AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದೆಹಲಿಯ ಫ್ಲೈಓವರ್ ಕೆಳಗೆ ಸಿಲುಕಿಕೊಂಡ ವಿಮಾನ; ವೈರಲ್​ ಆಯ್ತು ವಿಡಿಯೊ

ಸುಮಾರು 40 ಸೆಕೆಂಡುಗಳ ವಿಡಿಯೋ ಕ್ಲಿಪ್​ನಲ್ಲಿ ಏರ್ ಇಂಡಿಯಾ ವಿಮಾನವು ರಸ್ತೆಯ ಒಂದು ಬದಿಯಲ್ಲಿ ಸಿಲುಕೊಂಡಿರುವುದು ಕಂಡು ಬರುತ್ತದೆ. ಇನ್ನೊಂದು ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿರುವುದನ್ನು ನೋಡಬಹುದು.

Viral Video: ದೆಹಲಿಯ ಫ್ಲೈಓವರ್ ಕೆಳಗೆ ಸಿಲುಕಿಕೊಂಡ ವಿಮಾನ; ವೈರಲ್​ ಆಯ್ತು ವಿಡಿಯೊ
ಫ್ಲೈಓವರ್ ಕೆಳಗೆ ವಿಮಾನ ಸಿಲುಕಿಕೊಂಡಿರುವ ದೃಶ್ಯ
TV9 Web
| Edited By: |

Updated on:Oct 04, 2021 | 8:54 AM

Share

ದೆಹಲಿ: ಏರ್ ಇಂಡಿಯಾ ವಿಮಾನವು ಫ್ಲೈಓವರ್ ಕೆಳಗೆ ಸಿಲುಕೊಂಡಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೆಹಲಿ – ಗುರಗಾಂವ್​ ಹೆದ್ದಾರಿಯಲ್ಲಿರುವ ಐಜಿಐ ವಿಮಾನ ನಿಲ್ದಾಣದ ಬಳಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಸುಮಾರು 40 ಸೆಕೆಂಡುಗಳ ವಿಡಿಯೋ ಕ್ಲಿಪ್​ನಲ್ಲಿ ಏರ್ ಇಂಡಿಯಾ ವಿಮಾನವು ರಸ್ತೆಯ ಒಂದು ಬದಿಯಲ್ಲಿ ಸಿಲುಕೊಂಡಿರುವುದು ಕಂಡು ಬರುತ್ತದೆ. ಇನ್ನೊಂದು ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿರುವುದನ್ನು ನೋಡಬಹುದು.

ಫ್ಲೈಓವರ್​ ಕೆಳಗೆ ಸಿಲುಕಿಕೊಂಡಿರುವ ವಿಮಾನದ ದೃಶ್ಯ ವೈರಲ್ ಆಗುತ್ತಿದ್ದಂತೆಯೇ, ಇದರಿಂದ ಯಾವುದೇ ಅಪಘಾತ ಸಂಭವಿಸಿಲ್ಲ ಎಂದು ವಿಮಾನಯಾನ ಸಂಸ್ಥೆಯು ಮಾಹಿತಿ ನೀಡಿದೆ. ವಿಮಾನವನ್ನು ಏರ್ ಇಂಡಿಯಾದಿಂದ ಖರೀದಿಸಿ ಅದರ ಹೊಸ ಮಾಲೀಕರಿಂದ ವಿಮಾನವನ್ನು ಸಾಗಿಸಲಾಗುತ್ತಿದೆ ಎಂದು ಹೇಳಿದೆ.

ಈ ವಿಮಾನವನ್ನು ಮಾರಾಟ ಮಾಡಲಾಗಿದೆ. ಇದರ ಕುರಿತಾಗಿ ಹೆಚ್ಚಿನ ಮಾಹಿತಿ ಇಲ್ಲ ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿರುವುದನ್ನು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ:

Viral Video: ನೀರು ಚೆಲ್ಲಿದ್ದ ನೆಲದ ಮೇಲೆ ವ್ಯಕ್ತಿಯ ಸ್ಟಂಟ್​; ಆಮೇಲೇನಾಯ್ತು? ವಿಡಿಯೋ ನೋಡಿ

Viral Video: ಅರೆರೇ, ಇದೇನಿದು? ಬೆಕ್ಕು ಅಡುಗೆ ಮಾಡುತ್ತದೆಯೇ? ಅಚ್ಚರಿಯ ವಿಡಿಯೊ ಇಲ್ಲಿದೆ

Published On - 8:54 am, Mon, 4 October 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ