AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವಿಲಿನ ಮೊಟ್ಟೆ ಕದಿಯಲು ಬಂದವರಿಗೆ ತಾಯಿ ನವಿಲು ಮಾಡಿದ್ದೇನು ನೋಡಿ; ವಿಡಿಯೋ ವೈರಲ್

ವಿಡಿಯೋದಲ್ಲಿ ನವಿಲಿನ ಗೂಡಿನಿಂದ ಮೊಟ್ಟೆ ಕದಿಯಲು ವ್ಯಕ್ತಿಯೊಬ್ಬ ಮರ ಹತ್ತಿರುವುದನ್ನು ಕಾಣಬಹುದು. ಗೂಡಿನಿಂದ ಒಂದೊಂದಾಗಿ ಮೊಟ್ಟೆಗಳನ್ನು ತೆಗೆದು ಕೆಳಗಿರುವ ವ್ಯಕ್ತಿಗೆ ನೀಡುತ್ತಿರುವುದನ್ನು ಕಾಣಬಹುದು. ಇದಾದ ಕೆಲವೇ ಹೊತ್ತಿನಲ್ಲಿ ತಾಯಿ ನವಿಲು ಬಂದು ಇವರ ಮೇಲೆ ದಾಳಿ ಮಾಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ನವಿಲಿನ ಮೊಟ್ಟೆ ಕದಿಯಲು ಬಂದವರಿಗೆ ತಾಯಿ ನವಿಲು ಮಾಡಿದ್ದೇನು ನೋಡಿ; ವಿಡಿಯೋ ವೈರಲ್
ನವಿಲಿನ ಮೊಟ್ಟೆ ಕದಿಯಲು ಬಂದ ವಿಡಿಯೋ ವೈರಲ್​​Image Credit source: Twitter
ಅಕ್ಷತಾ ವರ್ಕಾಡಿ
|

Updated on:Apr 19, 2023 | 10:41 AM

Share

ಹೆತ್ತ ತಾಯಿಯ ಪ್ರೀತಿ ಸದಾ ತನ್ನ ಮಕ್ಕಳ ಮೇಲೆ ನೆರಳಾಗಿ ಕಾಯುತ್ತದೆ. ಇದು ಕೇವಲ ಮನುಷ್ಯರಲ್ಲಿ ಮಾತ್ರ ಸೀಮಿತವಾಗಿಲ್ಲ. ಇದಕ್ಕೊಂದು ಉತ್ತಮ ನಿದರ್ಶನವೆಂಬಂತೆ ಘಟನೆಯೊಂದು ನಡೆದಿದೆ. ಹೌದು ವ್ಯಕ್ತಿಗಳಿಬ್ಬರು ನವಿಲಿನ ಮೊಟ್ಟೆ ಕದಿಯುವ ಹುಚ್ಚು ಸಾಹಸಕ್ಕೆ ಕೈ ಹಾಕಿದ್ದಾರೆ. ತನ್ನ ಮೊಟ್ಟೆ ಕದಿಯಲು ಬಂದ ಇಬ್ಬರಿಗೆ ತಾಯಿ ನವಿಲಿ ಸರಿಯಾಗಿ ಪಾಠ ಕಲಿಸಿದೆ. ಈ ವಿಡಿಯೋ ಇದೀಗಾ ಎಲ್ಲೆಡೆ ಭಾರೀ ವೈರಲ್​​ ಆಗುತ್ತಿದೆ. ವೈರಲ್​​ ವಿಡಿಯೋ ಇಲ್ಲಿದೆ ನೋಡಿ.

ಇದನ್ನೂ ಓದಿ: ಟಿಕ್‌ಟಾಕ್ ಚಾಲೆಂಜ್ ಸ್ವೀಕರಿಸಿ ಸಾವನ್ನಪ್ಪಿದ ಬಾಲಕ

ವಿಡಿಯೋದಲ್ಲಿ ನವಿಲಿನ ಗೂಡಿನಿಂದ ಮೊಟ್ಟೆ ಕದಿಯಲು ವ್ಯಕ್ತಿಯೊಬ್ಬ ಮರ ಹತ್ತಿರುವುದನ್ನು ಕಾಣಬಹುದು. ಗೂಡಿನಿಂದ ಒಂದೊಂದಾಗಿ ಮೊಟ್ಟೆಗಳನ್ನು ತೆಗೆದು ಕೆಳಗಿರುವ ವ್ಯಕ್ತಿಗೆ ನೀಡುತ್ತಿರುವುದನ್ನು ಕಾಣಬಹುದು. ಇದಾದ ಕೆಲವೇ ಹೊತ್ತಿನಲ್ಲಿ ತಾಯಿ ನವಿಲು ಬಂದು ಇವರ ಮೇಲೆ ದಾಳಿ ಮಾಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋವನ್ನು ದಿ ಫಿಗೆನ್ ಎಂಬ ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಲಾಗಿದ್ದು, ಲಕ್ಷಾಂತರ ವೀಕ್ಷಣೆ ಕಂಡಿದೆ.

ವಿಡಿಯೋ ವೈರಲ್​ ಆಗುತ್ತಿದ್ದಂತೆ ಸಾಕಷ್ಟು ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಯಾವಾತ್ತಿಗೂ ತಾಯಿ ಮಗುವಿಗೆ ರಕ್ಷಾಕವಚವಾಗಿರುತ್ತದೆ ಎಂದು ಸಾಕಷ್ಟು ಬಳಕೆದಾರರು ಕಾಮೆಂಟ್​ ಮಾಡಿದ್ದಾರೆ. ನಿಮ್ಮ ಹುಚ್ಚು ಸಾಹಸಕ್ಕೆ ನವಿಲು ತಕ್ಕ ಪಾಠ ಕಲಿಸಿದೆ ಎಂದು ಮತ್ತೊಂದು ಬಳಕೆದಾರರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 10:31 am, Wed, 19 April 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್