ಏಕಾಏಕಿ ಅಂಗಡಿಯೊಳಗೆ ನುಗ್ಗಿದ ಟ್ರಾಕ್ಟರ್, ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಇಲ್ಲಿದೆ ನೋಡಿ

ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಶೂ ಶಾಪ್​​ ಹೊರಗೆ ನಿಂತಿದ್ದ ಟ್ರಾಕ್ಟರ್ ಡ್ರೈವರ್​​ ಇಲ್ಲದೇ ಏಕಾಏಕಿ ಸ್ಟಾರ್ಟ್​​​ ಆಗಿದೆ. ಮುಂದೇನಾಯಿತು? ಇಲ್ಲಿದೆ ನೋಡಿ ವೈರಲ್​​ ವಿಡಿಯೋ.

ಏಕಾಏಕಿ ಅಂಗಡಿಯೊಳಗೆ ನುಗ್ಗಿದ ಟ್ರಾಕ್ಟರ್, ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಇಲ್ಲಿದೆ ನೋಡಿ
ಅಂಗಡಿಯೊಳಗೆ ನುಗ್ಗಿದ ಟ್ರಾಕ್ಟರ್Image Credit source: Times Now
Follow us
|

Updated on:Mar 05, 2023 | 11:49 AM

ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಶೂ ಶಾಪ್​​ ಹೊರಗೆ ನಿಂತಿದ್ದ ಟ್ರಾಕ್ಟರ್ ಡ್ರೈವರ್​​ ಇಲ್ಲದೇ ಏಕಾಏಕಿ ಸ್ಟಾರ್ಟ್​​​ ಆಗಿದೆ. ಮುಂದೇನಾಯಿತು? ಇಲ್ಲಿದೆ ನೋಡಿ ವೈರಲ್​​ ವಿಡಿಯೋ. ಅಂಗಡಿಯ ಸಿಸಿಟಿವಿ ದೃಶ್ಯಾವಳಿಯಲ್ಲಿ ಟ್ರ್ಯಾಕ್ಟರ್ ಮುಂದೆ ಪಾರ್ಕ್​ ಮಾಡಲಾದ ಗಾಡಿಗಳಿಗೆ ಹಾನಿ ಮಾಡಿ, ಅಂಗಡಿಯ ಗಾಜಿಯ ಬಾಗಿಲನ್ನು ಒಡೆದು ಒಳಗೆ ಬಂದಿರುವುದನ್ನು ಕಾಣಬಹುದು. ಘಟನೆ ಹೇಗೆ ನಡೆಯಿತು ಮತ್ತು ಟ್ರಾಕ್ಟರ್ ದೆವ್ವ ಹಿಡಿದಿದೆಯೇ ಎಂದು ಹಲವರು ಆಶ್ಚರ್ಯ ಪಡುವಂತೆ ಮಾಡಿದೆ.

ಒಂದು ನಿಮಿಷದ ವೀಡಿಯೊದಲ್ಲಿ ಕೆಂಪು ಬಣ್ಣದ ಟ್ರಾಕ್ಟರ್ ತನ್ನ ವೇಗವನ್ನು ಹೆಚ್ಚಿಸಿಕೊಂಡು ಅದರ ಮುಂದೆ ನಿಂತಿದ್ದ ಬೈಕು ಮತ್ತು ಸೈಕಲ್‌ಗೆ ಡಿಕ್ಕಿ ಹೊಡೆದಿದೆ. ನಂತರ ಅಂಗಡಿಯವನು ಹೊರಗೆ ಧಾವಿಸಿದರೂ ಪ್ರಯೋಜನವಾಗಲಿಲ್ಲ, ಏಕೆಂದರೆ ಟ್ರ್ಯಾಕ್ಟರ್ ಗಾಜಿನ ಬಾಗಿಲುಗಳನ್ನು ಒಡೆದು ಶೂ ಸ್ಟ್ಯಾಂಡ್‌ಗೆ ಸಿಲುಕಿಕೊಂಡಿತು. ಟ್ರಾಕ್ಟರ್ ನಿಲ್ಲಿಸಲು ಶೋರೂಂನಲ್ಲಿರುವ ಕೆಲಸಗಾರರರು ಹೊರಗೆ ಧಾವಿಸುತ್ತಿರುವುದನ್ನು ಕಾಣಬಹುದು.

ಇದನ್ನೂ ಓದಿ: ಗಿನ್ನೆಸ್ ವಿಶ್ವ ದಾಖಲೆ ಪಡೆದುಕೊಂಡ ಈ ಶ್ವಾನದ ವಿಶೇಷತೆ ಏನು ಗೊತ್ತಾ? ಇಲ್ಲಿದೆ ವಿಡಿಯೋ

ನಂತರ ಬ್ರೇಕ್ ಹಾಕಿ ಟ್ರ್ಯಾಕ್ಟರ್ ನಿಲ್ಲಿಸಲಾಗಿದೆ ಎಂದು ವ್ಯಕ್ತಿಯೊಬ್ಬರು ಹೇಳುತ್ತಿರುವುದು ಕೇಳಿಬರುತ್ತಿದೆ. ತಂತಿಗಳನ್ನು ಕತ್ತರಿಸಿ ಟ್ರಾಕ್ಟರ್‌ನ ಇಂಜಿನ್‌ ಆಫ್‌ ಮಡಲಾಗಿದೆ. ಹಾನಿಗೆ ಪರಿಹಾರ ನೀಡುವಂತೆ ಶೋರೂಂ ಮ್ಯಾನೇಜರ್ ಟ್ರ್ಯಾಕ್ಟರ್ ಮಾಲೀಕರ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ ಎನ್ನಲಾಗಿದೆ. ಈ ವಿಲಕ್ಷಣ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Published On - 11:48 am, Sun, 5 March 23

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್