AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಬಿಸಿಲಿನಲ್ಲಿ ದಣಿದಿದ್ದ ಮಾಲೀಕನಿಗೆ ನೀರು ಕುಡಿಯಲು ನೆರವಾದ ಆನೆ

ಸ್ವಾರ್ಥ ಮನುಷ್ಯನ ಪ್ರೀತಿಗಿಂತ ಮೂಕ ಪ್ರಾಣಿಗಳ ಪ್ರೀತಿಯೇ ಮೇಲು ಎನ್ನುವ ಮಾತಿದೆ. ಈ ಮೂಕ ಪ್ರಾಣಿಗಳು ತನ್ನನ್ನು ಸಾಕಿದ ಮಾಲೀಕನಿಗೆ ಜೀವನ ಪರ್ಯಂತ ಋಣಿಯಾಗಿರುತ್ತವೆ. ಆದರೆ ಇದೀಗ ಬಿಸಿಲಿನಲ್ಲಿ ದಣಿದಿದ್ದ ಮಾಲೀಕನಿಗೆ ನೀರು ಕುಡಿಯಲು ನೆರವಾದ ಆನೆಯ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಈ ಆನೆಯ ನಿಸ್ವಾರ್ಥ ಪ್ರೀತಿಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Viral Video : ಬಿಸಿಲಿನಲ್ಲಿ ದಣಿದಿದ್ದ ಮಾಲೀಕನಿಗೆ ನೀರು ಕುಡಿಯಲು ನೆರವಾದ ಆನೆ
ಸಾಯಿನಂದಾ
| Edited By: |

Updated on: May 04, 2024 | 5:12 PM

Share

ಪ್ರಾಣಿಗಳ ಪ್ರೀತಿಯೆ ಹಾಗೆ ನಿಷ್ಕಲ್ಮಷವಾದದ್ದು. ತಮ್ಮನ್ನು ಸಾಕಿದ ಮಾಲೀಕರಿಗೆ ಪ್ರೀತಿಯನ್ನು ತೋರಿಸುತ್ತ ಜೀವನಪರ್ಯಂತ ಜೊತೆಗೆ ಇರುತ್ತವೆ. ಕೇವಲ ಶ್ವಾನಗಳಷ್ಟೇ ಅಲ್ಲ ಝೆಡ್ ಆನೆಗಳು ಸಹ ತಮ್ಮ ಮಾಲೀಕರಿಗೆ ವಿಧೇಯರಾಗಿರುತ್ತವೆ. ಮಾಲೀಕನ ನೋವಿಗೆ ಮಿಡಿಯುವ ಈ ಆನೆಗಳು ಸದಾ ಜೊತೆಯಿರುತ್ತವೆ. ಇದೀಗ ನೀರು ಕುಡಿಯಲು ಮಾಲೀಕನಿಗೆ ಸಹಾಯ ಮಾಡಿದ ಆನೆಯ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಾಗುತ್ತಲ್ಲೇ ಇದೆ. ಬಿಸಿಲಿನಿಂದ ಜನರು ಮಾತ್ರವಲ್ಲದೆ ಪ್ರಾಣಿಗಳು ತತ್ತರಿಸಿ ಹೋಗಿವೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಬಿಸಿಲಿನಲ್ಲಿ ದಣಿದಿದ್ದ ಮಾಲೀಕನಿಗೆ ಆನೆಯೊಂದು ನೀರು ಕುಡಿಯಲು ನೆರವಾದ ದೃಶ್ಯವೊಂದು ಎಲ್ಲರ ಗಮನ ಸೆಳೆಯುತ್ತಿವೆ. ಬೆಂಕಿ ಟಿವಿ ಟಿ ನರಸೀಪುರ ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: ತಡವಾಗಿ ಬಂದ ಶಿಕ್ಷಕಿಯ ಬಟ್ಟೆ ಹಿಡಿದೆಳೆದು ಥಳಿಸಿದ ಪ್ರಿನ್ಸ್ ಪಾಲ್

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಈ ವಿಡಿಯೋದಲ್ಲಿ ಬೋರ್ ವೆಲ್ ನಲ್ಲಿ ಮಾಲೀಕನು ನೀರು ಕುಡಿಯುತ್ತಿದ್ದು, ಆನೆಯು ಮಾಲೀಕನಿಗೆ ನೆರವಾಗುತ್ತಿರುವುದನ್ನು ಕಾಣಬಹುದು. ಈ ವಿಡಿಯೋವು ನಲವತ್ತು ಸಾವಿರಕ್ಕೂ ಅಧಿಕ ವೀಕ್ಷಣೆ ಹಾಗೂ ಲೈಕ್ಸ್ ಪಡೆದುಕೊಂಡಿದ್ದು, ಕೆಲವರು ಆನೆಯ ಗುಣವನ್ನು ಕೊಂಡಾಡಿದ್ದಾರೆ. ಇನ್ನು ಕೆಲವರು ಸೂಪರ್ ಎಂದರೆ, ಹಲವರು ಹೃದಯದ ಸಿಂಬಲ್ ಕಳುಹಿಸುವ ಮೂಲಕ ಮೆಚ್ಚುಗೆಯ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​