಸನಲ್ಲಿ ನೀವೀಗ ಹೀಗೆ ಅಂದುಕೊಳ್ಳುತ್ತಿರಬಹುದು!

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:33 pm, Thu, 12 January 23

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?