AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಾಏಕಿ ಅಂಗಡಿಯೊಳಗೆ ನುಗ್ಗಿದ ಟ್ರಾಕ್ಟರ್, ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಇಲ್ಲಿದೆ ನೋಡಿ

ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಶೂ ಶಾಪ್​​ ಹೊರಗೆ ನಿಂತಿದ್ದ ಟ್ರಾಕ್ಟರ್ ಡ್ರೈವರ್​​ ಇಲ್ಲದೇ ಏಕಾಏಕಿ ಸ್ಟಾರ್ಟ್​​​ ಆಗಿದೆ. ಮುಂದೇನಾಯಿತು? ಇಲ್ಲಿದೆ ನೋಡಿ ವೈರಲ್​​ ವಿಡಿಯೋ.

ಏಕಾಏಕಿ ಅಂಗಡಿಯೊಳಗೆ ನುಗ್ಗಿದ ಟ್ರಾಕ್ಟರ್, ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಇಲ್ಲಿದೆ ನೋಡಿ
ಅಂಗಡಿಯೊಳಗೆ ನುಗ್ಗಿದ ಟ್ರಾಕ್ಟರ್Image Credit source: Times Now
Follow us
ಅಕ್ಷತಾ ವರ್ಕಾಡಿ
|

Updated on:Mar 05, 2023 | 11:49 AM

ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಶೂ ಶಾಪ್​​ ಹೊರಗೆ ನಿಂತಿದ್ದ ಟ್ರಾಕ್ಟರ್ ಡ್ರೈವರ್​​ ಇಲ್ಲದೇ ಏಕಾಏಕಿ ಸ್ಟಾರ್ಟ್​​​ ಆಗಿದೆ. ಮುಂದೇನಾಯಿತು? ಇಲ್ಲಿದೆ ನೋಡಿ ವೈರಲ್​​ ವಿಡಿಯೋ. ಅಂಗಡಿಯ ಸಿಸಿಟಿವಿ ದೃಶ್ಯಾವಳಿಯಲ್ಲಿ ಟ್ರ್ಯಾಕ್ಟರ್ ಮುಂದೆ ಪಾರ್ಕ್​ ಮಾಡಲಾದ ಗಾಡಿಗಳಿಗೆ ಹಾನಿ ಮಾಡಿ, ಅಂಗಡಿಯ ಗಾಜಿಯ ಬಾಗಿಲನ್ನು ಒಡೆದು ಒಳಗೆ ಬಂದಿರುವುದನ್ನು ಕಾಣಬಹುದು. ಘಟನೆ ಹೇಗೆ ನಡೆಯಿತು ಮತ್ತು ಟ್ರಾಕ್ಟರ್ ದೆವ್ವ ಹಿಡಿದಿದೆಯೇ ಎಂದು ಹಲವರು ಆಶ್ಚರ್ಯ ಪಡುವಂತೆ ಮಾಡಿದೆ.

ಒಂದು ನಿಮಿಷದ ವೀಡಿಯೊದಲ್ಲಿ ಕೆಂಪು ಬಣ್ಣದ ಟ್ರಾಕ್ಟರ್ ತನ್ನ ವೇಗವನ್ನು ಹೆಚ್ಚಿಸಿಕೊಂಡು ಅದರ ಮುಂದೆ ನಿಂತಿದ್ದ ಬೈಕು ಮತ್ತು ಸೈಕಲ್‌ಗೆ ಡಿಕ್ಕಿ ಹೊಡೆದಿದೆ. ನಂತರ ಅಂಗಡಿಯವನು ಹೊರಗೆ ಧಾವಿಸಿದರೂ ಪ್ರಯೋಜನವಾಗಲಿಲ್ಲ, ಏಕೆಂದರೆ ಟ್ರ್ಯಾಕ್ಟರ್ ಗಾಜಿನ ಬಾಗಿಲುಗಳನ್ನು ಒಡೆದು ಶೂ ಸ್ಟ್ಯಾಂಡ್‌ಗೆ ಸಿಲುಕಿಕೊಂಡಿತು. ಟ್ರಾಕ್ಟರ್ ನಿಲ್ಲಿಸಲು ಶೋರೂಂನಲ್ಲಿರುವ ಕೆಲಸಗಾರರರು ಹೊರಗೆ ಧಾವಿಸುತ್ತಿರುವುದನ್ನು ಕಾಣಬಹುದು.

ಇದನ್ನೂ ಓದಿ: ಗಿನ್ನೆಸ್ ವಿಶ್ವ ದಾಖಲೆ ಪಡೆದುಕೊಂಡ ಈ ಶ್ವಾನದ ವಿಶೇಷತೆ ಏನು ಗೊತ್ತಾ? ಇಲ್ಲಿದೆ ವಿಡಿಯೋ

ನಂತರ ಬ್ರೇಕ್ ಹಾಕಿ ಟ್ರ್ಯಾಕ್ಟರ್ ನಿಲ್ಲಿಸಲಾಗಿದೆ ಎಂದು ವ್ಯಕ್ತಿಯೊಬ್ಬರು ಹೇಳುತ್ತಿರುವುದು ಕೇಳಿಬರುತ್ತಿದೆ. ತಂತಿಗಳನ್ನು ಕತ್ತರಿಸಿ ಟ್ರಾಕ್ಟರ್‌ನ ಇಂಜಿನ್‌ ಆಫ್‌ ಮಡಲಾಗಿದೆ. ಹಾನಿಗೆ ಪರಿಹಾರ ನೀಡುವಂತೆ ಶೋರೂಂ ಮ್ಯಾನೇಜರ್ ಟ್ರ್ಯಾಕ್ಟರ್ ಮಾಲೀಕರ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ ಎನ್ನಲಾಗಿದೆ. ಈ ವಿಲಕ್ಷಣ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Published On - 11:48 am, Sun, 5 March 23

ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ