AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದುವೆ ಸಂಭ್ರಮದಲ್ಲಿನ ಪುಟ್ಟ ಹುಡುಗಿಯ ಡಾನ್ಸ್​​ ವಿಡಿಯೋಗೆ ನೆಟ್ಟಿಗರು ಫಿದಾ

ಮದುವೆ ಸಂಭ್ರಮದಲ್ಲಿ ಬಾಲಕಿಯ ಎನರ್ಜೆಟಿಕ್ ಡ್ಯಾನ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗುತ್ತಿದ್ದು, ಪುಟ್ಟ ಬಾಲಕಿಯ ಪ್ರತಿಭೆಗೆ ನೆಟ್ಟಿಗರು ಫಿದಾ ಆಗಿದ್ದಾರೆ.

Viral Video: ಮದುವೆ ಸಂಭ್ರಮದಲ್ಲಿನ  ಪುಟ್ಟ ಹುಡುಗಿಯ ಡಾನ್ಸ್​​ ವಿಡಿಯೋಗೆ ನೆಟ್ಟಿಗರು ಫಿದಾ
ಪುಟ್ಟ ಹುಡುಗಿಯ ಡಾನ್ಸ್​​ ವಿಡಿಯೋImage Credit source: Instagram
ಅಕ್ಷತಾ ವರ್ಕಾಡಿ
|

Updated on:Mar 09, 2023 | 3:19 PM

Share

ಮದುವೆ ಸಂಭ್ರಮದಲ್ಲಿ ಬಾಲಕಿಯ ಎನರ್ಜೆಟಿಕ್ ಡ್ಯಾನ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗುತ್ತಿದ್ದು, ಪುಟ್ಟ ಬಾಲಕಿಯ ಪ್ರತಿಭೆಗೆ ನೆಟ್ಟಿಗರು ಫಿದಾ ಆಗಿದ್ದಾರೆ. ಈ ವಿಡಿಯೋ ಈಗಾಗಲೇ ಲಕ್ಷಾಂತ ವೀಕ್ಷಣೆಯನ್ನು ಪಡೆದುಕೊಂಡಿದೆ. ಕೆಲವರು ಆಕೆಯ ಆತ್ಮವಿಶ್ವಾಸವನ್ನು ಮೆಚ್ಚಿದರೆ, ಇನ್ನು ಕೆಲವರು ಆಕೆಯ ಭವಿಷ್ಯಕ್ಕಾಗಿ ಶುಭ ಹಾರೈಸಿದರು. ಪುಟ್ಟ ಬಾಲಕಿಯ ಎನರ್ಜೆಟಿಕ್ ಡ್ಯಾನ್ಸ್ ವಿಡಿಯೋ ಇಲ್ಲಿದೆ ನೋಡಿ:

ಹರ್ಯಾನ್ವಿ ಹಾಡಿಗೆ ಸಕ್ಕತ್ತ್​​ ಆಗಿ ಹೆಜ್ಜೆ ಹಾಕುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಹರಿಯಾಣ್ವಿ ಭಾಷೆಯ 52 ಗಜ್ ಕಾ ದಮನ್‌ ಹಾಡಿಗೆ ಈಗಾಗಲೇ ಸಾಕಷ್ಟು ಜನರು ಸ್ಟೆಪ್​​ ಹಾಕಿದ್ದು, ಆದರೆ ಈ ಪುಟ್ಟ ಹುಡುಗಿಯ ನೃತ್ಯ ಮದುವೆ ಸಮಾರಂಭದ ಹೊರತಾಗಿಯೂ ಸಾಮಾಜಿಕ ಜಾಲತಾಣದಲ್ಲಿ ಲಕ್ಷಾಂತರ ಜನರ ಮನ ಗೆದ್ದಿದೆ. ಆಕೆಯ ಡಾನ್ಸ್​​ಗೆ ಮೆಚ್ಚಿ ಸಾಕಷ್ಟು ಮದುವೆಗೆ ಬಂದ ಜನರು ಮೆಚ್ಚುಗೆಯ ಸಂಕೇತವಾಗಿ ನಗದು ನೀಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಇದನ್ನೂ ಓದಿ: ಆಕೆ ನೀಡಿದ ಸೇವೆ, ಪ್ರೀತಿ, ಶಕ್ತಿಗಾಗಿ 1.75 ಕೋಟಿ ರೂ. ವಿಚ್ಛೇದನ ಪರಿಹಾರ ನೀಡಿ, ಕೋರ್ಟ್ ಖಡಕ್ ಆದೇಶ

ಒಂದು ತಿಂಗಳ ಹಿಂದೆ ಪೋಸ್ಟ್​ ಮಾಡಲಾದ ಈ ವಿಡಿಯೋ ಈಗಾಗಲೇ 1.3 ಮಿಲಿಯನ್ ವೀಕ್ಷಣೆ ಪಡೆದುಕೊಂಡಿದೆ. ಜೊತೆಗೆ 82 ಸಾವಿರ ಲೈಕ್​ ಹಾಗೂ 832 ಕಾಮೆಂಟ್​​ಗಳನ್ನು ಕೂಡ ಗಳಿಸಿದೆ. ಕೆಲವರು ಆಕೆಯ ಆತ್ಮವಿಶ್ವಾಸವನ್ನು ಮೆಚ್ಚಿದರೆ, ಇನ್ನು ಕೆಲವರು ಆಕೆಯ ಭವಿಷ್ಯಕ್ಕಾಗಿ ಶುಭ ಹಾರೈಸಿದರು. ಇಂದು ಸಾಮಾಜಿಕ ಜಾಲತಾಣಗಳು ಸಾಕಷ್ಟು ಪ್ರತಿಭೆಗಳನ್ನು ಲಕ್ಷಾಂತರ ಜನರನ್ನು ತಲುಪುವಲ್ಲಿ ಸಹಾಯಕವಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:15 pm, Thu, 9 March 23

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ