AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡು ರಸ್ತೆಯಲ್ಲಿ ಕಾರಿನ ಮೇಲೆ ಹತ್ತಿ ಮಹಿಳೆಯ ವಿಚಿತ್ರ ವರ್ತನೆ; ವಿಡಿಯೋ ಇಲ್ಲಿದೆ ನೋಡಿ

ಸೋಶಿಯಲ್​​ ಮೀಡಿಯಾಗಳಲ್ಲಿ ವಿಡಿಯೋ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಆಕೆಯ ಕುಡಿದ ಮತ್ತಿನಲ್ಲಿರಬೇಕು, ಇಲ್ಲದಿದ್ದರೆ ಮಾನಸಿಕ ಅಸ್ವಸ್ಥೆಯಾಗಿರಬಹುದು ಎಂದು ಕಾಮೆಂಟ್​​ ಮಾಡಿದ್ದಾರೆ.

ನಡು ರಸ್ತೆಯಲ್ಲಿ ಕಾರಿನ ಮೇಲೆ ಹತ್ತಿ ಮಹಿಳೆಯ ವಿಚಿತ್ರ ವರ್ತನೆ; ವಿಡಿಯೋ ಇಲ್ಲಿದೆ ನೋಡಿ
ಕಾರಿನ ಮೇಲೆ ಹತ್ತಿ ಮಹಿಳೆಯ ವಿಚಿತ್ರ ವರ್ತನೆImage Credit source: Twitter
ಅಕ್ಷತಾ ವರ್ಕಾಡಿ
|

Updated on:Jun 09, 2023 | 10:41 AM

Share

ವಾರಣಾಸಿ: ನಗರದ ಮಾಂಡುವಾಡಿಹ್ ಕ್ರಾಸ್‌ರೋಡ್‌ಗೆ ಸಮೀಪವಿರುವ ನಡು ರಸ್ತೆಯಲ್ಲಿ ವಿದೇಶಿ ಮಹಿಳೆಯೊರ್ವಳು ಕಾರಿನ ಟಾಪ್​​​ ಮೇಲೆ ಹತ್ತಿ ವಿಚಿತ್ರವಾಗಿ ವರ್ತಿಸುತ್ತಿದ್ದ ವಿಡಿಯೋ ಇದೀಗಾ ಎಲ್ಲೆಡೆ ವೈರಲ್​ ಆಗಿದೆ. ಆಕೆಯ ವರ್ತನೆ ಕಂಡು ಸ್ಥಳೀಯರು ದಂಗಾಗಿ ಹೋಗಿದ್ದಾರೆ. ಸೋಶಿಯಲ್​​ ಮೀಡಿಯಾಗಳಲ್ಲಿ ವಿಡಿಯೋ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಆಕೆಯ ಕುಡಿದ ಮತ್ತಿನಲ್ಲಿರಬೇಕು, ಇಲ್ಲದಿದ್ದರೆ ಮಾನಸಿಕ ಅಸ್ವಸ್ಥೆಯಾಗಿರಬಹುದು ಎಂದು ಕಾಮೆಂಟ್​​ ಮಾಡಿದ್ದಾರೆ. ಈ ಘಟನೆ ಬುಧವಾರ(ಜೂ.07)ನಡೆದಿದೆ.

ವಿಡಿಯೋ ಇಲ್ಲಿದೆ ನೋಡಿ: 

ಕಾರಿನ ಟಾಪ್​​​ ಮೇಲೆ ವಿಚಿತ್ರವಾಗಿ ವರ್ತಿಸುತ್ತಿರುವುದರಿಂದ ನಗರದ ಜನದಟ್ಟನೆ ಹೆಚ್ಚಾಗಿದ್ದು, ಕೆಲ ಸಮಯಗಳ ವರೆಗೆ ಟ್ರಾಫಿಕ್​​ ಜಾಮ್​​​ ಉಂಟಾಗಿದೆ. ಕೆಲಹೊತ್ತಿನಲ್ಲೇ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದು, ವಾರಣಾಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಆಕೆಯನ್ನು ಕಾರಿನಿಂದ ಕೆಳಗಿಳಿಸಿ ಕರೆದುಕೊಂಡು ಹೋಗಿದ್ದಾರೆ.

ಇದನ್ನೂ ಓದಿ: ಬಾಸ್​, ನಾನು ಗರ್ಭಿಣಿ; ಈ ವಾಟ್ಸಪ್​ ಚಾಟ್​ ಮಿಲಿಯನ್​ಗಟ್ಟಲೆ ಜನರನ್ನು ಸೆಳೆದಿದ್ದೇಕೆ?

ವಾರಣಾಸಿಯಲ್ಲಿ 24 ಗಂಟೆಗಳಲ್ಲಿ ಎರಡನೇ ಘಟನೆ:

ಒಂದು ದಿನ ಮೊದಲು, ಮಂಗಳವಾರ, ಇನ್ನೊಬ್ಬ ವಿದೇಶಿ ಮಹಿಳೆ ರಸ್ತೆ ದಾಟುತ್ತಿರುವಾಗ ಬೈಕ್ ಸವಾರರ ಸುತ್ತ ಅನುಚಿತವಾಗಿ ವರ್ತಿಸಿದ್ದಳು. ಆಕೆಯನ್ನು ಟ್ರಾಫಿಕ್ ಪೊಲೀಸ್ ಅಧಿಕಾರಿಗಳು ವಾಗ್ದಂಡನೆಗೆ ಒಳಪಡಿಸಿದ್ದರು. ವಿದೇಶಿ ಮಹಿಳೆ ವ್ಯಾಪಾರಿಗಳೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಳು ಎಂದು ಅಲ್ಲಿ ಕರ್ತವ್ಯದಲ್ಲಿದ್ದ ಭದ್ರತಾ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ. ಹಾಗೆ ಮನವೊಲಿಸಿದ ನಂತರ ಕೆಲವು ಮಹಿಳಾ ಪೊಲೀಸರು ಬಂದು ಆಕೆಯನ್ನು ಕರೆದುಕೊಂಡು ಹೋಗಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 10:40 am, Fri, 9 June 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!