AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಡೆದ ಮೊದಲ ಮುತ್ತು! ಅಬ್ಬಾ ಈ ಪುಟ್ಟಣ್ಣನಿಗೆ ಇಷ್ಟೊಂದು ಖುಷಿ ಆಯಿತೆ?

Viral Video : ಈ ಪುಟ್ಟಿ ಈ ಪುಟ್ಟನಿಗೆ ಮುತ್ತು ಕೊಡುತ್ತಾಳೆ. ಅದೆಂಥಾ ಖುಷಿಗೆ ಬೀಳುತ್ತಾನೆಂದರೆ ಈತ... ಹೌದೌದು ಮಕ್ಕಳು ಏನು ಮಾಡಿದರೂ ಚೆಂದವೇ! ಎಂದುಕೊಳ್ಳುತ್ತಿದ್ದೀರಾ? ನೋಡಿ ವಿಡಿಯೋ.

ಪಡೆದ ಮೊದಲ ಮುತ್ತು! ಅಬ್ಬಾ ಈ ಪುಟ್ಟಣ್ಣನಿಗೆ ಇಷ್ಟೊಂದು ಖುಷಿ ಆಯಿತೆ?
ಮೊದಲ ಮುತ್ತು ಪಡೆದ ಸಂಭ್ರಮದಲ್ಲಿ ಈ ಹುಡುಗ
TV9 Web
| Edited By: |

Updated on:Jan 12, 2023 | 12:36 PM

Share

Viral Video : ಮುತ್ತಿಗೆ ಎಷ್ಟೊಂದು ಬೆಲೆ ಇದೆಯಲ್ಲವೇ? ಮಕ್ಕಳಿಂದ ಹಿಡಿದು ಮುಪ್ಪಾನುಮುದುಕರವರೆಗೂ ಮುತ್ತು (Kiss) ಮನಸ್ಸನ್ನು ಅರಳಿಸುತ್ತದೆ. ಈ ವಿಡಿಯೋ ನೋಡಿ. ಇಲ್ಲಿರುವ ಈ ಪುಟ್ಟಿ, ಪುಟ್ಟನಿಗೆ ಮುತ್ತು ಕೊಡುತ್ತಾಳೆ. ಖುಷಿಯಿಂದ ಈ ಪುಟ್ಟ ಕುಣಿದಾಡಿ, ನೆಲಕ್ಕೆ ಬಾಗಿ ಸಂಭ್ರಮಿಸುತ್ತಾನೆ. ವೈರಲ್ ಆಗಿರುವ ಈ ವಿಡಿಯೋ ನೋಡಿ ನೆಟ್ಟಿಗರ ಮನಸ್ಸು ಮುದಗೊಂಡಿದೆ. ಈ ಗುರುವಾರವನ್ನು ಶುಭವಾಗಿಸಲು ಇದಕ್ಕಿಂತ ಒಳ್ಳೆಯ ವಿಡಿಯೋ ಬೇಕೆ?

ಈತನಕ ಈ ವಿಡಿಯೋ ಅನ್ನು 3 ಲಕ್ಷಕ್ಕಿಂತಲೂ ಹೆಚ್ಚು ಜನರು ನೋಡಿದ್ಧಾರೆ. ಅನೇಕರು ಪ್ರತಿಕ್ರಿಯಿಸಿದ್ಧಾರೆ. ಎಮೋಟಿಕಾನ್​ಗಳ ಸುರಿಮಳೆಗಂತೂ ಲೆಕ್ಕವೇ ಇಲ್ಲ. ಎಂಥವರನ್ನೂ ಈ ವಿಡಿಯೋ ಉಲ್ಲಸಿತಗೊಳಿಸುತ್ತದೆ ಎನ್ನುತ್ತಿದ್ಧಾರೆ ಹಲವರು. ಆಹಾ ಎಂಥ ಮುಗ್ಧತೆ ಮತ್ತು ಖುಷಿ ಇಲ್ಲಿ, ನಮಗೂ ಸ್ವಲ್ಪ ರವಾನಿಸಿ ಎನ್ನುತ್ತಿದ್ಧಾರೆ ಕೆಲವರು. ಮಕ್ಕಳೇ ಇದೇ ಖುಷಿ ನಿಮ್ಮ ಬದುಕಿನುದ್ದಕ್ಕೂ ಇರಲಿ. ಈ ಉತ್ಸಾಹವನ್ನು ಎಂದೂ ಕಳೆದುಕೊಳ್ಳಬೇಡಿ ಎಂದು ಹಾರೈಸಿದ್ಧಾರೆ ಅನೇಕರು.

ಮಕ್ಕಳು ಏನು ಮಾಡಿದರೂ ಚೆಂದವೇ. ಮನಸ್ಸನಲ್ಲಿ ನೀವೀಗ ಹೀಗೆ ಅಂದುಕೊಳ್ಳುತ್ತಿರಬಹುದು!

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:33 pm, Thu, 12 January 23

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ