AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡು ರಸ್ತೆಯಲ್ಲಿ ಕಾರಿನ ಮೇಲೆ ಹತ್ತಿ ಮಹಿಳೆಯ ವಿಚಿತ್ರ ವರ್ತನೆ; ವಿಡಿಯೋ ಇಲ್ಲಿದೆ ನೋಡಿ

ಸೋಶಿಯಲ್​​ ಮೀಡಿಯಾಗಳಲ್ಲಿ ವಿಡಿಯೋ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಆಕೆಯ ಕುಡಿದ ಮತ್ತಿನಲ್ಲಿರಬೇಕು, ಇಲ್ಲದಿದ್ದರೆ ಮಾನಸಿಕ ಅಸ್ವಸ್ಥೆಯಾಗಿರಬಹುದು ಎಂದು ಕಾಮೆಂಟ್​​ ಮಾಡಿದ್ದಾರೆ.

ನಡು ರಸ್ತೆಯಲ್ಲಿ ಕಾರಿನ ಮೇಲೆ ಹತ್ತಿ ಮಹಿಳೆಯ ವಿಚಿತ್ರ ವರ್ತನೆ; ವಿಡಿಯೋ ಇಲ್ಲಿದೆ ನೋಡಿ
ಕಾರಿನ ಮೇಲೆ ಹತ್ತಿ ಮಹಿಳೆಯ ವಿಚಿತ್ರ ವರ್ತನೆImage Credit source: Twitter
ಅಕ್ಷತಾ ವರ್ಕಾಡಿ
|

Updated on:Jun 09, 2023 | 10:41 AM

Share

ವಾರಣಾಸಿ: ನಗರದ ಮಾಂಡುವಾಡಿಹ್ ಕ್ರಾಸ್‌ರೋಡ್‌ಗೆ ಸಮೀಪವಿರುವ ನಡು ರಸ್ತೆಯಲ್ಲಿ ವಿದೇಶಿ ಮಹಿಳೆಯೊರ್ವಳು ಕಾರಿನ ಟಾಪ್​​​ ಮೇಲೆ ಹತ್ತಿ ವಿಚಿತ್ರವಾಗಿ ವರ್ತಿಸುತ್ತಿದ್ದ ವಿಡಿಯೋ ಇದೀಗಾ ಎಲ್ಲೆಡೆ ವೈರಲ್​ ಆಗಿದೆ. ಆಕೆಯ ವರ್ತನೆ ಕಂಡು ಸ್ಥಳೀಯರು ದಂಗಾಗಿ ಹೋಗಿದ್ದಾರೆ. ಸೋಶಿಯಲ್​​ ಮೀಡಿಯಾಗಳಲ್ಲಿ ವಿಡಿಯೋ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಆಕೆಯ ಕುಡಿದ ಮತ್ತಿನಲ್ಲಿರಬೇಕು, ಇಲ್ಲದಿದ್ದರೆ ಮಾನಸಿಕ ಅಸ್ವಸ್ಥೆಯಾಗಿರಬಹುದು ಎಂದು ಕಾಮೆಂಟ್​​ ಮಾಡಿದ್ದಾರೆ. ಈ ಘಟನೆ ಬುಧವಾರ(ಜೂ.07)ನಡೆದಿದೆ.

ವಿಡಿಯೋ ಇಲ್ಲಿದೆ ನೋಡಿ: 

ಕಾರಿನ ಟಾಪ್​​​ ಮೇಲೆ ವಿಚಿತ್ರವಾಗಿ ವರ್ತಿಸುತ್ತಿರುವುದರಿಂದ ನಗರದ ಜನದಟ್ಟನೆ ಹೆಚ್ಚಾಗಿದ್ದು, ಕೆಲ ಸಮಯಗಳ ವರೆಗೆ ಟ್ರಾಫಿಕ್​​ ಜಾಮ್​​​ ಉಂಟಾಗಿದೆ. ಕೆಲಹೊತ್ತಿನಲ್ಲೇ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದು, ವಾರಣಾಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಆಕೆಯನ್ನು ಕಾರಿನಿಂದ ಕೆಳಗಿಳಿಸಿ ಕರೆದುಕೊಂಡು ಹೋಗಿದ್ದಾರೆ.

ಇದನ್ನೂ ಓದಿ: ಬಾಸ್​, ನಾನು ಗರ್ಭಿಣಿ; ಈ ವಾಟ್ಸಪ್​ ಚಾಟ್​ ಮಿಲಿಯನ್​ಗಟ್ಟಲೆ ಜನರನ್ನು ಸೆಳೆದಿದ್ದೇಕೆ?

ವಾರಣಾಸಿಯಲ್ಲಿ 24 ಗಂಟೆಗಳಲ್ಲಿ ಎರಡನೇ ಘಟನೆ:

ಒಂದು ದಿನ ಮೊದಲು, ಮಂಗಳವಾರ, ಇನ್ನೊಬ್ಬ ವಿದೇಶಿ ಮಹಿಳೆ ರಸ್ತೆ ದಾಟುತ್ತಿರುವಾಗ ಬೈಕ್ ಸವಾರರ ಸುತ್ತ ಅನುಚಿತವಾಗಿ ವರ್ತಿಸಿದ್ದಳು. ಆಕೆಯನ್ನು ಟ್ರಾಫಿಕ್ ಪೊಲೀಸ್ ಅಧಿಕಾರಿಗಳು ವಾಗ್ದಂಡನೆಗೆ ಒಳಪಡಿಸಿದ್ದರು. ವಿದೇಶಿ ಮಹಿಳೆ ವ್ಯಾಪಾರಿಗಳೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಳು ಎಂದು ಅಲ್ಲಿ ಕರ್ತವ್ಯದಲ್ಲಿದ್ದ ಭದ್ರತಾ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ. ಹಾಗೆ ಮನವೊಲಿಸಿದ ನಂತರ ಕೆಲವು ಮಹಿಳಾ ಪೊಲೀಸರು ಬಂದು ಆಕೆಯನ್ನು ಕರೆದುಕೊಂಡು ಹೋಗಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 10:40 am, Fri, 9 June 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್