AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದುವೆ ಸಂಭ್ರಮದಲ್ಲಿನ ಪುಟ್ಟ ಹುಡುಗಿಯ ಡಾನ್ಸ್​​ ವಿಡಿಯೋಗೆ ನೆಟ್ಟಿಗರು ಫಿದಾ

ಮದುವೆ ಸಂಭ್ರಮದಲ್ಲಿ ಬಾಲಕಿಯ ಎನರ್ಜೆಟಿಕ್ ಡ್ಯಾನ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗುತ್ತಿದ್ದು, ಪುಟ್ಟ ಬಾಲಕಿಯ ಪ್ರತಿಭೆಗೆ ನೆಟ್ಟಿಗರು ಫಿದಾ ಆಗಿದ್ದಾರೆ.

Viral Video: ಮದುವೆ ಸಂಭ್ರಮದಲ್ಲಿನ  ಪುಟ್ಟ ಹುಡುಗಿಯ ಡಾನ್ಸ್​​ ವಿಡಿಯೋಗೆ ನೆಟ್ಟಿಗರು ಫಿದಾ
ಪುಟ್ಟ ಹುಡುಗಿಯ ಡಾನ್ಸ್​​ ವಿಡಿಯೋImage Credit source: Instagram
ಅಕ್ಷತಾ ವರ್ಕಾಡಿ
|

Updated on:Mar 09, 2023 | 3:19 PM

Share

ಮದುವೆ ಸಂಭ್ರಮದಲ್ಲಿ ಬಾಲಕಿಯ ಎನರ್ಜೆಟಿಕ್ ಡ್ಯಾನ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗುತ್ತಿದ್ದು, ಪುಟ್ಟ ಬಾಲಕಿಯ ಪ್ರತಿಭೆಗೆ ನೆಟ್ಟಿಗರು ಫಿದಾ ಆಗಿದ್ದಾರೆ. ಈ ವಿಡಿಯೋ ಈಗಾಗಲೇ ಲಕ್ಷಾಂತ ವೀಕ್ಷಣೆಯನ್ನು ಪಡೆದುಕೊಂಡಿದೆ. ಕೆಲವರು ಆಕೆಯ ಆತ್ಮವಿಶ್ವಾಸವನ್ನು ಮೆಚ್ಚಿದರೆ, ಇನ್ನು ಕೆಲವರು ಆಕೆಯ ಭವಿಷ್ಯಕ್ಕಾಗಿ ಶುಭ ಹಾರೈಸಿದರು. ಪುಟ್ಟ ಬಾಲಕಿಯ ಎನರ್ಜೆಟಿಕ್ ಡ್ಯಾನ್ಸ್ ವಿಡಿಯೋ ಇಲ್ಲಿದೆ ನೋಡಿ:

ಹರ್ಯಾನ್ವಿ ಹಾಡಿಗೆ ಸಕ್ಕತ್ತ್​​ ಆಗಿ ಹೆಜ್ಜೆ ಹಾಕುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಹರಿಯಾಣ್ವಿ ಭಾಷೆಯ 52 ಗಜ್ ಕಾ ದಮನ್‌ ಹಾಡಿಗೆ ಈಗಾಗಲೇ ಸಾಕಷ್ಟು ಜನರು ಸ್ಟೆಪ್​​ ಹಾಕಿದ್ದು, ಆದರೆ ಈ ಪುಟ್ಟ ಹುಡುಗಿಯ ನೃತ್ಯ ಮದುವೆ ಸಮಾರಂಭದ ಹೊರತಾಗಿಯೂ ಸಾಮಾಜಿಕ ಜಾಲತಾಣದಲ್ಲಿ ಲಕ್ಷಾಂತರ ಜನರ ಮನ ಗೆದ್ದಿದೆ. ಆಕೆಯ ಡಾನ್ಸ್​​ಗೆ ಮೆಚ್ಚಿ ಸಾಕಷ್ಟು ಮದುವೆಗೆ ಬಂದ ಜನರು ಮೆಚ್ಚುಗೆಯ ಸಂಕೇತವಾಗಿ ನಗದು ನೀಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಇದನ್ನೂ ಓದಿ: ಆಕೆ ನೀಡಿದ ಸೇವೆ, ಪ್ರೀತಿ, ಶಕ್ತಿಗಾಗಿ 1.75 ಕೋಟಿ ರೂ. ವಿಚ್ಛೇದನ ಪರಿಹಾರ ನೀಡಿ, ಕೋರ್ಟ್ ಖಡಕ್ ಆದೇಶ

ಒಂದು ತಿಂಗಳ ಹಿಂದೆ ಪೋಸ್ಟ್​ ಮಾಡಲಾದ ಈ ವಿಡಿಯೋ ಈಗಾಗಲೇ 1.3 ಮಿಲಿಯನ್ ವೀಕ್ಷಣೆ ಪಡೆದುಕೊಂಡಿದೆ. ಜೊತೆಗೆ 82 ಸಾವಿರ ಲೈಕ್​ ಹಾಗೂ 832 ಕಾಮೆಂಟ್​​ಗಳನ್ನು ಕೂಡ ಗಳಿಸಿದೆ. ಕೆಲವರು ಆಕೆಯ ಆತ್ಮವಿಶ್ವಾಸವನ್ನು ಮೆಚ್ಚಿದರೆ, ಇನ್ನು ಕೆಲವರು ಆಕೆಯ ಭವಿಷ್ಯಕ್ಕಾಗಿ ಶುಭ ಹಾರೈಸಿದರು. ಇಂದು ಸಾಮಾಜಿಕ ಜಾಲತಾಣಗಳು ಸಾಕಷ್ಟು ಪ್ರತಿಭೆಗಳನ್ನು ಲಕ್ಷಾಂತರ ಜನರನ್ನು ತಲುಪುವಲ್ಲಿ ಸಹಾಯಕವಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:15 pm, Thu, 9 March 23

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು