AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದ ಈ ಪ್ರದೇಶ ಯಾವುದು ಎಂದು ಕಂಡುಹಿಡಿಯುವಿರಾ? ಇದೀಗ ಸಖತ್ ವೈರಲ್​​

ಹಚ್ಚ ಹಸಿರಿನ ಸುಂದರವಾದ ತಾಣವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಈ ತಾಣವನ್ನು ಕಣ್ತುಂಬಿಸಿಕೊಂಡಾಗ ದೇವರ ಸೃಷ್ಟಿ ಎಷ್ಟು ಅದ್ಭುತ ಎಂದೆನಿಸುವುದಂತೂ ಖಂಡಿತಾ.

ಕೇರಳದ ಈ ಪ್ರದೇಶ ಯಾವುದು ಎಂದು ಕಂಡುಹಿಡಿಯುವಿರಾ? ಇದೀಗ ಸಖತ್ ವೈರಲ್​​
ಕೇರಳದ ಇಡುಕ್ಕಿ ಜಿಲ್ಲೆಯ ಮುನ್ನಾರ್‌Image Credit source: Pinterest
ಅಕ್ಷತಾ ವರ್ಕಾಡಿ
|

Updated on:Apr 22, 2023 | 11:47 AM

Share

ಬಿತ್ತರದಾಗಸ ಹಿನ್ನೆಲೆಯಾಗಿರೆ, ಪರ್ವತದೆತ್ತರ ಸಾಲಾಗೆಸೆದಿರೆ, ಕಿಕ್ಕಿರದಡವಿಗಳಂಚಿನ ನಡುವೆ, ಮೆರೆದಿರೆ ಜಲಸುಂದರಿ ತುಂಗೆ,ದೇವರು ರುಜು ಮಾಡಿದನು; ರಸವಶನಾಗುತ ಕವಿ ಅದ ನೋಡಿದನು! ಕುವೆಂಪುರವರ ಸಾಲುಗಳು ಮತ್ತೆ ಮತ್ತೆ ನೆನಪಾಗುವುದೇ ಕೆಲವೊಂದು ಅದ್ಭುತ ತಾಣಗಳನ್ನುಕಣ್ತುಂಬಿಸಿಕೊಂಡಾಗ. ಹೌದು ಇದೀಗಾ ಹಚ್ಚ ಹಸಿರಿನ ಸುಂದರವಾದ ತಾಣವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಈ ತಾಣವನ್ನು ಕಣ್ತುಂಬಿಸಿಕೊಂಡಾಗ ದೇವರ ಸೃಷ್ಟಿ ಎಷ್ಟು ಅದ್ಭುತ ಎಂದೆನಿಸುವುದಂತೂ ಖಂಡಿತಾ.

ಇಲ್ಲಿದೆ ನೋಡಿ ವೈರಲ್​ ವಿಡಿಯೋ: 

ಈ ವಿಡಿಯೋವನ್ನು ಛಾಯಾಗ್ರಾಹಕರಾಗಿರುವ ಅನೀಶ್ ಕೆಕೆ ಅವರು _the_exxplorer_ ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡಿದ್ದು, ಮುಸ್ಸಂಜೆಯ ಸೂರ್ಯಾಸ್ತವೂ ಕೂಡ ವಿಡಿಯೋದಲ್ಲಿ ಸರೆಯಾಗಿದೆ. ಈ ವಿಡಿಯೋವನ್ನು ನೋಡಿದ ಸಾಕಷ್ಟು ಸೋಶಿಯಲ್​ ಮೀಡಿಯಾ ಬಳಕೆದಾರರು ಇದು ಯಾವ ಪ್ರದೇಶ ಎಂದು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ. ಇದು ‘ದಕ್ಷಿಣದ ಕಾಶ್ಮೀರ ಎಂದೇ ಕರೆಯಲ್ಪಡುವ ಕೇರಳದ ಇಡುಕ್ಕಿ ಜಿಲ್ಲೆಯ ಮುನ್ನಾರ್‌.

ಇದನ್ನೂ ಓದಿ: ಗೋವಾದಲ್ಲಿ ಏ.21 ರಿಂದ 23ರವರೆಗೆ ನಡೆಯಲಿದೆ ‘ಸ್ಪಿರಿಟ್ ಆಫ್ ಗೋವಾ’ ಉತ್ಸವ

ವೀಡಿಯೋದಲ್ಲಿ , ಬೆಟ್ಟಗಳ ಅದ್ಭುತ ನೋಟವನ್ನು ಕ್ಯಾಮೆರಾ ಪ್ಯಾನ್ ಮಾಡುವಾಗ ಸೂರ್ಯನು ಪ್ರಕಾಶಮಾನವಾಗಿ ಹೊಳೆಯುತ್ತಿರುವುದನ್ನು ಕಾಣಬಹುದು. ಚಹಾದ ತೋಟದ ಹಚ್ಚ ಹಸುರಿನ ಮಧ್ಯದಲ್ಲಿರುವ ರಸ್ತೆಯಲ್ಲಿ ನೀವೂ ಸಂಚರಿಸುತ್ತಿದ್ದರೆ, ನಿಮ್ಮನ್ನು ಯಾವುದೇ ಸ್ವರ್ಗದಲ್ಲಿರುವಂತೆ ಭಾಸವಾಗುವುದು.ಈ ಸೌಂದರ್ಯವನ್ನು ವ್ಯಾಖ್ಯಾನಿಸಲು ಪದಗಳಿಲ್ಲ. ಇದು ಯಾವ ಸ್ಥಳ ಎಂದು ಊಹಿಸಬಲ್ಲಿರಾ? ” ಎಂದು ಪೋಸ್ಟ್‌ಗೆ ಕ್ಯಾಪ್ಷನ್​​ ಹಾಕಲಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 11:44 am, Sat, 22 April 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?