AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಉತ್ತರ ಪತ್ರಿಕೆಯಲ್ಲಿ ಫುಲ್​​​​​ ಸಿನಿಮಾ ಸಾಂಗ್ ಬರೆದಿಟ್ಟ ವಿದ್ಯಾರ್ಥಿ, ಯಾವ ಹಾಡು ಗೊತ್ತಾ?

ವಿದ್ಯಾರ್ಥಿಯು ಉತ್ತರ ಪತ್ರಿಕೆಯಲ್ಲಿ ಗಿವ್ ಮಿ ಸಮ್ ಸನ್‌ಶೈನ್ ಮತ್ತು ಭಗವಾನ್ ಹೈ ಕಹಾನ್ ರೆ ತು ಹಾಡಿನ ಸಾಲುಗಳನ್ನು ಬರೆದಿರುವುದನ್ನು ಕಾಣಬಹುದು. ಈ ಉತ್ತರ ಪತ್ರಿಕೆಯನ್ನು ವಿಡಿಯೋ ಮಾಡಿ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ಎರಡೇ ದಿನಗಳಲ್ಲಿ 4 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಸಂಗ್ರಹಿಸಿದೆ.

Viral Video: ಉತ್ತರ ಪತ್ರಿಕೆಯಲ್ಲಿ ಫುಲ್​​​​​ ಸಿನಿಮಾ ಸಾಂಗ್ ಬರೆದಿಟ್ಟ ವಿದ್ಯಾರ್ಥಿ, ಯಾವ ಹಾಡು ಗೊತ್ತಾ?
ಉತ್ತರ ಪತ್ರಿಕೆಯಲ್ಲಿ ಪುಲ್ ಸಿನಿಮಾ ಸಾಂಗ್ ಬರೆದಿಟ್ಟ ವಿದ್ಯಾರ್ಥಿ
ಅಕ್ಷತಾ ವರ್ಕಾಡಿ
|

Updated on: Apr 01, 2023 | 5:15 PM

Share

ಪರೀಕ್ಷೆ ಸಮೀಪಿಸುತ್ತಿದ್ದಂತೆ ವಿದ್ಯಾರ್ಥಿಗಳಿಗಿಂತ ಹೆಚ್ಚಾಗಿ ಪೋಷಕರಲ್ಲೇ ಭಯ ಹೆಚ್ಚಾಗಿರುತ್ತದೆ. ಇದೀಗಾಗಲೇ ಎಸ್​ಎಸ್​ಎಲ್​ಸಿ ಪರೀಕ್ಷೆ ಪ್ರಾರಂಭವಾಗಿದೆ, ಅದರ ಜೊತೆಗೆ ಐಪಿಎಲ್​​ ಕೂಡ ಪ್ರಾರಂಭವಾಗಿದೆ. ಇನ್ನು ಪರೀಕ್ಷೆಯ ಉತ್ತರ ಪತ್ರಿಕೆಯಲ್ಲಿ , ಐಪಿಎಲ್​​ ಬಗ್ಗೆ ನನ್ನ ಮಗ ಬರೆದು ಬಿಡುತ್ತಾನೋ ಎಂಬ ಪೋಷಕರಲ್ಲಿ ಆತಂಕ ಶುರುವಾಗಿದೆ. ಇತ್ತೀಚೆಗೆ ಅಂಥದ್ದೇ ಘಟನೆ ಚಂಡೀಗಢದಲ್ಲಿ ನಡೆದಿದೆ. ಆದರೆ ಇಲ್ಲಿ ವಿದ್ಯಾರ್ಥಿ ಐಪಿಎಲ್ ​​ ಬಗ್ಗೆ ಬರೆದಿಲ್ಲ, ಬದಲಾಗಿ ಹಿಂದಿ ಸಿನಿಮಾದ ಹಾಡುಗಳನ್ನು ಬರೆಯಲಾಗಿದೆ. ಈ ಉತ್ತರ ಪತ್ರಿಕೆ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

ವಿದ್ಯಾರ್ಥಿಯು ಉತ್ತರ ಪತ್ರಿಕೆಯಲ್ಲಿ ಗಿವ್ ಮಿ ಸಮ್ ಸನ್‌ಶೈನ್ ಮತ್ತು ಭಗವಾನ್ ಹೈ ಕಹಾನ್ ರೆ ತು ಹಾಡಿನ ಸಾಲುಗಳನ್ನು ಬರೆದಿರುವುದನ್ನು ಕಾಣಬಹುದು. ಈ ಉತ್ತರ ಪತ್ರಿಕೆಯನ್ನು ವಿಡಿಯೋ ಮಾಡಿ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ಎರಡೇ ದಿನಗಳಲ್ಲಿ 4 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಸಂಗ್ರಹಿಸಿದೆ. ಆ ಪೋಸ್ಟ್​​ ಇಲ್ಲಿದೆ ನೋಡಿ.

ಇದನ್ನೂ ಓದಿ: ವಿದ್ಯುತ್ ಅಪಘಾತದಲ್ಲಿ ತನ್ನ ಎರಡೂ ಕಾಲು, ಒಂದು ಕೈ ಕಳೆದುಕೊಂಡ ಯುವಕನ ದೇಹದಾರ್ಢ್ಯ ಹೇಗಿದೆ ನೋಡಿ?

ಈ ವಿಡಿಯೋವನ್ನು ಚಂಡೀಗಢ ಯೂನಿವರ್ಸಿಟಿ ಮೀಮ್ಸ್ ಎಂಬ ಇನ್‌ಸ್ಟಾಗ್ರಾಮ್‌ ಪೇಜ್​​​ನಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಉತ್ತರ ಪತ್ರಿಕೆಯಲ್ಲಿ ಸೊನ್ನೆ ಅಂಕವನ್ನು ನೀಡಿರುವುದನ್ನು ಕಾಣಬಹುದು. ವಿದ್ಯಾರ್ಥಿಯು ಮೂರು ಪ್ರಶ್ನೆಗಳಿಗೆ ಉತ್ತರಿಸಿದ್ದು, 3 ಈಡಿಯಟ್ಸ್‌ನ “ಗಿವ್ ಮಿ ಸಮ್ ಸನ್‌ಶೈನ್” ಮತ್ತು ಪಿಕೆ ಯಿಂದ “ಭಗವಾನ್ ಹೈ ಕಹಾನ್ ರೇ ತೂ” ನಂತಹ ಜನಪ್ರಿಯ ಹಾಡುಗಳ ಸಾಹಿತ್ಯವನ್ನು ಬರೆದಿರುವುದನ್ನು ಕಾಣಬಹುದು.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು