AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದೆಹಲಿಯ ಫ್ಲೈಓವರ್ ಕೆಳಗೆ ಸಿಲುಕಿಕೊಂಡ ವಿಮಾನ; ವೈರಲ್​ ಆಯ್ತು ವಿಡಿಯೊ

ಸುಮಾರು 40 ಸೆಕೆಂಡುಗಳ ವಿಡಿಯೋ ಕ್ಲಿಪ್​ನಲ್ಲಿ ಏರ್ ಇಂಡಿಯಾ ವಿಮಾನವು ರಸ್ತೆಯ ಒಂದು ಬದಿಯಲ್ಲಿ ಸಿಲುಕೊಂಡಿರುವುದು ಕಂಡು ಬರುತ್ತದೆ. ಇನ್ನೊಂದು ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿರುವುದನ್ನು ನೋಡಬಹುದು.

Viral Video: ದೆಹಲಿಯ ಫ್ಲೈಓವರ್ ಕೆಳಗೆ ಸಿಲುಕಿಕೊಂಡ ವಿಮಾನ; ವೈರಲ್​ ಆಯ್ತು ವಿಡಿಯೊ
ಫ್ಲೈಓವರ್ ಕೆಳಗೆ ವಿಮಾನ ಸಿಲುಕಿಕೊಂಡಿರುವ ದೃಶ್ಯ
TV9 Web
| Edited By: |

Updated on:Oct 04, 2021 | 8:54 AM

Share

ದೆಹಲಿ: ಏರ್ ಇಂಡಿಯಾ ವಿಮಾನವು ಫ್ಲೈಓವರ್ ಕೆಳಗೆ ಸಿಲುಕೊಂಡಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೆಹಲಿ – ಗುರಗಾಂವ್​ ಹೆದ್ದಾರಿಯಲ್ಲಿರುವ ಐಜಿಐ ವಿಮಾನ ನಿಲ್ದಾಣದ ಬಳಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಸುಮಾರು 40 ಸೆಕೆಂಡುಗಳ ವಿಡಿಯೋ ಕ್ಲಿಪ್​ನಲ್ಲಿ ಏರ್ ಇಂಡಿಯಾ ವಿಮಾನವು ರಸ್ತೆಯ ಒಂದು ಬದಿಯಲ್ಲಿ ಸಿಲುಕೊಂಡಿರುವುದು ಕಂಡು ಬರುತ್ತದೆ. ಇನ್ನೊಂದು ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿರುವುದನ್ನು ನೋಡಬಹುದು.

ಫ್ಲೈಓವರ್​ ಕೆಳಗೆ ಸಿಲುಕಿಕೊಂಡಿರುವ ವಿಮಾನದ ದೃಶ್ಯ ವೈರಲ್ ಆಗುತ್ತಿದ್ದಂತೆಯೇ, ಇದರಿಂದ ಯಾವುದೇ ಅಪಘಾತ ಸಂಭವಿಸಿಲ್ಲ ಎಂದು ವಿಮಾನಯಾನ ಸಂಸ್ಥೆಯು ಮಾಹಿತಿ ನೀಡಿದೆ. ವಿಮಾನವನ್ನು ಏರ್ ಇಂಡಿಯಾದಿಂದ ಖರೀದಿಸಿ ಅದರ ಹೊಸ ಮಾಲೀಕರಿಂದ ವಿಮಾನವನ್ನು ಸಾಗಿಸಲಾಗುತ್ತಿದೆ ಎಂದು ಹೇಳಿದೆ.

ಈ ವಿಮಾನವನ್ನು ಮಾರಾಟ ಮಾಡಲಾಗಿದೆ. ಇದರ ಕುರಿತಾಗಿ ಹೆಚ್ಚಿನ ಮಾಹಿತಿ ಇಲ್ಲ ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿರುವುದನ್ನು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ:

Viral Video: ನೀರು ಚೆಲ್ಲಿದ್ದ ನೆಲದ ಮೇಲೆ ವ್ಯಕ್ತಿಯ ಸ್ಟಂಟ್​; ಆಮೇಲೇನಾಯ್ತು? ವಿಡಿಯೋ ನೋಡಿ

Viral Video: ಅರೆರೇ, ಇದೇನಿದು? ಬೆಕ್ಕು ಅಡುಗೆ ಮಾಡುತ್ತದೆಯೇ? ಅಚ್ಚರಿಯ ವಿಡಿಯೊ ಇಲ್ಲಿದೆ

Published On - 8:54 am, Mon, 4 October 21

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ