AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಭೀಕರ ಚಂಡಮಾರುತಕ್ಕೆ ಸಿಲುಕಿ ಗಾಳಿಯಲ್ಲಿ ಹಾರಿ ಹೋದ ಜನರು, ಭಯಾನಕ ವಿಡಿಯೋ

ಭಾರತದ ಹಲವು ರಾಜ್ಯಗಳಿಗೆ ಅಪ್ಪಳಿಸಿದ ಬಿಪೋರ್​ಜಾಯ್ ಚಂಡಮಾರುತ(Cyclone)ವು ಹೆಚ್ಚಿನ ಸಂಖ್ಯೆಯ ಜನರ ಜೀವನದ ಮೇಲೆ ಪರಿಣಾಮ ಬೀರಿದೆ.

Viral Video: ಭೀಕರ ಚಂಡಮಾರುತಕ್ಕೆ ಸಿಲುಕಿ ಗಾಳಿಯಲ್ಲಿ ಹಾರಿ ಹೋದ ಜನರು, ಭಯಾನಕ ವಿಡಿಯೋ
ವೈರಲ್ ಸುದ್ದಿImage Credit source: ABP Live
Follow us
TV9 Web
| Updated By: ನಯನಾ ರಾಜೀವ್

Updated on: Jun 18, 2023 | 3:28 PM

ಭಾರತದ ಹಲವು ರಾಜ್ಯಗಳಿಗೆ ಅಪ್ಪಳಿಸಿದ ಬಿಪೋರ್​ಜಾಯ್ ಚಂಡಮಾರುತ(Cyclone)ವು ಹೆಚ್ಚಿನ ಸಂಖ್ಯೆಯ ಜನರ ಜೀವನದ ಮೇಲೆ ಪರಿಣಾಮ ಬೀರಿದೆ. ಈ ಚಂಡಮಾರುತದಿಂದಾಗಿ ದೇಶದ ಹಲವೆಡೆ ಭಯ ಹುಟ್ಟಿಸುವ ದೃಶ್ಯಗಳು ಕಂಡು ಬಂದವು. ಒಂದೆಡೆ ಬಿಪೋರ್​ಜಾಯ್ (Biparjoy)ಚಂಡಮಾರುತವು ಅನೇಕರ ಜೀವನವನ್ನು ಕಷ್ಟಕರವಾಗಿಸಿದೆ, ಇನ್ನೊಂದೆಡೆ, ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವೀಡಿಯೊ ಎಲ್ಲರನ್ನೂ ಬೆಚ್ಚಿಬೀಳಿಸಿದೆ.

ವಾಸ್ತವವಾಗಿ, ಈ ವೀಡಿಯೊದಲ್ಲಿ, ಚಂಡಮಾರುತದ ತೀವ್ರ ಸ್ವರೂಪವನ್ನು ನೋಡಬಹುದು. ಬಿರುಗಾಳಿಯಿಂದ ತಪ್ಪಿಸಿಕೊಳ್ಳಲು ಜನರು ಕಂಬಗಳನ್ನು ಹಿಡಿದು ನಿಂತಿದ್ದಾರೆ. ಬೀಸುತ್ತಿರುವ ಬಿರುಗಾಳಿಗೆ ಆಕಾಶದಲ್ಲಿ ಜನರು ಹಾರಾಡಿದ್ದಾರೆ. ವೈರಲ್ ಆಗುತ್ತಿರುವ ಈ ವಿಡಿಯೋ ರೆಸ್ಟೋರೆಂಟ್‌ನಂತೆ ಕಾಣುತ್ತದೆ, ಅಲ್ಲಿ ಬಿರುಗಾಳಿಯು ಏಕಾಏಕಿ ಅಪ್ಪಳಿಸಿದಾಗ ಗ್ರಾಹಕರು ತೊಂದರೆಗೀಡಾದರು, ರೆಸ್ಟೊರೆಂಟ್‌ನಲ್ಲಿ ಬಿರುಗಾಳಿ ಬೀಸುತ್ತಿದ್ದು, ಕುರ್ಚಿ, ಮೇಜುಗಳು ಕೂಡ ಗಾಳಿಯಲ್ಲಿ ಹಾರುವುದನ್ನು ಕಾಣಬಹುದು.

ಮತ್ತಷ್ಟು ಓದಿ: ಬಿರಿಯಾನಿ ಟೀ ಯಿಂದ ಹಿಡಿದು ರಸಗುಲ್ಲ ಟೀ ವರೆಗೂ ಬಗೆ ಬಗೆಯ ಟೀಗಳು ಇಲ್ಲಿ ಲಭ್ಯ

ಚಂಡಮಾರುತದ ಅನಾಹುತ ತಪ್ಪಿಸಲು ಕೆಲವರು ಕಂಬ ಹಿಡಿದು ನಿಂತಿದ್ದಾರೆ. ಜನ ಆಸರೆಯಾಗಿದ್ದ ಕಂಬವೇ ಬೀಳುವಷ್ಟು ವೇಗದಲ್ಲಿ ಗಾಳಿ ಬೀಸುತ್ತಿದ್ದರೂ ಜೋರಾದ ಗಾಳಿಗೆ ಕಂಬಗಳು ಉರುಳಿ ಬಿದ್ದಿದೆ. ಇಡೀ ರೆಸ್ಟೋರೆಂಟ್​ನ ಸೆಟ್ಟಿಂಗ್ ಹದಗೆಟ್ಟಿದೆ. ಜನರು ಪ್ರತಿ ಮೂಲೆಯಲ್ಲಿ ನಿಂತು ಈ ಮಾರಣಾಂತಿಕ ಚಂಡಮಾರುತ ನಿಲ್ಲುವುದನ್ನೇ ಕಾಯುತ್ತಿದ್ದಾರೆ.

3 ಲಕ್ಷಕ್ಕೂ ಹೆಚ್ಚು ಮಂದಿ ವಿಡಿಯೋ ವೀಕ್ಷಿಸಿದ್ದಾರೆ ಈ ವೀಡಿಯೊವನ್ನು Twitter ಬಳಕೆದಾರರ @el_karadepapa ಅವರು ಪೋಸ್ಟ್ ಮಾಡಿದ್ದಾರೆ. ಇದುವರೆಗೆ 3 ಲಕ್ಷಕ್ಕೂ ಹೆಚ್ಚು ಮಂದಿ ವಿಡಿಯೋ ವೀಕ್ಷಿಸಿದ್ದಾರೆ. ಎಂಬುದು ಇಲ್ಲಿಯವರೆಗೆ ತಿಳಿದುಬಂದಿಲ್ಲ. ಆದಾಗ್ಯೂ, ಈ ವೀಡಿಯೊ ಸೈಕ್ಲೋನ್ ಬಿಪೋರ್​ಜಾಯ್​ಗೆ ಯಾವುದೇ ಸಂಬಂಧವಿಲ್ಲ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?