AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವಿಲಿನ ಮೊಟ್ಟೆ ಕದಿಯಲು ಬಂದವರಿಗೆ ತಾಯಿ ನವಿಲು ಮಾಡಿದ್ದೇನು ನೋಡಿ; ವಿಡಿಯೋ ವೈರಲ್

ವಿಡಿಯೋದಲ್ಲಿ ನವಿಲಿನ ಗೂಡಿನಿಂದ ಮೊಟ್ಟೆ ಕದಿಯಲು ವ್ಯಕ್ತಿಯೊಬ್ಬ ಮರ ಹತ್ತಿರುವುದನ್ನು ಕಾಣಬಹುದು. ಗೂಡಿನಿಂದ ಒಂದೊಂದಾಗಿ ಮೊಟ್ಟೆಗಳನ್ನು ತೆಗೆದು ಕೆಳಗಿರುವ ವ್ಯಕ್ತಿಗೆ ನೀಡುತ್ತಿರುವುದನ್ನು ಕಾಣಬಹುದು. ಇದಾದ ಕೆಲವೇ ಹೊತ್ತಿನಲ್ಲಿ ತಾಯಿ ನವಿಲು ಬಂದು ಇವರ ಮೇಲೆ ದಾಳಿ ಮಾಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ನವಿಲಿನ ಮೊಟ್ಟೆ ಕದಿಯಲು ಬಂದವರಿಗೆ ತಾಯಿ ನವಿಲು ಮಾಡಿದ್ದೇನು ನೋಡಿ; ವಿಡಿಯೋ ವೈರಲ್
ನವಿಲಿನ ಮೊಟ್ಟೆ ಕದಿಯಲು ಬಂದ ವಿಡಿಯೋ ವೈರಲ್​​Image Credit source: Twitter
ಅಕ್ಷತಾ ವರ್ಕಾಡಿ
|

Updated on:Apr 19, 2023 | 10:41 AM

Share

ಮುಖ್ಯಾಂಶಗಳು

  • ಹೆತ್ತ ತಾಯಿಯ ಪ್ರೀತಿ ಸದಾ ತನ್ನ ಮಕ್ಕಳ ಮೇಲೆ ನೆರಳಾಗಿ ಕಾಯುತ್ತದೆ.
  • ವಿಡಿಯೋದಲ್ಲಿ ನವಿಲಿನ ಗೂಡಿನಿಂದ ಮೊಟ್ಟೆ ಕದಿಯಲು ವ್ಯಕ್ತಿಯೊಬ್ಬ ಮರ ಹತ್ತಿರುವುದನ್ನು ಕಾಣಬಹುದು.
  • ಗೂಡಿನಿಂದ ಒಂದೊಂದಾಗಿ ಮೊಟ್ಟೆಗಳನ್ನು ತೆಗೆದು ಕೆಳಗಿರುವ ವ್ಯಕ್ತಿಗೆ ನೀಡುತ್ತಿರುವುದನ್ನು ಕಾಣಬಹುದು. ಇದಾದ ಕೆಲವೇ ಹೊತ್ತಿನಲ್ಲಿ ತಾಯಿ ನವಿಲು ಬಂದು ಇವರ ಮೇಲೆ ದಾಳಿ ಮಾಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಹೆತ್ತ ತಾಯಿಯ ಪ್ರೀತಿ ಸದಾ ತನ್ನ ಮಕ್ಕಳ ಮೇಲೆ ನೆರಳಾಗಿ ಕಾಯುತ್ತದೆ. ಇದು ಕೇವಲ ಮನುಷ್ಯರಲ್ಲಿ ಮಾತ್ರ ಸೀಮಿತವಾಗಿಲ್ಲ. ಇದಕ್ಕೊಂದು ಉತ್ತಮ ನಿದರ್ಶನವೆಂಬಂತೆ ಘಟನೆಯೊಂದು ನಡೆದಿದೆ. ಹೌದು ವ್ಯಕ್ತಿಗಳಿಬ್ಬರು ನವಿಲಿನ ಮೊಟ್ಟೆ ಕದಿಯುವ ಹುಚ್ಚು ಸಾಹಸಕ್ಕೆ ಕೈ ಹಾಕಿದ್ದಾರೆ. ತನ್ನ ಮೊಟ್ಟೆ ಕದಿಯಲು ಬಂದ ಇಬ್ಬರಿಗೆ ತಾಯಿ ನವಿಲಿ ಸರಿಯಾಗಿ ಪಾಠ ಕಲಿಸಿದೆ. ಈ ವಿಡಿಯೋ ಇದೀಗಾ ಎಲ್ಲೆಡೆ ಭಾರೀ ವೈರಲ್​​ ಆಗುತ್ತಿದೆ. ವೈರಲ್​​ ವಿಡಿಯೋ ಇಲ್ಲಿದೆ ನೋಡಿ.

ಇದನ್ನೂ ಓದಿ: ಟಿಕ್‌ಟಾಕ್ ಚಾಲೆಂಜ್ ಸ್ವೀಕರಿಸಿ ಸಾವನ್ನಪ್ಪಿದ ಬಾಲಕ

ವಿಡಿಯೋದಲ್ಲಿ ನವಿಲಿನ ಗೂಡಿನಿಂದ ಮೊಟ್ಟೆ ಕದಿಯಲು ವ್ಯಕ್ತಿಯೊಬ್ಬ ಮರ ಹತ್ತಿರುವುದನ್ನು ಕಾಣಬಹುದು. ಗೂಡಿನಿಂದ ಒಂದೊಂದಾಗಿ ಮೊಟ್ಟೆಗಳನ್ನು ತೆಗೆದು ಕೆಳಗಿರುವ ವ್ಯಕ್ತಿಗೆ ನೀಡುತ್ತಿರುವುದನ್ನು ಕಾಣಬಹುದು. ಇದಾದ ಕೆಲವೇ ಹೊತ್ತಿನಲ್ಲಿ ತಾಯಿ ನವಿಲು ಬಂದು ಇವರ ಮೇಲೆ ದಾಳಿ ಮಾಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋವನ್ನು ದಿ ಫಿಗೆನ್ ಎಂಬ ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಲಾಗಿದ್ದು, ಲಕ್ಷಾಂತರ ವೀಕ್ಷಣೆ ಕಂಡಿದೆ.

ವಿಡಿಯೋ ವೈರಲ್​ ಆಗುತ್ತಿದ್ದಂತೆ ಸಾಕಷ್ಟು ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಯಾವಾತ್ತಿಗೂ ತಾಯಿ ಮಗುವಿಗೆ ರಕ್ಷಾಕವಚವಾಗಿರುತ್ತದೆ ಎಂದು ಸಾಕಷ್ಟು ಬಳಕೆದಾರರು ಕಾಮೆಂಟ್​ ಮಾಡಿದ್ದಾರೆ. ನಿಮ್ಮ ಹುಚ್ಚು ಸಾಹಸಕ್ಕೆ ನವಿಲು ತಕ್ಕ ಪಾಠ ಕಲಿಸಿದೆ ಎಂದು ಮತ್ತೊಂದು ಬಳಕೆದಾರರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 10:31 am, Wed, 19 April 23

Follow Us
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್