AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವಿಲಿನ ಮೊಟ್ಟೆ ಕದಿಯಲು ಬಂದವರಿಗೆ ತಾಯಿ ನವಿಲು ಮಾಡಿದ್ದೇನು ನೋಡಿ; ವಿಡಿಯೋ ವೈರಲ್

ವಿಡಿಯೋದಲ್ಲಿ ನವಿಲಿನ ಗೂಡಿನಿಂದ ಮೊಟ್ಟೆ ಕದಿಯಲು ವ್ಯಕ್ತಿಯೊಬ್ಬ ಮರ ಹತ್ತಿರುವುದನ್ನು ಕಾಣಬಹುದು. ಗೂಡಿನಿಂದ ಒಂದೊಂದಾಗಿ ಮೊಟ್ಟೆಗಳನ್ನು ತೆಗೆದು ಕೆಳಗಿರುವ ವ್ಯಕ್ತಿಗೆ ನೀಡುತ್ತಿರುವುದನ್ನು ಕಾಣಬಹುದು. ಇದಾದ ಕೆಲವೇ ಹೊತ್ತಿನಲ್ಲಿ ತಾಯಿ ನವಿಲು ಬಂದು ಇವರ ಮೇಲೆ ದಾಳಿ ಮಾಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ನವಿಲಿನ ಮೊಟ್ಟೆ ಕದಿಯಲು ಬಂದವರಿಗೆ ತಾಯಿ ನವಿಲು ಮಾಡಿದ್ದೇನು ನೋಡಿ; ವಿಡಿಯೋ ವೈರಲ್
ನವಿಲಿನ ಮೊಟ್ಟೆ ಕದಿಯಲು ಬಂದ ವಿಡಿಯೋ ವೈರಲ್​​Image Credit source: Twitter
Follow us
ಅಕ್ಷತಾ ವರ್ಕಾಡಿ
|

Updated on:Apr 19, 2023 | 10:41 AM

ಹೆತ್ತ ತಾಯಿಯ ಪ್ರೀತಿ ಸದಾ ತನ್ನ ಮಕ್ಕಳ ಮೇಲೆ ನೆರಳಾಗಿ ಕಾಯುತ್ತದೆ. ಇದು ಕೇವಲ ಮನುಷ್ಯರಲ್ಲಿ ಮಾತ್ರ ಸೀಮಿತವಾಗಿಲ್ಲ. ಇದಕ್ಕೊಂದು ಉತ್ತಮ ನಿದರ್ಶನವೆಂಬಂತೆ ಘಟನೆಯೊಂದು ನಡೆದಿದೆ. ಹೌದು ವ್ಯಕ್ತಿಗಳಿಬ್ಬರು ನವಿಲಿನ ಮೊಟ್ಟೆ ಕದಿಯುವ ಹುಚ್ಚು ಸಾಹಸಕ್ಕೆ ಕೈ ಹಾಕಿದ್ದಾರೆ. ತನ್ನ ಮೊಟ್ಟೆ ಕದಿಯಲು ಬಂದ ಇಬ್ಬರಿಗೆ ತಾಯಿ ನವಿಲಿ ಸರಿಯಾಗಿ ಪಾಠ ಕಲಿಸಿದೆ. ಈ ವಿಡಿಯೋ ಇದೀಗಾ ಎಲ್ಲೆಡೆ ಭಾರೀ ವೈರಲ್​​ ಆಗುತ್ತಿದೆ. ವೈರಲ್​​ ವಿಡಿಯೋ ಇಲ್ಲಿದೆ ನೋಡಿ.

ಇದನ್ನೂ ಓದಿ: ಟಿಕ್‌ಟಾಕ್ ಚಾಲೆಂಜ್ ಸ್ವೀಕರಿಸಿ ಸಾವನ್ನಪ್ಪಿದ ಬಾಲಕ

ವಿಡಿಯೋದಲ್ಲಿ ನವಿಲಿನ ಗೂಡಿನಿಂದ ಮೊಟ್ಟೆ ಕದಿಯಲು ವ್ಯಕ್ತಿಯೊಬ್ಬ ಮರ ಹತ್ತಿರುವುದನ್ನು ಕಾಣಬಹುದು. ಗೂಡಿನಿಂದ ಒಂದೊಂದಾಗಿ ಮೊಟ್ಟೆಗಳನ್ನು ತೆಗೆದು ಕೆಳಗಿರುವ ವ್ಯಕ್ತಿಗೆ ನೀಡುತ್ತಿರುವುದನ್ನು ಕಾಣಬಹುದು. ಇದಾದ ಕೆಲವೇ ಹೊತ್ತಿನಲ್ಲಿ ತಾಯಿ ನವಿಲು ಬಂದು ಇವರ ಮೇಲೆ ದಾಳಿ ಮಾಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋವನ್ನು ದಿ ಫಿಗೆನ್ ಎಂಬ ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಲಾಗಿದ್ದು, ಲಕ್ಷಾಂತರ ವೀಕ್ಷಣೆ ಕಂಡಿದೆ.

ವಿಡಿಯೋ ವೈರಲ್​ ಆಗುತ್ತಿದ್ದಂತೆ ಸಾಕಷ್ಟು ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಯಾವಾತ್ತಿಗೂ ತಾಯಿ ಮಗುವಿಗೆ ರಕ್ಷಾಕವಚವಾಗಿರುತ್ತದೆ ಎಂದು ಸಾಕಷ್ಟು ಬಳಕೆದಾರರು ಕಾಮೆಂಟ್​ ಮಾಡಿದ್ದಾರೆ. ನಿಮ್ಮ ಹುಚ್ಚು ಸಾಹಸಕ್ಕೆ ನವಿಲು ತಕ್ಕ ಪಾಠ ಕಲಿಸಿದೆ ಎಂದು ಮತ್ತೊಂದು ಬಳಕೆದಾರರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 10:31 am, Wed, 19 April 23

ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ