AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಡೆದ ಮೊದಲ ಮುತ್ತು! ಅಬ್ಬಾ ಈ ಪುಟ್ಟಣ್ಣನಿಗೆ ಇಷ್ಟೊಂದು ಖುಷಿ ಆಯಿತೆ?

Viral Video : ಈ ಪುಟ್ಟಿ ಈ ಪುಟ್ಟನಿಗೆ ಮುತ್ತು ಕೊಡುತ್ತಾಳೆ. ಅದೆಂಥಾ ಖುಷಿಗೆ ಬೀಳುತ್ತಾನೆಂದರೆ ಈತ... ಹೌದೌದು ಮಕ್ಕಳು ಏನು ಮಾಡಿದರೂ ಚೆಂದವೇ! ಎಂದುಕೊಳ್ಳುತ್ತಿದ್ದೀರಾ? ನೋಡಿ ವಿಡಿಯೋ.

ಪಡೆದ ಮೊದಲ ಮುತ್ತು! ಅಬ್ಬಾ ಈ ಪುಟ್ಟಣ್ಣನಿಗೆ ಇಷ್ಟೊಂದು ಖುಷಿ ಆಯಿತೆ?
ಮೊದಲ ಮುತ್ತು ಪಡೆದ ಸಂಭ್ರಮದಲ್ಲಿ ಈ ಹುಡುಗ
TV9 Web
| Edited By: |

Updated on:Jan 12, 2023 | 12:36 PM

Share

Viral Video : ಮುತ್ತಿಗೆ ಎಷ್ಟೊಂದು ಬೆಲೆ ಇದೆಯಲ್ಲವೇ? ಮಕ್ಕಳಿಂದ ಹಿಡಿದು ಮುಪ್ಪಾನುಮುದುಕರವರೆಗೂ ಮುತ್ತು (Kiss) ಮನಸ್ಸನ್ನು ಅರಳಿಸುತ್ತದೆ. ಈ ವಿಡಿಯೋ ನೋಡಿ. ಇಲ್ಲಿರುವ ಈ ಪುಟ್ಟಿ, ಪುಟ್ಟನಿಗೆ ಮುತ್ತು ಕೊಡುತ್ತಾಳೆ. ಖುಷಿಯಿಂದ ಈ ಪುಟ್ಟ ಕುಣಿದಾಡಿ, ನೆಲಕ್ಕೆ ಬಾಗಿ ಸಂಭ್ರಮಿಸುತ್ತಾನೆ. ವೈರಲ್ ಆಗಿರುವ ಈ ವಿಡಿಯೋ ನೋಡಿ ನೆಟ್ಟಿಗರ ಮನಸ್ಸು ಮುದಗೊಂಡಿದೆ. ಈ ಗುರುವಾರವನ್ನು ಶುಭವಾಗಿಸಲು ಇದಕ್ಕಿಂತ ಒಳ್ಳೆಯ ವಿಡಿಯೋ ಬೇಕೆ?

ಈತನಕ ಈ ವಿಡಿಯೋ ಅನ್ನು 3 ಲಕ್ಷಕ್ಕಿಂತಲೂ ಹೆಚ್ಚು ಜನರು ನೋಡಿದ್ಧಾರೆ. ಅನೇಕರು ಪ್ರತಿಕ್ರಿಯಿಸಿದ್ಧಾರೆ. ಎಮೋಟಿಕಾನ್​ಗಳ ಸುರಿಮಳೆಗಂತೂ ಲೆಕ್ಕವೇ ಇಲ್ಲ. ಎಂಥವರನ್ನೂ ಈ ವಿಡಿಯೋ ಉಲ್ಲಸಿತಗೊಳಿಸುತ್ತದೆ ಎನ್ನುತ್ತಿದ್ಧಾರೆ ಹಲವರು. ಆಹಾ ಎಂಥ ಮುಗ್ಧತೆ ಮತ್ತು ಖುಷಿ ಇಲ್ಲಿ, ನಮಗೂ ಸ್ವಲ್ಪ ರವಾನಿಸಿ ಎನ್ನುತ್ತಿದ್ಧಾರೆ ಕೆಲವರು. ಮಕ್ಕಳೇ ಇದೇ ಖುಷಿ ನಿಮ್ಮ ಬದುಕಿನುದ್ದಕ್ಕೂ ಇರಲಿ. ಈ ಉತ್ಸಾಹವನ್ನು ಎಂದೂ ಕಳೆದುಕೊಳ್ಳಬೇಡಿ ಎಂದು ಹಾರೈಸಿದ್ಧಾರೆ ಅನೇಕರು.

ಮಕ್ಕಳು ಏನು ಮಾಡಿದರೂ ಚೆಂದವೇ. ಮನಸ್ಸನಲ್ಲಿ ನೀವೀಗ ಹೀಗೆ ಅಂದುಕೊಳ್ಳುತ್ತಿರಬಹುದು!

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:33 pm, Thu, 12 January 23

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ