AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಬೇಸಿಗೆಗೆ ಹೇಳಿ ಮಾಡಿಸಿದಂತಿದೆ ಈ ಫ್ಯಾನ್​​, ಬಿಗ್ ಬಿ ಅಮಿತಾಭ್ ಬಚ್ಚನ್ ಮೆಚ್ಚುಗೆ

ಸೋಲಾರ್​​ ಚಾಲಿತ ಫ್ಯಾನ್​​​ ತಲೆಯ ಮೇಲೆ ಸಿಕ್ಕಿಸಿಕೊಂಡು ವೃದ್ಧರೊಬ್ಬರು ಬೀದಿಯಲ್ಲಿ ಓಡಾಡುತ್ತಿದ್ದ ವಿಡಿಯೋ ಇದೀಗಾ ಭಾರೀ ವೈರಲ್​​. ಈ ವಿಡಿಯೋವನ್ನು ಮೆಚ್ಚಿ ಬಾಲಿವುಡ್‌ ಬಿಗ್ ಬಿ ಅಮಿತಾಬ್ ಬಚ್ಚನ್ ಅವರೇ ತಮ್ಮ ಟ್ವಿಟರ್​​ ಖಾತೆಯಲ್ಲಿ ಪೋಸ್ಟ್​​​ ಮಾಡಿದ್ದಾರೆ.

Video Viral: ಬೇಸಿಗೆಗೆ ಹೇಳಿ ಮಾಡಿಸಿದಂತಿದೆ ಈ ಫ್ಯಾನ್​​, ಬಿಗ್ ಬಿ ಅಮಿತಾಭ್ ಬಚ್ಚನ್ ಮೆಚ್ಚುಗೆ
ಸೋಲಾರ್​​ ಚಾಲಿತ ಫ್ಯಾನ್​​​ ತಲೆಯ ಮೇಲೆ ಸಿಕ್ಕಿಸಿಕೊಂಡು ವೃದ್ಧImage Credit source: Twitter
Follow us
ಅಕ್ಷತಾ ವರ್ಕಾಡಿ
|

Updated on:Apr 04, 2023 | 4:10 PM

ಸೋಲಾರ್​​ ಚಾಲಿತ ಫ್ಯಾನ್​​​ ತಲೆಯ ಮೇಲೆ ಸಿಕ್ಕಿಸಿಕೊಂಡು ವೃದ್ಧರೊಬ್ಬರು ಬೀದಿಯಲ್ಲಿ ಓಡಾಡುತ್ತಿದ್ದ ವಿಡಿಯೋ ಇದೀಗಾ ಭಾರೀ ವೈರಲ್​​. ಈ ವಿಡಿಯೋವನ್ನು ಮೆಚ್ಚಿ ಬಾಲಿವುಡ್‌ ಬಿಗ್ ಬಿ ಅಮಿತಾಬ್ ಬಚ್ಚನ್ ಅವರೇ ತಮ್ಮ ಟ್ವಿಟರ್​​ ಖಾತೆಯಲ್ಲಿ ಪೋಸ್ಟ್​​​ ಮಾಡಿದ್ದಾರೆ. ಏಪ್ರಿಲ್​​ 3 ರಂದು ಅಮಿತಾಭ್​​​ರವರ ಅಧಿಕೃತ ಟ್ವಿಟರ್​​ ಖಾತೆಯಿಂದ ಪೋಸ್ಟ್​​​ ಮಾಡಲಾದ ಈ ವಿಡಿಯೋ ಇದೀಗಾಗಲೇ 7ಲಕ್ಷದ 17 ಸಾವಿರ ವೀಕ್ಷಣೆಯನ್ನು ಪಡೆದುಕೊಂಡಿದೆ. ಭಾರತ ಹೊಸ ಆವಿಷ್ಕಾರಗಳಿಗೆ ತಾಯಿ, ಅಂದರೆ ಅವಿಷ್ಕಾರಗಳಿಗೆ ಮೂಲ ಸ್ಪೂರ್ತಿ, ಭಾರತ್ ಮಾತಾ ಕೀ ಎಂದು ಕ್ಯಾಪ್ಷನ್​ ಕೂಡ ಬರೆಯಲಾಗಿದೆ . ಆಪೋಸ್ಟ್​​​ ಇಲ್ಲಿದೆ ನೋಡಿ.

ಬೇಸಿಗೆಯ ಸೆಕೆ ಬೆವರಿನಿಂದಾಗಿ ಬಿಸಿಲಿಗೆ ಮನೆಯಿಂದ ಹೊರಗಡೆ ಬರಲು ಹಿಂದೇಟು ಹಾಕುವವರೇ ಹೆಚ್ಚು. ಆದರೆ ವೃದ್ಧರೊಬ್ಬರು ಸೌರ ಶಕ್ತಿ ಚಾಲಿತ ಫ್ಯಾನ್​​ನ್ನು ತಲೆಗೆ ಸಿಕ್ಕಿಸಿಕೊಂಡು ಮಟ ಮಟ ಮಧ್ಯಾಹ್ನದ ಸುಡು ಬಿಸಿಲಿಗೂ ಬೀದಿ ಬೀದಿಯಲ್ಲಿ ಸುತ್ತಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ವಿಡಿಯೋದಲ್ಲಿ ತಲೆಯ ಮುಂಭಾಗದಲ್ಲಿ ಅಂದರೆ ಮುಖಕ್ಕೆ ಸರಿಯಾಗಿ ಗಾಳಿ ಬೀಸುವಂತೆ ಫ್ಯಾನ್​​​ ಫಿಕ್ಸ್​​ ಮಾಡಲಾಗಿದೆ. ಹಾಗೆಯೇ ತಲೆಯ ಹಿಂಭಾಗದಲ್ಲಿ ಸೋಲರ್​​ ಅಳವಡಿಸಲಾಗಿದೆ.

ಇದನ್ನೂ ಓದಿ: ಕೇವಲ 49 ರೂ. ಹೂಡಿಕೆ ಮಾಡಿ ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ವ್ಯಕ್ತಿ

ಅಮಿತಾಭ್ ಹಂಚಿಕೊಂಡಿರುವ ಈ ವಿಡಿಯೋ ಈಗಾಗಲೇ ಸಾಕಷ್ಟು ಲೈಕ್​ ಹಾಗೂ ಕಾಮೆಂಟ್​​ಗಳನ್ನು ಪಡೆದುಕೊಂಡಿದೆ. ಸಾಕಷ್ಟು ಬಳಕೆದಾರರು ಈ ವಿಡಿಯೋಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅದರಲ್ಲಿ ಒಬ್ಬ ಬಳಕೆದಾರರು ಭಾರತೀಯರಲ್ಲಿ ಸಾಮರ್ಥ್ಯ ಮತ್ತು ಕೌಶಲ್ಯದ ಕೊರತೆಯಿಲ್ಲ, ಸರ್ ಎಂದು ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 4:01 pm, Tue, 4 April 23

ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ