AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಡೆದ ಮೊದಲ ಮುತ್ತು! ಅಬ್ಬಾ ಈ ಪುಟ್ಟಣ್ಣನಿಗೆ ಇಷ್ಟೊಂದು ಖುಷಿ ಆಯಿತೆ?

Viral Video : ಈ ಪುಟ್ಟಿ ಈ ಪುಟ್ಟನಿಗೆ ಮುತ್ತು ಕೊಡುತ್ತಾಳೆ. ಅದೆಂಥಾ ಖುಷಿಗೆ ಬೀಳುತ್ತಾನೆಂದರೆ ಈತ... ಹೌದೌದು ಮಕ್ಕಳು ಏನು ಮಾಡಿದರೂ ಚೆಂದವೇ! ಎಂದುಕೊಳ್ಳುತ್ತಿದ್ದೀರಾ? ನೋಡಿ ವಿಡಿಯೋ.

ಪಡೆದ ಮೊದಲ ಮುತ್ತು! ಅಬ್ಬಾ ಈ ಪುಟ್ಟಣ್ಣನಿಗೆ ಇಷ್ಟೊಂದು ಖುಷಿ ಆಯಿತೆ?
ಮೊದಲ ಮುತ್ತು ಪಡೆದ ಸಂಭ್ರಮದಲ್ಲಿ ಈ ಹುಡುಗ
TV9 Web
| Edited By: ಶ್ರೀದೇವಿ ಕಳಸದ|

Updated on:Jan 12, 2023 | 12:36 PM

Share

Viral Video : ಮುತ್ತಿಗೆ ಎಷ್ಟೊಂದು ಬೆಲೆ ಇದೆಯಲ್ಲವೇ? ಮಕ್ಕಳಿಂದ ಹಿಡಿದು ಮುಪ್ಪಾನುಮುದುಕರವರೆಗೂ ಮುತ್ತು (Kiss) ಮನಸ್ಸನ್ನು ಅರಳಿಸುತ್ತದೆ. ಈ ವಿಡಿಯೋ ನೋಡಿ. ಇಲ್ಲಿರುವ ಈ ಪುಟ್ಟಿ, ಪುಟ್ಟನಿಗೆ ಮುತ್ತು ಕೊಡುತ್ತಾಳೆ. ಖುಷಿಯಿಂದ ಈ ಪುಟ್ಟ ಕುಣಿದಾಡಿ, ನೆಲಕ್ಕೆ ಬಾಗಿ ಸಂಭ್ರಮಿಸುತ್ತಾನೆ. ವೈರಲ್ ಆಗಿರುವ ಈ ವಿಡಿಯೋ ನೋಡಿ ನೆಟ್ಟಿಗರ ಮನಸ್ಸು ಮುದಗೊಂಡಿದೆ. ಈ ಗುರುವಾರವನ್ನು ಶುಭವಾಗಿಸಲು ಇದಕ್ಕಿಂತ ಒಳ್ಳೆಯ ವಿಡಿಯೋ ಬೇಕೆ?

ಈತನಕ ಈ ವಿಡಿಯೋ ಅನ್ನು 3 ಲಕ್ಷಕ್ಕಿಂತಲೂ ಹೆಚ್ಚು ಜನರು ನೋಡಿದ್ಧಾರೆ. ಅನೇಕರು ಪ್ರತಿಕ್ರಿಯಿಸಿದ್ಧಾರೆ. ಎಮೋಟಿಕಾನ್​ಗಳ ಸುರಿಮಳೆಗಂತೂ ಲೆಕ್ಕವೇ ಇಲ್ಲ. ಎಂಥವರನ್ನೂ ಈ ವಿಡಿಯೋ ಉಲ್ಲಸಿತಗೊಳಿಸುತ್ತದೆ ಎನ್ನುತ್ತಿದ್ಧಾರೆ ಹಲವರು. ಆಹಾ ಎಂಥ ಮುಗ್ಧತೆ ಮತ್ತು ಖುಷಿ ಇಲ್ಲಿ, ನಮಗೂ ಸ್ವಲ್ಪ ರವಾನಿಸಿ ಎನ್ನುತ್ತಿದ್ಧಾರೆ ಕೆಲವರು. ಮಕ್ಕಳೇ ಇದೇ ಖುಷಿ ನಿಮ್ಮ ಬದುಕಿನುದ್ದಕ್ಕೂ ಇರಲಿ. ಈ ಉತ್ಸಾಹವನ್ನು ಎಂದೂ ಕಳೆದುಕೊಳ್ಳಬೇಡಿ ಎಂದು ಹಾರೈಸಿದ್ಧಾರೆ ಅನೇಕರು.

ಮಕ್ಕಳು ಏನು ಮಾಡಿದರೂ ಚೆಂದವೇ. ಮನಸ್ಸನಲ್ಲಿ ನೀವೀಗ ಹೀಗೆ ಅಂದುಕೊಳ್ಳುತ್ತಿರಬಹುದು!

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:33 pm, Thu, 12 January 23

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ