AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದೆಹಲಿಯ ಫ್ಲೈಓವರ್ ಕೆಳಗೆ ಸಿಲುಕಿಕೊಂಡ ವಿಮಾನ; ವೈರಲ್​ ಆಯ್ತು ವಿಡಿಯೊ

ಸುಮಾರು 40 ಸೆಕೆಂಡುಗಳ ವಿಡಿಯೋ ಕ್ಲಿಪ್​ನಲ್ಲಿ ಏರ್ ಇಂಡಿಯಾ ವಿಮಾನವು ರಸ್ತೆಯ ಒಂದು ಬದಿಯಲ್ಲಿ ಸಿಲುಕೊಂಡಿರುವುದು ಕಂಡು ಬರುತ್ತದೆ. ಇನ್ನೊಂದು ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿರುವುದನ್ನು ನೋಡಬಹುದು.

Viral Video: ದೆಹಲಿಯ ಫ್ಲೈಓವರ್ ಕೆಳಗೆ ಸಿಲುಕಿಕೊಂಡ ವಿಮಾನ; ವೈರಲ್​ ಆಯ್ತು ವಿಡಿಯೊ
ಫ್ಲೈಓವರ್ ಕೆಳಗೆ ವಿಮಾನ ಸಿಲುಕಿಕೊಂಡಿರುವ ದೃಶ್ಯ
TV9 Web
| Edited By: |

Updated on:Oct 04, 2021 | 8:54 AM

Share

ದೆಹಲಿ: ಏರ್ ಇಂಡಿಯಾ ವಿಮಾನವು ಫ್ಲೈಓವರ್ ಕೆಳಗೆ ಸಿಲುಕೊಂಡಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೆಹಲಿ – ಗುರಗಾಂವ್​ ಹೆದ್ದಾರಿಯಲ್ಲಿರುವ ಐಜಿಐ ವಿಮಾನ ನಿಲ್ದಾಣದ ಬಳಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಸುಮಾರು 40 ಸೆಕೆಂಡುಗಳ ವಿಡಿಯೋ ಕ್ಲಿಪ್​ನಲ್ಲಿ ಏರ್ ಇಂಡಿಯಾ ವಿಮಾನವು ರಸ್ತೆಯ ಒಂದು ಬದಿಯಲ್ಲಿ ಸಿಲುಕೊಂಡಿರುವುದು ಕಂಡು ಬರುತ್ತದೆ. ಇನ್ನೊಂದು ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿರುವುದನ್ನು ನೋಡಬಹುದು.

ಫ್ಲೈಓವರ್​ ಕೆಳಗೆ ಸಿಲುಕಿಕೊಂಡಿರುವ ವಿಮಾನದ ದೃಶ್ಯ ವೈರಲ್ ಆಗುತ್ತಿದ್ದಂತೆಯೇ, ಇದರಿಂದ ಯಾವುದೇ ಅಪಘಾತ ಸಂಭವಿಸಿಲ್ಲ ಎಂದು ವಿಮಾನಯಾನ ಸಂಸ್ಥೆಯು ಮಾಹಿತಿ ನೀಡಿದೆ. ವಿಮಾನವನ್ನು ಏರ್ ಇಂಡಿಯಾದಿಂದ ಖರೀದಿಸಿ ಅದರ ಹೊಸ ಮಾಲೀಕರಿಂದ ವಿಮಾನವನ್ನು ಸಾಗಿಸಲಾಗುತ್ತಿದೆ ಎಂದು ಹೇಳಿದೆ.

ಈ ವಿಮಾನವನ್ನು ಮಾರಾಟ ಮಾಡಲಾಗಿದೆ. ಇದರ ಕುರಿತಾಗಿ ಹೆಚ್ಚಿನ ಮಾಹಿತಿ ಇಲ್ಲ ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿರುವುದನ್ನು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ:

Viral Video: ನೀರು ಚೆಲ್ಲಿದ್ದ ನೆಲದ ಮೇಲೆ ವ್ಯಕ್ತಿಯ ಸ್ಟಂಟ್​; ಆಮೇಲೇನಾಯ್ತು? ವಿಡಿಯೋ ನೋಡಿ

Viral Video: ಅರೆರೇ, ಇದೇನಿದು? ಬೆಕ್ಕು ಅಡುಗೆ ಮಾಡುತ್ತದೆಯೇ? ಅಚ್ಚರಿಯ ವಿಡಿಯೊ ಇಲ್ಲಿದೆ

Published On - 8:54 am, Mon, 4 October 21

Follow Us
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ