AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದೆಹಲಿಯ ಫ್ಲೈಓವರ್ ಕೆಳಗೆ ಸಿಲುಕಿಕೊಂಡ ವಿಮಾನ; ವೈರಲ್​ ಆಯ್ತು ವಿಡಿಯೊ

ಸುಮಾರು 40 ಸೆಕೆಂಡುಗಳ ವಿಡಿಯೋ ಕ್ಲಿಪ್​ನಲ್ಲಿ ಏರ್ ಇಂಡಿಯಾ ವಿಮಾನವು ರಸ್ತೆಯ ಒಂದು ಬದಿಯಲ್ಲಿ ಸಿಲುಕೊಂಡಿರುವುದು ಕಂಡು ಬರುತ್ತದೆ. ಇನ್ನೊಂದು ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿರುವುದನ್ನು ನೋಡಬಹುದು.

Viral Video: ದೆಹಲಿಯ ಫ್ಲೈಓವರ್ ಕೆಳಗೆ ಸಿಲುಕಿಕೊಂಡ ವಿಮಾನ; ವೈರಲ್​ ಆಯ್ತು ವಿಡಿಯೊ
ಫ್ಲೈಓವರ್ ಕೆಳಗೆ ವಿಮಾನ ಸಿಲುಕಿಕೊಂಡಿರುವ ದೃಶ್ಯ
TV9 Web
| Edited By: |

Updated on:Oct 04, 2021 | 8:54 AM

Share

ದೆಹಲಿ: ಏರ್ ಇಂಡಿಯಾ ವಿಮಾನವು ಫ್ಲೈಓವರ್ ಕೆಳಗೆ ಸಿಲುಕೊಂಡಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೆಹಲಿ – ಗುರಗಾಂವ್​ ಹೆದ್ದಾರಿಯಲ್ಲಿರುವ ಐಜಿಐ ವಿಮಾನ ನಿಲ್ದಾಣದ ಬಳಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಸುಮಾರು 40 ಸೆಕೆಂಡುಗಳ ವಿಡಿಯೋ ಕ್ಲಿಪ್​ನಲ್ಲಿ ಏರ್ ಇಂಡಿಯಾ ವಿಮಾನವು ರಸ್ತೆಯ ಒಂದು ಬದಿಯಲ್ಲಿ ಸಿಲುಕೊಂಡಿರುವುದು ಕಂಡು ಬರುತ್ತದೆ. ಇನ್ನೊಂದು ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿರುವುದನ್ನು ನೋಡಬಹುದು.

ಫ್ಲೈಓವರ್​ ಕೆಳಗೆ ಸಿಲುಕಿಕೊಂಡಿರುವ ವಿಮಾನದ ದೃಶ್ಯ ವೈರಲ್ ಆಗುತ್ತಿದ್ದಂತೆಯೇ, ಇದರಿಂದ ಯಾವುದೇ ಅಪಘಾತ ಸಂಭವಿಸಿಲ್ಲ ಎಂದು ವಿಮಾನಯಾನ ಸಂಸ್ಥೆಯು ಮಾಹಿತಿ ನೀಡಿದೆ. ವಿಮಾನವನ್ನು ಏರ್ ಇಂಡಿಯಾದಿಂದ ಖರೀದಿಸಿ ಅದರ ಹೊಸ ಮಾಲೀಕರಿಂದ ವಿಮಾನವನ್ನು ಸಾಗಿಸಲಾಗುತ್ತಿದೆ ಎಂದು ಹೇಳಿದೆ.

ಈ ವಿಮಾನವನ್ನು ಮಾರಾಟ ಮಾಡಲಾಗಿದೆ. ಇದರ ಕುರಿತಾಗಿ ಹೆಚ್ಚಿನ ಮಾಹಿತಿ ಇಲ್ಲ ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿರುವುದನ್ನು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ:

Viral Video: ನೀರು ಚೆಲ್ಲಿದ್ದ ನೆಲದ ಮೇಲೆ ವ್ಯಕ್ತಿಯ ಸ್ಟಂಟ್​; ಆಮೇಲೇನಾಯ್ತು? ವಿಡಿಯೋ ನೋಡಿ

Viral Video: ಅರೆರೇ, ಇದೇನಿದು? ಬೆಕ್ಕು ಅಡುಗೆ ಮಾಡುತ್ತದೆಯೇ? ಅಚ್ಚರಿಯ ವಿಡಿಯೊ ಇಲ್ಲಿದೆ

Published On - 8:54 am, Mon, 4 October 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ