Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದ ಈ ಪ್ರದೇಶ ಯಾವುದು ಎಂದು ಕಂಡುಹಿಡಿಯುವಿರಾ? ಇದೀಗ ಸಖತ್ ವೈರಲ್​​

ಹಚ್ಚ ಹಸಿರಿನ ಸುಂದರವಾದ ತಾಣವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಈ ತಾಣವನ್ನು ಕಣ್ತುಂಬಿಸಿಕೊಂಡಾಗ ದೇವರ ಸೃಷ್ಟಿ ಎಷ್ಟು ಅದ್ಭುತ ಎಂದೆನಿಸುವುದಂತೂ ಖಂಡಿತಾ.

ಕೇರಳದ ಈ ಪ್ರದೇಶ ಯಾವುದು ಎಂದು ಕಂಡುಹಿಡಿಯುವಿರಾ? ಇದೀಗ ಸಖತ್ ವೈರಲ್​​
ಕೇರಳದ ಇಡುಕ್ಕಿ ಜಿಲ್ಲೆಯ ಮುನ್ನಾರ್‌Image Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on:Apr 22, 2023 | 11:47 AM

ಬಿತ್ತರದಾಗಸ ಹಿನ್ನೆಲೆಯಾಗಿರೆ, ಪರ್ವತದೆತ್ತರ ಸಾಲಾಗೆಸೆದಿರೆ, ಕಿಕ್ಕಿರದಡವಿಗಳಂಚಿನ ನಡುವೆ, ಮೆರೆದಿರೆ ಜಲಸುಂದರಿ ತುಂಗೆ,ದೇವರು ರುಜು ಮಾಡಿದನು; ರಸವಶನಾಗುತ ಕವಿ ಅದ ನೋಡಿದನು! ಕುವೆಂಪುರವರ ಸಾಲುಗಳು ಮತ್ತೆ ಮತ್ತೆ ನೆನಪಾಗುವುದೇ ಕೆಲವೊಂದು ಅದ್ಭುತ ತಾಣಗಳನ್ನುಕಣ್ತುಂಬಿಸಿಕೊಂಡಾಗ. ಹೌದು ಇದೀಗಾ ಹಚ್ಚ ಹಸಿರಿನ ಸುಂದರವಾದ ತಾಣವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಈ ತಾಣವನ್ನು ಕಣ್ತುಂಬಿಸಿಕೊಂಡಾಗ ದೇವರ ಸೃಷ್ಟಿ ಎಷ್ಟು ಅದ್ಭುತ ಎಂದೆನಿಸುವುದಂತೂ ಖಂಡಿತಾ.

ಇಲ್ಲಿದೆ ನೋಡಿ ವೈರಲ್​ ವಿಡಿಯೋ: 

ಈ ವಿಡಿಯೋವನ್ನು ಛಾಯಾಗ್ರಾಹಕರಾಗಿರುವ ಅನೀಶ್ ಕೆಕೆ ಅವರು _the_exxplorer_ ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡಿದ್ದು, ಮುಸ್ಸಂಜೆಯ ಸೂರ್ಯಾಸ್ತವೂ ಕೂಡ ವಿಡಿಯೋದಲ್ಲಿ ಸರೆಯಾಗಿದೆ. ಈ ವಿಡಿಯೋವನ್ನು ನೋಡಿದ ಸಾಕಷ್ಟು ಸೋಶಿಯಲ್​ ಮೀಡಿಯಾ ಬಳಕೆದಾರರು ಇದು ಯಾವ ಪ್ರದೇಶ ಎಂದು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ. ಇದು ‘ದಕ್ಷಿಣದ ಕಾಶ್ಮೀರ ಎಂದೇ ಕರೆಯಲ್ಪಡುವ ಕೇರಳದ ಇಡುಕ್ಕಿ ಜಿಲ್ಲೆಯ ಮುನ್ನಾರ್‌.

ಇದನ್ನೂ ಓದಿ: ಗೋವಾದಲ್ಲಿ ಏ.21 ರಿಂದ 23ರವರೆಗೆ ನಡೆಯಲಿದೆ ‘ಸ್ಪಿರಿಟ್ ಆಫ್ ಗೋವಾ’ ಉತ್ಸವ

ವೀಡಿಯೋದಲ್ಲಿ , ಬೆಟ್ಟಗಳ ಅದ್ಭುತ ನೋಟವನ್ನು ಕ್ಯಾಮೆರಾ ಪ್ಯಾನ್ ಮಾಡುವಾಗ ಸೂರ್ಯನು ಪ್ರಕಾಶಮಾನವಾಗಿ ಹೊಳೆಯುತ್ತಿರುವುದನ್ನು ಕಾಣಬಹುದು. ಚಹಾದ ತೋಟದ ಹಚ್ಚ ಹಸುರಿನ ಮಧ್ಯದಲ್ಲಿರುವ ರಸ್ತೆಯಲ್ಲಿ ನೀವೂ ಸಂಚರಿಸುತ್ತಿದ್ದರೆ, ನಿಮ್ಮನ್ನು ಯಾವುದೇ ಸ್ವರ್ಗದಲ್ಲಿರುವಂತೆ ಭಾಸವಾಗುವುದು.ಈ ಸೌಂದರ್ಯವನ್ನು ವ್ಯಾಖ್ಯಾನಿಸಲು ಪದಗಳಿಲ್ಲ. ಇದು ಯಾವ ಸ್ಥಳ ಎಂದು ಊಹಿಸಬಲ್ಲಿರಾ? ” ಎಂದು ಪೋಸ್ಟ್‌ಗೆ ಕ್ಯಾಪ್ಷನ್​​ ಹಾಕಲಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 11:44 am, Sat, 22 April 23

ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ