AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಭೀಕರ ಚಂಡಮಾರುತಕ್ಕೆ ಸಿಲುಕಿ ಗಾಳಿಯಲ್ಲಿ ಹಾರಿ ಹೋದ ಜನರು, ಭಯಾನಕ ವಿಡಿಯೋ

ಭಾರತದ ಹಲವು ರಾಜ್ಯಗಳಿಗೆ ಅಪ್ಪಳಿಸಿದ ಬಿಪೋರ್​ಜಾಯ್ ಚಂಡಮಾರುತ(Cyclone)ವು ಹೆಚ್ಚಿನ ಸಂಖ್ಯೆಯ ಜನರ ಜೀವನದ ಮೇಲೆ ಪರಿಣಾಮ ಬೀರಿದೆ.

Viral Video: ಭೀಕರ ಚಂಡಮಾರುತಕ್ಕೆ ಸಿಲುಕಿ ಗಾಳಿಯಲ್ಲಿ ಹಾರಿ ಹೋದ ಜನರು, ಭಯಾನಕ ವಿಡಿಯೋ
ವೈರಲ್ ಸುದ್ದಿImage Credit source: ABP Live
TV9 Web
| Edited By: |

Updated on: Jun 18, 2023 | 3:28 PM

Share

ಭಾರತದ ಹಲವು ರಾಜ್ಯಗಳಿಗೆ ಅಪ್ಪಳಿಸಿದ ಬಿಪೋರ್​ಜಾಯ್ ಚಂಡಮಾರುತ(Cyclone)ವು ಹೆಚ್ಚಿನ ಸಂಖ್ಯೆಯ ಜನರ ಜೀವನದ ಮೇಲೆ ಪರಿಣಾಮ ಬೀರಿದೆ. ಈ ಚಂಡಮಾರುತದಿಂದಾಗಿ ದೇಶದ ಹಲವೆಡೆ ಭಯ ಹುಟ್ಟಿಸುವ ದೃಶ್ಯಗಳು ಕಂಡು ಬಂದವು. ಒಂದೆಡೆ ಬಿಪೋರ್​ಜಾಯ್ (Biparjoy)ಚಂಡಮಾರುತವು ಅನೇಕರ ಜೀವನವನ್ನು ಕಷ್ಟಕರವಾಗಿಸಿದೆ, ಇನ್ನೊಂದೆಡೆ, ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವೀಡಿಯೊ ಎಲ್ಲರನ್ನೂ ಬೆಚ್ಚಿಬೀಳಿಸಿದೆ.

ವಾಸ್ತವವಾಗಿ, ಈ ವೀಡಿಯೊದಲ್ಲಿ, ಚಂಡಮಾರುತದ ತೀವ್ರ ಸ್ವರೂಪವನ್ನು ನೋಡಬಹುದು. ಬಿರುಗಾಳಿಯಿಂದ ತಪ್ಪಿಸಿಕೊಳ್ಳಲು ಜನರು ಕಂಬಗಳನ್ನು ಹಿಡಿದು ನಿಂತಿದ್ದಾರೆ. ಬೀಸುತ್ತಿರುವ ಬಿರುಗಾಳಿಗೆ ಆಕಾಶದಲ್ಲಿ ಜನರು ಹಾರಾಡಿದ್ದಾರೆ. ವೈರಲ್ ಆಗುತ್ತಿರುವ ಈ ವಿಡಿಯೋ ರೆಸ್ಟೋರೆಂಟ್‌ನಂತೆ ಕಾಣುತ್ತದೆ, ಅಲ್ಲಿ ಬಿರುಗಾಳಿಯು ಏಕಾಏಕಿ ಅಪ್ಪಳಿಸಿದಾಗ ಗ್ರಾಹಕರು ತೊಂದರೆಗೀಡಾದರು, ರೆಸ್ಟೊರೆಂಟ್‌ನಲ್ಲಿ ಬಿರುಗಾಳಿ ಬೀಸುತ್ತಿದ್ದು, ಕುರ್ಚಿ, ಮೇಜುಗಳು ಕೂಡ ಗಾಳಿಯಲ್ಲಿ ಹಾರುವುದನ್ನು ಕಾಣಬಹುದು.

ಮತ್ತಷ್ಟು ಓದಿ: ಬಿರಿಯಾನಿ ಟೀ ಯಿಂದ ಹಿಡಿದು ರಸಗುಲ್ಲ ಟೀ ವರೆಗೂ ಬಗೆ ಬಗೆಯ ಟೀಗಳು ಇಲ್ಲಿ ಲಭ್ಯ

ಚಂಡಮಾರುತದ ಅನಾಹುತ ತಪ್ಪಿಸಲು ಕೆಲವರು ಕಂಬ ಹಿಡಿದು ನಿಂತಿದ್ದಾರೆ. ಜನ ಆಸರೆಯಾಗಿದ್ದ ಕಂಬವೇ ಬೀಳುವಷ್ಟು ವೇಗದಲ್ಲಿ ಗಾಳಿ ಬೀಸುತ್ತಿದ್ದರೂ ಜೋರಾದ ಗಾಳಿಗೆ ಕಂಬಗಳು ಉರುಳಿ ಬಿದ್ದಿದೆ. ಇಡೀ ರೆಸ್ಟೋರೆಂಟ್​ನ ಸೆಟ್ಟಿಂಗ್ ಹದಗೆಟ್ಟಿದೆ. ಜನರು ಪ್ರತಿ ಮೂಲೆಯಲ್ಲಿ ನಿಂತು ಈ ಮಾರಣಾಂತಿಕ ಚಂಡಮಾರುತ ನಿಲ್ಲುವುದನ್ನೇ ಕಾಯುತ್ತಿದ್ದಾರೆ.

3 ಲಕ್ಷಕ್ಕೂ ಹೆಚ್ಚು ಮಂದಿ ವಿಡಿಯೋ ವೀಕ್ಷಿಸಿದ್ದಾರೆ ಈ ವೀಡಿಯೊವನ್ನು Twitter ಬಳಕೆದಾರರ @el_karadepapa ಅವರು ಪೋಸ್ಟ್ ಮಾಡಿದ್ದಾರೆ. ಇದುವರೆಗೆ 3 ಲಕ್ಷಕ್ಕೂ ಹೆಚ್ಚು ಮಂದಿ ವಿಡಿಯೋ ವೀಕ್ಷಿಸಿದ್ದಾರೆ. ಎಂಬುದು ಇಲ್ಲಿಯವರೆಗೆ ತಿಳಿದುಬಂದಿಲ್ಲ. ಆದಾಗ್ಯೂ, ಈ ವೀಡಿಯೊ ಸೈಕ್ಲೋನ್ ಬಿಪೋರ್​ಜಾಯ್​ಗೆ ಯಾವುದೇ ಸಂಬಂಧವಿಲ್ಲ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ