AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದುವೆ ಸಂಭ್ರಮದಲ್ಲಿನ ಪುಟ್ಟ ಹುಡುಗಿಯ ಡಾನ್ಸ್​​ ವಿಡಿಯೋಗೆ ನೆಟ್ಟಿಗರು ಫಿದಾ

ಮದುವೆ ಸಂಭ್ರಮದಲ್ಲಿ ಬಾಲಕಿಯ ಎನರ್ಜೆಟಿಕ್ ಡ್ಯಾನ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗುತ್ತಿದ್ದು, ಪುಟ್ಟ ಬಾಲಕಿಯ ಪ್ರತಿಭೆಗೆ ನೆಟ್ಟಿಗರು ಫಿದಾ ಆಗಿದ್ದಾರೆ.

Viral Video: ಮದುವೆ ಸಂಭ್ರಮದಲ್ಲಿನ  ಪುಟ್ಟ ಹುಡುಗಿಯ ಡಾನ್ಸ್​​ ವಿಡಿಯೋಗೆ ನೆಟ್ಟಿಗರು ಫಿದಾ
ಪುಟ್ಟ ಹುಡುಗಿಯ ಡಾನ್ಸ್​​ ವಿಡಿಯೋImage Credit source: Instagram
ಅಕ್ಷತಾ ವರ್ಕಾಡಿ
|

Updated on:Mar 09, 2023 | 3:19 PM

Share

ಮದುವೆ ಸಂಭ್ರಮದಲ್ಲಿ ಬಾಲಕಿಯ ಎನರ್ಜೆಟಿಕ್ ಡ್ಯಾನ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗುತ್ತಿದ್ದು, ಪುಟ್ಟ ಬಾಲಕಿಯ ಪ್ರತಿಭೆಗೆ ನೆಟ್ಟಿಗರು ಫಿದಾ ಆಗಿದ್ದಾರೆ. ಈ ವಿಡಿಯೋ ಈಗಾಗಲೇ ಲಕ್ಷಾಂತ ವೀಕ್ಷಣೆಯನ್ನು ಪಡೆದುಕೊಂಡಿದೆ. ಕೆಲವರು ಆಕೆಯ ಆತ್ಮವಿಶ್ವಾಸವನ್ನು ಮೆಚ್ಚಿದರೆ, ಇನ್ನು ಕೆಲವರು ಆಕೆಯ ಭವಿಷ್ಯಕ್ಕಾಗಿ ಶುಭ ಹಾರೈಸಿದರು. ಪುಟ್ಟ ಬಾಲಕಿಯ ಎನರ್ಜೆಟಿಕ್ ಡ್ಯಾನ್ಸ್ ವಿಡಿಯೋ ಇಲ್ಲಿದೆ ನೋಡಿ:

ಹರ್ಯಾನ್ವಿ ಹಾಡಿಗೆ ಸಕ್ಕತ್ತ್​​ ಆಗಿ ಹೆಜ್ಜೆ ಹಾಕುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಹರಿಯಾಣ್ವಿ ಭಾಷೆಯ 52 ಗಜ್ ಕಾ ದಮನ್‌ ಹಾಡಿಗೆ ಈಗಾಗಲೇ ಸಾಕಷ್ಟು ಜನರು ಸ್ಟೆಪ್​​ ಹಾಕಿದ್ದು, ಆದರೆ ಈ ಪುಟ್ಟ ಹುಡುಗಿಯ ನೃತ್ಯ ಮದುವೆ ಸಮಾರಂಭದ ಹೊರತಾಗಿಯೂ ಸಾಮಾಜಿಕ ಜಾಲತಾಣದಲ್ಲಿ ಲಕ್ಷಾಂತರ ಜನರ ಮನ ಗೆದ್ದಿದೆ. ಆಕೆಯ ಡಾನ್ಸ್​​ಗೆ ಮೆಚ್ಚಿ ಸಾಕಷ್ಟು ಮದುವೆಗೆ ಬಂದ ಜನರು ಮೆಚ್ಚುಗೆಯ ಸಂಕೇತವಾಗಿ ನಗದು ನೀಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಇದನ್ನೂ ಓದಿ: ಆಕೆ ನೀಡಿದ ಸೇವೆ, ಪ್ರೀತಿ, ಶಕ್ತಿಗಾಗಿ 1.75 ಕೋಟಿ ರೂ. ವಿಚ್ಛೇದನ ಪರಿಹಾರ ನೀಡಿ, ಕೋರ್ಟ್ ಖಡಕ್ ಆದೇಶ

ಒಂದು ತಿಂಗಳ ಹಿಂದೆ ಪೋಸ್ಟ್​ ಮಾಡಲಾದ ಈ ವಿಡಿಯೋ ಈಗಾಗಲೇ 1.3 ಮಿಲಿಯನ್ ವೀಕ್ಷಣೆ ಪಡೆದುಕೊಂಡಿದೆ. ಜೊತೆಗೆ 82 ಸಾವಿರ ಲೈಕ್​ ಹಾಗೂ 832 ಕಾಮೆಂಟ್​​ಗಳನ್ನು ಕೂಡ ಗಳಿಸಿದೆ. ಕೆಲವರು ಆಕೆಯ ಆತ್ಮವಿಶ್ವಾಸವನ್ನು ಮೆಚ್ಚಿದರೆ, ಇನ್ನು ಕೆಲವರು ಆಕೆಯ ಭವಿಷ್ಯಕ್ಕಾಗಿ ಶುಭ ಹಾರೈಸಿದರು. ಇಂದು ಸಾಮಾಜಿಕ ಜಾಲತಾಣಗಳು ಸಾಕಷ್ಟು ಪ್ರತಿಭೆಗಳನ್ನು ಲಕ್ಷಾಂತರ ಜನರನ್ನು ತಲುಪುವಲ್ಲಿ ಸಹಾಯಕವಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:15 pm, Thu, 9 March 23

Follow Us
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?